• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರೂರು ಮಠದ ಪರ್ಯಾಯ: ಮುಂಬೈ ಕನ್ನಡಿಗರಿಗೆ ಆಹ್ವಾನ

Sep 11 2025, 12:04 AM IST
ಸಭೆಯಲ್ಲಿ ಶಿರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿ, ಶಿರೂರು ಮಠದ ಭಾವೀ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಕರ್ಮಭೂಮಿ ಮುಂಬೈಯಲ್ಲಿ ಬದುಕು ಕಟ್ಟಿಕೊಂಡಿರುವ ತುಳುನಾಡಿನ ಬಂಧುಗಳು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಚೋಕ್ಸಿ ಗಡೀಪಾರಾದಾರೆ ಮುಂಬೈ ಜೈಲಲ್ಲಿ ವಾಸ

Sep 09 2025, 01:01 AM IST
12 ಸಾವಿರ ಕೋಟಿ ರು. ಬ್ಯಾಂಕ್‌ ವಂಚನೆ ಎಸಗಿರುವ ಹಾಗೂ ಭಾರತದ ಬಹುಬೇಡಿಕೆ ಪಟ್ಟಿಯಲ್ಲಿರುವ ವಂಚಕ ಮೆಹುಲ್‌ ಚೋಕ್ಸಿ ಗಡೀಪಾರಿಗೆ ಮುಂಬೈ ಜೈಲನ್ನು ಗುರುತಿಸಲಾಗಿದೆ. ಜೈಲಲ್ಲಿ ಚೋಕ್ಸಿಗಾಗಿ ಹಲವು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತದೆ’ ಎಂದು ಭಾರತ ಸರ್ಕಾರವು ಬೆಲ್ಜಿಯಂ ಸರ್ಕಾರಕ್ಕೆ ಪತ್ರ ಬರೆದಿದೆ.

ಮುಂಬೈ ಮೀರಿಸಿದ ಬೆಳಗಾವಿ ಗಣೇಶ ಮೆರವಣಿಗೆ

Sep 09 2025, 01:01 AM IST
ಬೆಳಗಾವಿ ನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬರೋಬ್ಬರಿ 38 ಗಂಟೆಗಳ ಕಾಲ ನಡೆಯುವ ಮೂಲಕ ಹೊಸ ದಾಖಲೆ ಬರೆದಿದೆ.

ಮುಂಬೈ: 2ನೇ ದಿನ 6 ತಾಸಲ್ಲಿ 20 ಸೆಂ.ಮೀ ಮಳೆ

Aug 20 2025, 01:30 AM IST
ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ 2ನೇ ದಿನವೂ ಮುಂದುವರೆದಿದ್ದು, ಮಂಗಳವಾರ ಕೇವಲ 6 ತಾಸಿನಲ್ಲಿ 20 ಸೆಂ.ಮೀ. ಮಳೆಯಾಗಿದೆ.

ಮಹಾ ಮಳೆಗೆ 7 ಸಾವು: ಮುಂಬೈ ತತ್ತರ

Aug 19 2025, 05:48 AM IST

ಮಹಾರಾಷ್ಟ್ರದ ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆ ಸುರಿದಿದ್ದು ಸಾಮಾನ್ಯ ಜನಜೀವನದಲ್ಲಿ ಭಾರೀ ವ್ಯತ್ಯಯವಾಗಿದೆ.

ಮುಂಬೈ ರೈಲು ಸ್ಫೋಟ ಆರೋಪಿಗಳ ಖುಲಾಸೆಗೆ ಸುಪ್ರೀಂ ಕೋರ್ಟ್ ತಡೆ

Jul 25 2025, 12:31 AM IST

189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ಸಿಂದೂರದ ಗಾಯಕ್ಕೆ ಮುಂಬೈ ದಾಳಿಕೋರ ಅಜೀಜ್ ಪಾಕಲ್ಲಿ ಸಾವು

Jul 24 2025, 01:45 AM IST
ಆಪರೇಷನ್ ಸಿಂದೂರದ ವೇಳೆ ಭಾರತದ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಲಷ್ಕರ್-ಎ-ತೊಯ್ಬಾದ ಉಗ್ರ ಅಬ್ದುಲ್ ಅಜೀಜ್ ಪಾಕಿಸ್ತಾನದ ಬಹಾವಲ್ಪುರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಗಳು ತಿಳಿಸಿವೆ.

189 ಬಲಿಪಡೆದ ಮುಂಬೈ ದಾಳಿ : ಎಲ್ಲ 12 ಆಪಾದಿತರು ಖುಲಾಸೆ

Jul 22 2025, 07:17 AM IST

189 ಜನರನ್ನು ಬಲಿಪಡೆದ 2006ರ ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್‌ ಸೋಮವಾರ ಸಾಕ್ಷ್ಯಧಾರಗಳ ಕೊರತೆ ಕಾರಣ ನೀಡಿ ಖುಲಾಸೆಗೊಳಿಸಿದೆ.

26/11 ಮುಂಬೈ ದಾಳಿ ಸಂಚುಕೋರ ರಾಣಾ ‘ಸ್ಫೋಟಕ’ ತಪ್ಪೊಪ್ಪಿಗೆ

Jul 07 2025, 11:48 PM IST

 ಎನ್‌ಐಎ ಕಸ್ಟಡಿಯಲ್ಲಿರುವ ಮುಂಬೈ ದಾಳಿ ಸಂಚುಕೋರ, ಉಗ್ರ ತಹಾವುರ್‌ ರಾಣಾ ವಿಚಾಣಾಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ. 26/11 ದಾಳಿ ವೇಳೆ ಉಗ್ರ ಸಂಚಿನ ಭಾಗವಾಗಿ ತಾನು ಮುಂಬೈನಲ್ಲೇ ಇದ್ದೆ, ತಾನೊಬ್ಬ ಪಾಕಿಸ್ತಾನ ಸೇನೆಯ ವಿಶ್ವಾಸಾರ್ಹ ಏಜೆಂಟ್‌ ಎಂಬುದಾಗಿ   ಬಾಯ್ಬಿಟ್ಟಿದ್ದಾನೆ   

ಮುಂಬೈ ಕರಾವಳಿ ತೀರದಲ್ಲಿ ಶಂಕಿತ ಪಾಕ್‌ ಬೋಟ್‌ ಪತ್ತೆ

Jul 07 2025, 11:48 PM IST
ಮುಂಬೈಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೇವ್ಡಂಡ ಕರಾವಳಿ ತೀರದಲ್ಲಿ ಪಾಕಿಸ್ತಾನಕ್ಕೆ ಸೇರಿದ್ದು ಎನ್ನಲಾದ ಬೋಟ್‌ ಒಂದರ ಶಂಕಾಸ್ಪದ ಚಲನವಲನ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅದರ ಪತ್ತೆಗಾಗಿ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved