• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿವಿ ವರದಿಗಾರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಮಾಡಿದ ಸಚಿವ, ಶಾಸಕ

Sep 16 2025, 01:00 AM IST
ಸೋಮವಾರ ಇಲ್ಲಿ ಆರಂಭವಾದ "ಕರ್ನಾಟಕ ಎಲೆಕ್ಟ್ರಾನಿಕ್‌ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್‌ " ಉದ್ಘಾಟನೆ ವೇಳೆ ಸಂಘದ ಲೋಗೊ ಬಿಡುಗಡೆ ಮಾಡಿದ ಸಚಿವ ಸಂತೋಷ ಲಾಡ್, ಕ್ಯಾಮೆರಾ ಹಿಡಿದರೆ, ಶಾಸಕ ಮಹೇಶ ಟೆಂಗಿನಕಾಯಿ ಲೋಗೋ ಹಿಡಿದು ಥೇಟ ವಾಹಿನಿ ಪತ್ರಕರ್ತರಂತೆ ಮುಖ್ಯಮಂತ್ರಿಗಳ ಸಂದರ್ಶನ ಮಾಡಿ ಗಮನ ಸೆಳೆದರು.

ಕೃಷಿಕ್ರಾಂತಿ, ಹಸಿರು ಕ್ರಾಂತಿ ವೇಗದಲ್ಲೀಗ ಆಹಾರ ಉತ್ಪಾದನೆಯಾಗುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 16 2025, 01:00 AM IST
ಕೃಷಿ ವಿವಿಗಳು ಲ್ಯಾಬ್ ಟು ಲ್ಯಾಂಡ್ ಜತೆಗೆ ಲ್ಯಾಂಡ್ ಟು ಲ್ಯಾಬ್ ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಅಸಮಾನತೆ ಹೇಳಿಕೆ : ವಾಕ್ಸಮರ

Sep 16 2025, 01:00 AM IST

‘ಹಿಂದು ಧರ್ಮದಲ್ಲಿ ಸಮಾನತೆ ಇದ್ದರೆ ಮತಾಂತರಗಳು ಏಕೆ ನಡೆಯುತ್ತಿದ್ದವು?’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಆಡಳಿತ-ವಿಪಕ್ಷಗಳ ಮುಖಂಡರ ನಡುವೆ ವಾಕ್ಸಮರ   ಮುಂದುವರಿದಿದೆ.  

ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Sep 11 2025, 01:00 AM IST

 ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆ ಜಾಲವು ವಿದೇಶಗಳಿಗೆ ರಫ್ತು ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮತ್ತೆ ಇಂಥ ಜಾಲ ತಲೆ ಎತ್ತದಂತೆ ಮಟ್ಟ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Sep 04 2025, 02:00 AM IST
ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ ಮಾಡುವುದು ಮತ್ತು ಇಲ್ಲಿರುವ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನು ಮಾಡಬೇಕೆನ್ನುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಿ: ಛಲವಾದಿ ಮಹಾಸಭಾ ಒತ್ತಾಯ

Sep 04 2025, 01:01 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು.

2028ಕ್ಕೆ ನಾನೇ ಮುಖ್ಯಮಂತ್ರಿ

Sep 03 2025, 01:02 AM IST
2028ರ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬಂದು ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದರು.

ರಾಮಕೃಷ್ಣ ಹೆಗಡೆಯಂತ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ

Aug 30 2025, 01:01 AM IST
ಯಾವತ್ತೂ ನನ್ನ ಹೃದಯದಲ್ಲಿರುವವರು ಹೆಗಡೆಯವರು

ಸಿದ್ಧರಾಮಯ್ಯ ಜಾತ್ಯತೀತ ಅಲ್ಲ ಜಾತಿವಾದಿ ಮುಖ್ಯಮಂತ್ರಿ

Aug 24 2025, 02:00 AM IST
ಸಿದ್ದರಾಮಯ್ಯ ಸರ್ಕಾರ ತುಘಲಕ್ ಸರ್ಕಾರವಾಗಿದೆ. ಸಿದ್ದರಾಮಯ್ಯ ಜಾತ್ಯತೀತ ಮುಖ್ಯಮಂತ್ರಿಯಾಗದೆ ಜಾತಿವಾದಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಗಂಗರಾಜು ಆರೋಪಿಸಿದರು.

ಸಿ ಅಂಡ್ ಡಿ ಲ್ಯಾಂಡ್‌ ಸರ್ವೇ ವಿರೋಧಿಸಿ ಕಾಂಗ್ರೆಸ್‌ ಮುಖಂಡರಿಂದ ಮುಖ್ಯಮಂತ್ರಿ ಭೇಟಿ

Aug 22 2025, 02:00 AM IST
ಸಿ ಅಂಡ್‌ ಡಿ ಲ್ಯಾಂಡ್‌ ಸರ್ವೆ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved