ಪಹಲ್ಗಾಂ ಘಟನೆಗೆ ವಿವಿಧ ಮುಸ್ಲಿಂ ಸಂಘಟನೆಗಳ ಖಂಡನೆ
Apr 25 2025, 11:53 PM ISTಉಗ್ರರನ್ನು ಸದೆಬಡಿಯುವಂತೆ ಹಾಗೂ ದೇಶದಿಂದ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವಂತೆ ಮುಸ್ಲಿಂ ಸಂಘಟನೆಗಳು ಆಗ್ರಹಿಸಿದವು.ಈ ಸಂದರ್ಭದಲ್ಲಿ ಅಲ್ಫೇತೆ ಮಿಲಾದ್ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಝಬಿವುಲ್ಲಾ ಬೇಗ್ ಮಾತನಾಡಿ, ನಮ್ಮ ತಾಯ್ನಾಡಿಗೆ ನಾವು ಋಣಿಯಾಗಿರಬೇಕು ನಮಗೆ ಗಾಳಿ, ನೀರು, ಅನ್ನ ಕೊಟ್ಟ ದೇಶವನ್ನು ಯಾರೂ ಕೂಡ ಮರೆಯಬಾರದು ಎಂದರು.