• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬಕ ಪುತ್ತೂರು ರೈಲು ನಿಲ್ದಾಣಕ್ಕೆ ಮೈಸೂರು ವಿಭಾಗೀಯ ಪ್ರಬಂಧಕ ಭೇಟಿ

Aug 02 2025, 12:15 AM IST
ಭಾರತೀಯ ರೈಲ್ವೇ ಇಲಾಖೆಯ ಮೈಸೂರು ವಿಭಾಗದ ವಿಭಾಗೀಯ ಪ್ರಬಂಧಕ ಮುದಿತ್ ಮಿತ್ತಲ್ ಗುರುವಾರ ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು.

ಮೈಸೂರು-ದರ್ಭಂಗಾ ರೈಲು ದುರಂತ ಅಪಘಾತವಲ್ಲ, ದುಷ್ಕೃತ್ಯ

Aug 01 2025, 11:45 PM IST
ಕಳೆದ ವರ್ಷ ಚೆನ್ನೈ ಸಮೀಪದ ಕವರೈಪಟ್ಟೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ್ದ ಮೈಸೂರು-ದರ್ಭಂಗಾ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ದುರಂತ ಅಪಘಾತವಲ್ಲ. ಅದೊಂದು ಉದ್ದೇಶಿಸಿ ದುಷ್ಕೃತ್ಯ ಎಂದು ಘಟನೆ ಕುರಿತು ತನಿಖೆ ನಡೆಸಿದ್ದ ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಖಚಿತಪಡಿಸಿದ್ದಾರೆ.

ಮೈಸೂರು ಫ್ಯಾಕ್ಟರಿ ಕೇಸ್‌ : ವಶಪಡಿಸಿಕೊಂಡ ಡ್ರಗ್ಸ್‌ಮೌಲ್ಯ ₹435 ಕೋಟಿಗೆ

Aug 01 2025, 12:00 AM IST
ಕಳೆದ ವಾರ ಮೈಸೂರಿನಲ್ಲಿ ಪತ್ತೆಯಾದ ಡ್ರಗ್ಸ್‌ ಫ್ಯಾಕ್ಟರಿ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಮತ್ತೆ 43.97 ಕೋಟಿ ರು.ಮೌಲ್ಯದ 21.9 ಕೆಜಿ ತೂಕದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ.

ಮೈಸೂರು ಫ್ಯಾಕ್ಟರಿ ಕೇಸಲ್ಲಿ ₹390 ಕೋಟಿಯ ಡ್ರಗ್ಸ್ ವಶ

Jul 29 2025, 03:10 AM IST

ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ 

ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳೊಂದಿಗೆ ಸಂಸದ ಯದುವೀರ್‌ ಸಭೆ

Jul 29 2025, 01:00 AM IST
ಮೈಸೂರು–ಚಾಮರಾಜನಗರ ರೇಲ್ವೆ ಮಾರ್ಗದ ಡಬಲಿಂಗ್ ಕಾಮಗಾರಿಗೆ ಸಂಬಂಧಿಸಿದ ಅಂತಿಮ ಸ್ಥಳ ಸಮೀಕ್ಷೆ ಆಗಿದ್ದು, ಈ ಮಾರ್ಗದ ಉದ್ದವು 60 ಕಿಮೀ. ಈ ಯೋಜನೆಯ ಕ್ಷೇತ್ರ ಸಮೀಕ್ಷೆ ಪೂರ್ಣ

ಮೈಸೂರು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ ಮಾಡದ್ದು ನಮ್ಮ ಲೋಪ: ಡಾ. ಜಿ.ಪರಮೇಶ್ವರ್

Jul 29 2025, 01:00 AM IST
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರ ಕಾರ್ಯವೈಖರಿ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ

Jul 27 2025, 01:49 AM IST
ಮೈಸೂರು: ನಗರದ ಜೆಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 26ನೇ ವರ್ಷದ ಕಾರ್ಗಿಲ್ ವಿಜಯ ದಿನವನ್ನು ಮಾಜಿ ಸೈನಿಕರಿಂದ ಒಂದು ವಿಶಿಷ್ಟ ರೀತಿಯಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಆರೋಗ್ಯ ಕ್ಷೇತ್ರಕ್ಕೆ ಮೈಸೂರು ವೈದ್ಯಕೀಯ ಕಾಲೇಜಿನ ಕೊಡುಗೆ ವಿಶಿಷ್ಟ

Jul 24 2025, 12:56 AM IST
ಮೈಸೂರು ವೈದ್ಯಕೀಯ ಕಾಲೇಜಿಗೆ ಒಂದು ನೂರು ವರ್ಷಗಳನ್ನು ಪೂರೈಸಿದ ವೇಳೆ ಸರ್ಕಾರವು ಅರವತೈದು ಕೋಟಿ ರೂ. ವೆಚ್ಚದಲ್ಲಿ ಒಪಿಡಿ ಘಟಕಕ್ಕೆ ಅನುಮತಿ ನೀಡಿದೆ

ಮೈಸೂರು ಜಿಲ್ಲೆಯಲ್ಲಿ ಕೈಗಾರಿಕೆಗಳ ಆರಂಭಿಸಲು ಭೂಮಿಯ ಕೊರತೆ: ಕೆ.ಶಿವಲಿಂಗಯ್ಯ

Jul 22 2025, 12:00 AM IST
ಹೊಸದಾಗಿ ಉದ್ದಿಮೆ ಆರಂಭಿಸುವವರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕಾ ಚಟುಟಿಕೆ ಘಟಕಗಳಿಗೆ 5 ಲಕ್ಷದಿಂದ 5 ಕೋಟಿ ರೂ. ವರೆಗೆ ಶೇ.5.5 ಬಡ್ಡಿ ದರದಲ್ಲಿ ಹಣಕಾಸು ಸೌಲಭ್ಯ ನೀಡಲಾಗುತ್ತದೆ. ಅಲ್ಲದೆ, ತಾಂತ್ರಿಕ ನೆರವು, ಜಮೀನು ಪರಿವರ್ತನೆ ಶುಲ್ಕ ಮರು ಪಾವತಿಯಾಗುತ್ತದೆ.

ಸತತ 8ನೇ ವರ್ಷ ಇಂದೋರ್ ನಂ.1 ಮೈಸೂರು ದೇಶದ ನಂ.3 ಸ್ವಚ್ಛ ನಗರ

Jul 18 2025, 12:45 AM IST
10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯ ನಗರಗಳ ವಿಭಾಗದಲ್ಲಿ ಮಧ್ಯಪ್ರದೇಶದ ಇಂದೋರ್‌ ನಗರವು ದೇಶದಲ್ಲೇ ಅತ್ಯಂತ ಸ್ವಚ್ಛ ನಗರ(ಸೂಪರ್‌ ಸ್ವಚ್ಛ್‌ ಲೀಗ್‌) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved