• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500

Sep 07 2025, 10:38 AM IST

ನಾಡಹಬ್ಬ ಮೈಸೂರು ದಸರಾ-2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಶನಿವಾರ ಮಧ್ಯಾಹ್ನ ಬಿಡುಗಡೆಗೊಳಿಸಿದೆ.

ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

Sep 05 2025, 07:50 AM IST

ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ಮೈಸೂರು ರಸ್ತೆ ಸಂಪರ್ಕಕ್ಕೆರ್‍ಯಾಂಪ್‌ ನಿರ್ಮಿಸಲು ಆಗ್ರಹ

Sep 03 2025, 02:00 AM IST
ಬಡಾವಣೆಯಲ್ಲಿ ಹಾದುಹೋಗಿರುವ ಮೇಜರ್‌ ಆರ್ಟೀರಿಯಲ್‌ ರಸ್ತೆಯಿಂದ ಮೈಸೂರು ರಸ್ತೆಗೆ ಹತ್ತಲು ಮತ್ತು ಇಳಿಯಲು (ಅಪ್ ಆ್ಯಂಡ್‌ ಡೌನ್‌) ರ್‍ಯಾಂಪ್‌ ನಿರ್ಮಿಸಬೇಕು ಎಂದು ನಾಡಪ್ರಭು ಕೆಂಪೇಗೌಡ ಬಡಾವಣೆ ನಾಗರಿಕರು ಆಗ್ರಹಿಸಿದ್ದಾರೆ.

ಮೈಸೂರು ಅರಮನೇಲಿ ದೋಸೆ ಸವಿದ ಮುರ್ಮು

Sep 03 2025, 01:01 AM IST
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಬೆಳಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ ಮೈಸೂರು ಅರಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದರು.

ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಿಲ್ಲಾಧಿಕಾರಿ ಪರಿಶೀಲನೆ

Sep 03 2025, 01:00 AM IST
ತೂಬಿನಕೆರೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯ ನಿರ್ಗಮನ ಕೇಂದ್ರದ ಬಳಿ ಅತಿ ಹೆಚ್ಚು ವಾಹನಗಳ ದಟ್ಟಣೆಯಾಗುತ್ತಿದ್ದು, ಇದರಿಂದ ನಿರಂತರವಾಗಿ ಹೆಚ್ಚಿನ ಅಪಘಾತಗಳಾಗುತ್ತಿದೆ ಇದರಿಂದ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ನಿಖರವಾಗಿ ಹಾಗೂ ಸ್ಪಷ್ಟವಾಗಿ ಸೂಚನೆ ನೀಡುವ ವಸ್ತು ವಿಷಯವುಳ್ಳ ಸೂಚನಾ ಫಲಕ ಅಳವಡಿಸಿ.

ಮೈಸೂರು ದಸರಾ: ಬಾನು ಮುಷ್ತಾಕ್ ಬದಲಿಸಲು ಆಗ್ರಹ

Aug 29 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಿದ್ದರೆ, ತಮ್ಮ ಮನೆಯ ಕಾರ್ಯಕ್ರಮದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಯಿಸಿಕೊಳ್ಳಲಿ.

ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ

Aug 27 2025, 01:00 AM IST
ದಸರಾ ಧಾರ್ಮಿಕ ಆಚರಣೆ ಅಲ್ಲ, ಅದೊಂದು ಸಾಂಸ್ಕೃತಿಕ ಆಚರಣೆ. ಎಲ್ಲಾ ಧರ್ಮದವರೂ ಅದರಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ, ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಅಲ್ಲಿ ಪ್ರವೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮೈಸೂರು ಸಾರ್ವಜನಿಕ ಗಣಪತಿ ವಿಸರ್ಜನಾ ಸಮಿತಿ ಬಿತ್ತಿ ಪತ್ರ ಬಿಡುಗಡೆ

Aug 25 2025, 01:00 AM IST
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕ ಟಿ.ಎಸ್‌. ಶ್ರೀವತ್ಸ ಮತ್ತು ನಗರ ಬಿಜೆಪಿ ಅಧ್ಯಕ್ಷ ಎಲ್‌. ನಾಗೇಂದ್ರ

ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ

Aug 23 2025, 10:24 AM IST

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ತಯಾರಿಸುತ್ತಿರುವ ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತು ಮತ್ತು ಪ್ರಚಾರಕ್ಕೆ ಕಳೆದ ಎರಡು ವರ್ಷಗಳಲ್ಲಿ ₹48.88 ಕೋಟಿ ವೆಚ್ಚ ಮಾಡಿದೆ

ಮೈಸೂರು ಜಿಲ್ಲೆಯ ಏಳು ಗ್ರಾಮಗಳಲ್ಲಿ ಮಾದರಿ ಸೌರ ಗ್ರಾಮ ಸ್ಪರ್ಧೆ

Aug 22 2025, 12:00 AM IST
ಮೈಸೂರು ಜಿಲ್ಲೆಯ ಏಳು ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಆಯ್ಕೆ ಮಾಡಲಾಗಿದ್ದು, ಅಂತಿಮಾಗಿ ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ (ಎಂಎನ್‌ಆರ್‌ಇ) 1 ಕೋಟಿ ರು. ಪ್ರೋತ್ಸಾಹಧನ ಲಭಿಸಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 33
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved