• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟೀಲು ಯಕ್ಷಗಾನ ಏಳನೇ ಮೇಳ ಆರಂಭ: ದೇವರು, ಪರಿಕರಗಳ ಮೆರವಣಿಗೆ ಸಿದ್ಧತಾ ಸಭೆ

Oct 28 2025, 12:44 AM IST
ಕಟೀಲು ದೇವಳದಲ್ಲಿ ನ.16 ರಂದು ಜರಗಲಿರುವ ಯಕ್ಷಗಾನ ಮಂಡಳಿಯ ಏಳನೆಯ ಮೇಳದ ಪಾದಾರ್ಪಣೆ ಹಾಗೂ ಏಳೂ ಮೇಳಗಳ ತಿರುಗಾಟದ ಆರಂಭದ ಸಂಭ್ರಮದ ಸಲುವಾಗಿ ನ. 15 ರಂದು ಬಜಪೆಯಿಂದ ಕಟೀಲುವರೆಗೆ ನಡೆಯಲಿರುವ ಮೇಳಗಳ ದೇವರು, ಪರಿಕರಗಳ ಮೆರವಣಿಗೆಯ ಸಿದ್ಧತಾ ಸಭೆಯು ಬಜಪೆ ಶಾಂತಿಭವನ ವಠಾರದಲ್ಲಿ ನಡೆಯಿತು.

ಯಕ್ಷಗಾನ ವೈವಿಧ್ಯತೆಯ ಸಮಪಾಕ: ಮುರಳಿಕೃಷ್ಣಪ್ಪ

Oct 26 2025, 02:00 AM IST
ನಾನಾ ಶಾಸ್ತ್ರಗ್ರಂಥಗಳ, ಧರ್ಮಗಳ ಧ್ಯೇಯವನ್ನು ಒಳಗೊಂಡಿರುವ ಯಕ್ಷಗಾನವು ತನ್ನ ವಿಭಿನ್ನ ಮತ್ತುವಿಶಿಷ್ಟ ಗುಣದಿಂದ ಜನರಿಗೆ ಮಾಹಿತಿ, ಜಾಗೃತಿ, ಅಧ್ಯಾತ್ಮಜ್ಞಾನ, ಮನರಂಜನೆಯನ್ನು ನೀಡುತ್ತದೆ ಎಂದರು.

ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ

Oct 20 2025, 01:04 AM IST
ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಬಂಟರ ಸಂಘ ಸುರತ್ಕಲ್ ವತಿಯಿಂದ ನಡೆಸಲ್ಪಡುವ ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಎಂಜಿಎಂ ಕಾಲೇಜು: ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ

Oct 09 2025, 02:01 AM IST
ಉಡುಪಿ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜು, ಇಂದ್ರಾಳಿ ಯಕ್ಷಗಾನ ಕೇಂದ್ರ, ಕಾಲೇಜಿನ ಯಕ್ಷಗಾನ ಮತ್ತು ನಾಟಕ ರಂಗಗಳ ಸಹಯೋಗದಲ್ಲಿ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸನ್ನು ಬುಧವಾರ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಉದ್ಘಾಟಿಸಿದರು.

ಕಲಾವಿದರಿಗೆ ಮುಡಿಪು: ಉಡುಪಿ ‘ಯಕ್ಷಗಾನ ಕಲಾರಂಗ’ಕ್ಕೆ ಸಾರ್ಥಕ ಸುವರ್ಣ ಸಂಭ್ರಮ

Oct 07 2025, 01:03 AM IST
ಪ್ರತೀ ವರ್ಷ ಮೇ ತಿಂಗಳ ಸಂಕ್ರಮಣದ ೧೦ ದಿನದ ಬಳಿಕ ಪತ್ತನಾಜೆ. ಯಕ್ಷಗಾನದ ತೆಂಕು ಮತ್ತು ಬಡಗು ಮೇಳಗಳು ಗೆಜ್ಜೆ ಬಿಡಿಸಿ ಒಳ ಸರಿಯುವ ದಿನ. ೧೯೭೫ನೇ ಇಸವಿಯ ಪತ್ತನಾಜೆಯ ದಿನ, ಮೇ ೨೪ರಂದು ಎರಡೂ ತಿಟ್ಟುಗಳ ಸಂಗಮ ಕ್ಷೇತ್ರವಾದ ಉಡುಪಿಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ ಕಾರಂತರು ದೀಪ ಬೆಳಗಿಸಿ ಯಕ್ಷಗಾನ ಕಲಾರಂಗವನ್ನು ಉದ್ಘಾಟಿಸಿದರು.

ಕಟೀಲು ಯಕ್ಷಗಾನ ಏಳನೇ ಮೇಳ ಆರಂಭ ಆಮಂತ್ರಣ ಪತ್ರಿಕೆ ಬಿಡುಗಡೆ

Oct 04 2025, 12:00 AM IST
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕಟೀಲು ಏಳನೇ ಮೇಳದ ಪ್ರಾರಂಭೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಕೈರಂಗಳ: ಯಕ್ಷಗಾನ ಅಕಾಡೆಮಿಯಿಂದ ಯಕ್ಷಧಾರೆ

Sep 17 2025, 01:08 AM IST
ದ.ಕ. ಜಿಲ್ಲೆಯ ಕೈರಂಗಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ಯಕ್ಷಗಾನದ ವಿಭಿನ್ನ ಕಾರ್ಯಗಳನ್ನು ಒಳಗೊಂಡ ‘ಯಕ್ಷಧಾರೆ’ ಕಾರ್ಯಕ್ರಮದ ಸಮಾರೋಪ ನಡೆಯಿತು.

ನವರಸ ಕಲೆಗಳಲ್ಲಿ ಪ್ರಮುಖ ಕಲೆ ಯಕ್ಷಗಾನ

Sep 11 2025, 01:00 AM IST
ಪಾರಂಪರಿಕವಾಗಿ ಬೆಳೆದು ಬಂದಿರುವ ಯಕ್ಷಗಾನ ಕಲೆ ನವರಸ ಕಲೆಗಳಲ್ಲಿ ಪ್ರಮುಖ ಕಲೆಯಾಗಿದೆ. ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರೇಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಖ್ಯಾತ ಯಕ್ಷಗಾನ ಕಲಾವಿದ ಈಶ್ವರಚಂದ್ರ ನಿಡ್ಲೆ ಅಭಿಪ್ರಾಯಪಟ್ಟರು.

ಯಕ್ಷಗಾನ ಬೆಳೆಸಲು ಅಕಾಡೆಮಿ ಜೊತೆಗೆ ಕೈಜೋಡಿಸಿ: ಡಾ.ತಲ್ಲೂರು ಮನವಿ

Sep 11 2025, 12:04 AM IST
ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಸುಮನಸಾ ಕೊಡವೂರು ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಒಂದು ತಿಂಗಳ ‘ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರ’ದ ಸಮಾರೋಪ ನಡೆಯಿತು.

ಕಟೀಲು ಯಕ್ಷಗಾನ ಮೇಳಗಳ ಇತಿಹಾಸ ದಾಖಲೀಕರಣ ಆರಂಭ: ವಸ್ತು, ವಿಷಯ ಸಂಗ್ರಹ ಅಭಿಯಾನ

Sep 02 2025, 01:01 AM IST
ಶ್ರೀಹರಿನಾರಾಯಣದಾಸ ಆಸ್ರಣ್ಣ ಮತ್ತು ಕಲ್ಲಾಡಿ ದೇವಿಪ್ರಸಾದ ಶೆಟ್ಟರ ನಿರ್ದೇಶನದಲ್ಲಿ ಕಟೀಲು ಮೇಳದ ಇತಿಹಾಸವನ್ನು ಆದಷ್ಟು ಮಟ್ಟಿಗೆ ದಾಖಲಿಸುವ ಮಹತ್ವದ ಕೆಲಸ ಉಪಕ್ರಮಿಸಲಾಗಿದೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಕಟೀಲು ಮೇಳದ ವಸ್ತು-ವಿಷಯಗಳ ಸಂಗ್ರಹಕ್ಕೆ ತೊಡಗಿಕೊಳ್ಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved