• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷದ ಶಿಸ್ತು, ಸಿದ್ದಾಂತಕ್ಕೆ ಬದ್ಧತೆ ಮುಖ್ಯ: ಯಡಿಯೂರಪ್ಪ

May 27 2025, 11:50 PM IST
‘ಪಕ್ಷದ ಶಿಸ್ತು, ತತ್ವ, ಸಿದ್ಧಾಂತ ಮತ್ತು ನಾಯಕತ್ವಕ್ಕೆ ಎಲ್ಲರೂ ಬದ್ಧರಾಗಿರಲೇಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀಕ್ಷ್ಣವಾಗಿ ಹೇಳಿದ್ದಾರೆ.

ಸಮಾಜಕ್ಕೆ ಮಠಗಳು ನೀಡಿರುವ ಸೇವೆ ಅನನ್ಯ: ಬಿ.ಎಸ್.ಯಡಿಯೂರಪ್ಪ

Apr 16 2025, 12:32 AM IST
ದಕ್ಷಿಣಕಾಶಿ ಶಿವಗಂಗೆಯಲ್ಲಿರುವ ಹೊನ್ನಮ್ಮಗವಿ ಮಠವೂ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಾಣಿಕ ಮಠಗಳಲ್ಲಿ ಒಂದಾಗಿದ್ದು ತನ್ನದೇ ಆದ ಮಹತ್ತರವಾದ ಇತಿಹಾಸವನ್ನು ಹೊಂದಿದೆ.

ಹೊಸ ಪಕ್ಷ ಕಟ್ತಾರಾ ಶಾಸಕ ಯತ್ನಾಳ್‌ : ಯಡಿಯೂರಪ್ಪ ಮೇಲೆ ನೇರ ಆರೋಪ ಮಾಡಿ ಸವಾಲು

Mar 30 2025, 03:08 AM IST

‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್‌ ಪವರ್‌’ ಬಿಜೆಪಿಗೆ ವಾಪಸ್‌ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು  

ಇಂದು ಕಲಬುರಗಿ ಯುವತಿ ಜತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

Mar 24 2025, 11:19 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್‌ ಅವರಿಗೆ ಕಲಬುರಗಿಯ ಯುವತಿ ಜತೆಗೆ ಸೋಮವಾರ ನಿಶ್ಚಿತಾರ್ಥ ನಡೆಯಲಿದೆ.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

Mar 17 2025, 12:32 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವವೂ ಕಾರ್ಯರೂಪಕ್ಕೆ ಬರುತ್ತಿಲ್ಲ‌

ಕಲಬುರಗಿ ಯುವತಿ ಜತೆ 24ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

Mar 14 2025, 11:57 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಶ್ ಅವರ ನಿಶ್ವಿತಾರ್ಥ ಮಾ.24ರಂದು ಕಲಬುರಗಿ ದಾಸೋಹ ಪರಿವಾರದ ಲಿಂಗರಾಜಪ್ಪ ಅಪ್ಪ- ದೀಪಾಲಿ ಪುತ್ರಿ ಶ್ರಾವಣಾ ಅವರೊಂದಿಗೆ ಕಲಬುರಗಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿದೆ.

ಬಿ.ಎಸ್.ಯಡಿಯೂರಪ್ಪ ಆರಂಭಿಸಿದ ಯೋಜನೆಗಳ ಜನ ಮರೆತಿಲ್ಲ: ರವೀಂದ್ರ ಶೆಟ್ಟಿ

Mar 02 2025, 01:17 AM IST
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇರಳಕಟ್ಟೆಯ ಬೆಳ್ಮ ಸೇವಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು, ವಸ್ತ್ರ ವಿತರಣೆ ಮತ್ತಿತರ ಸೇವಾ ಕಾರ್ಯಗಳು ನೆರವೇರಿದವು.

ಆಶ್ರಮದಲ್ಲಿ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ

Mar 02 2025, 01:15 AM IST
ಗವೇನಹಳ್ಳಿಯಲ್ಲಿರುವ ಕಾಮಧೇನು ವಿದ್ಯಾಶ್ರಮ ಹಾಗೂ ಚೈತನ್ಯ ಮಂದಿರ ವೃದ್ಧಾಶ್ರಮದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ರೈತನ ನಾಯಕ ಬಿ.ಎಸ್. ಯಡಿಯೂರಪ್ಪನವರ ೮೨ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಜ್ಯ ಕಂಡ ರೈತ ನಾಯಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ದೇವರು ಇನ್ನೂ ಹೆಚ್ಚು ಕಾಲ ಆರೋಗ್ಯ ಆಯಸ್ಸು ನೀಡಲಿ ಎಂದು ಹಾರೈಸಿದರು. ಜೊತೆಗೆ ಅವರು ಅಧಿಕಾರ ಅವಧಿಯಲ್ಲಿ ಜನರಿಗೆ ಮಾಡಿದ ಸೇವೆಯನ್ನು ನೆನಪಿಸಿಕೊಂಡರು.

ಯಡಿಯೂರಪ್ಪ ನಿರಂತರ ಹೋರಾಟಗಳೇ ರಾಜ್ಯದ ಅಭಿವೃದ್ಧಿ ಗೆ ಪೂರಕ: ಎಂ.ಆರ್.ದೇವರಾಜ್‌ಶೆಟ್ಟಿ

Feb 28 2025, 12:50 AM IST
ಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ವೃದ್ದಾಶ್ರಮಕ್ಕೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು

83ನೇ ಜನ್ಮದಿನ ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ. ಎಸ್‌. ಯಡಿಯೂರಪ್ಪ

Feb 28 2025, 12:48 AM IST
ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ 83 ನೇ ಜನುಮ ದಿನದ ಅಂಗವಾಗಿ ಗುರುವಾರ ರಾಜಕೀಯ ಮುಖಂಡರು, ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಅವರಿಗೆ ಸಿಹಿ ತಿನ್ನಿಸಿ, ಶುಭ ಕೋರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved