• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ್ ವಿರುದ್ಧ ಡಿಕೆ ಶಿವಕುಮಾರ್‌ 100 ಕೋಟಿ ಮಾನನಷ್ಟ ಮೊಕದ್ದಮೆ

Jun 05 2025, 12:59 AM IST
ತಮ್ಮ ವಿರುದ್ಧ ಹುರುಳಿಲ್ಲದ ಆರೋಪ ಮಾಡಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಪ್ರಧಾನ ನ್ಯಾಯಧೀಶರ ಮುಂದೆ ಖುದ್ದು ಹಾಜರಾಗಿ ದೂರು ದಾಖಲಿಸಿದರು.

ಆಲಮಟ್ಟಿ ಡ್ಯಾಂ ಎತ್ತರಿಸಲು ಅನುಮತಿ ಸಿಕ್ಕಿದೆ: ಯತ್ನಾಳ

Jun 04 2025, 01:10 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಈಗಾಗಲೇ 524 ಮೀಟರ್‌ಗೆ ಏರಿಕೆಗೆ ಅನುಮತಿ ಸಿಕ್ಕಿದೆ. ಮಹಾರಾಷ್ಟ್ರದ ಪ್ರಕಾರ ಕೆಲ ಗ್ರಾಮಗಳಲ್ಲಿ ನೀರು ನಿಲ್ಲಲಿದೆ. ಅದನ್ನ ಬಿಟ್ರೆ ಸಾಂಗ್ಲಿ, ಕೊಲ್ಹಾಪುರಕ್ಕೆ ಯಾವುದೇ ತೊಂದರೆ ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು

ಕೆಲವರಿಂದ ಬಸವೇಶ್ವರರನ್ನು ಕಪಿಮುಷ್ಠಿಯಲ್ಲಿಡಲು ಪ್ರಯತ್ನ: ಶಾಸಕ ಬಸವನಗೌಡ ಯತ್ನಾಳ್

May 18 2025, 11:55 PM IST
ಹನ್ನೆರಡನೇ ಶತಮಾನದ ಕ್ರಾಂತಿಪುರುಷ ಬಸವೇಶ್ವರರನ್ನು ಕೆಲವರು ತನ್ನ ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದು, ಕಮುನಿಸ್ಟ್ ಮಾಡಲು ಹೊರಟಿದ್ದಾರೆ ಎಂದು ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಆರೋಪಿಸಿದರು.

ಡಿಕೆಶಿ ಮುಂದಿನ ಸಿಎಂ, ಬಿವೈವಿ ಡಿಸಿಎಂ: ಶಾಸಕ ಯತ್ನಾಳ್

May 18 2025, 01:22 AM IST
ಡಿ.ಕೆ.ಶಿವಕುಮಾರ ಜೊತೆಗೆ ರಾಜ್ಯದಲ್ಲಿ ಸರ್ಕಾರ ಮಾಡಲು ಒಪ್ಪಂದವಾಗಿದೆ. ಮುಖ್ಯಮಂತ್ರಿಯಾಗಿ ಶಿವಕುಮಾರ, ಉಪ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಎನ್ನುವ ಒಪ್ಪಂದವೂ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಯತ್ನಾಳ ಯಾವಾಗ್ಲೂ ಹಿಟ್‌ ಆಂಡ್‌ ರನ್‌

May 07 2025, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಯತ್ನಾಳ ಯಾವಾಗಲೂ ಹಿಟ್ ಆಂಡ್ ರನ್ ಮಾಡುತ್ತಾರೆ. ಈಗಲೂ ನಾನು ರಾಜೀನಾಮೆ ನೀಡಲು ಸಿದ್ದ, ಖಾಲಿ ಪತ್ರದಲ್ಲಿ ಸಹಿ ಮಾಡಿ ಕೊಡುತ್ತೇನೆ. ಸವಾಲು ಹಾಕಿರುವ ಯತ್ನಾಳ ತಾವು ರಾಜೀನಾಮೆ ನೀಡುತ್ತಾರಾ ಎಂದು ಕೃಷಿ ಮಾರುಕಟ್ಟೆ ಸಚಿವ ಶಿನಾನಂದ ಪಾಟೀಲ ಪ್ರಶ್ನಿಸಿದರು.

ಧಮ್‌ ಇದ್ದರೆ ಯತ್ನಾಳ ರಾಜೀನಾಮೆ ನೀಡಲಿ : ಗಣಿಹಾರ

May 06 2025, 12:23 AM IST

  ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಒತ್ತಾಯಿಸಿದರು.

ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ

May 01 2025, 12:49 AM IST

 ಸಚಿವ ಶಿವಾನಂದ ಪಾಟೀಲ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ - ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.

ಯತ್ನಾಳ ವಿರುದ್ಧ ಸ್ಪರ್ಧಿಸಿ ಬುದ್ಧಿ ಕಲಿಸುವೆ : ಶಿವಾನಂದ ಪಾಟೀಲ

Apr 29 2025, 12:48 AM IST

 ಯತ್ನಾಳ ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ. ಒಮ್ಮೆ ಆತನ ವಿರುದ್ಧ ಸ್ಪರ್ಧೆ ಮಾಡಿ ಬುದ್ಧಿ ಕಲಿಸುವ ಇಚ್ಛೆ ಇದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಯತ್ನಾಳ ಹೇಳಿಕೆ ಖಂಡಿಸಿ ಮುಸ್ಲಿಮರ ಪ್ರತಿಭಟನೆ

Apr 29 2025, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಸ್ಲಿಂ ಧರ್ಮ ಗುರು ಮೊಹ್ಮದ್ ಪೈಗಂಬರ್ ಅವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಂಟಿ ಆ್ಯಕ್ಷನ್ ಕಮಿಟಿ ನೇತೃತ್ವದಲ್ಲಿ ಮುಸ್ಲಿಮರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ್‌, ಸಿದ್ದು ಪಾಕ್‌ ಪ್ರಧಾನಿಯಾಗಲಿ: ಯತ್ನಾಳ್

Apr 29 2025, 12:45 AM IST

ಕಾಂಗ್ರೆಸ್ ಪಾಕಿಸ್ತಾನದ ಪಕ್ಷ. ಆ ಪಕ್ಷ ಹುಟ್ಟಿದ್ದೇ ಮುಸ್ಲಿಮರಿಗೋಸ್ಕರ, ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ್ ಏಜೆಂಟ್‌ ಇದ್ದಂತೆ  - ಸಿದ್ದರಾಮಯ್ಯ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved