• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಿ ಕ್ರೀಡೆಗಳ ಪ್ರೋತ್ಸಾಹಿಸಿ: ಯೋಗೇಶ್ವರ್‌

Apr 22 2025, 01:51 AM IST
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಮೊಬೈಲ್ ಗೇಮ್‌ಗಳ ಸುಳಿಗೆ ಸಿಲುಕಿರುವ ಯುವ ಸಮೂಹ ದೇಶಿ ಕ್ರೀಡೆಗಳಿಂದ ದೂರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅಭಿಪ್ರಾಯಪಟ್ಟರು.

ಖಾತಾ ಆಂದೋಲನ ಅನುಕೂಲ ಪಡೆಯಿರಿ: ಯೋಗೇಶ್ವರ್‌

Dec 23 2024, 01:00 AM IST
ಚನ್ನಪಟ್ಟಣ: ನಗರ ವ್ಯಾಪ್ತಿಯಲ್ಲಿ ಅಕ್ರಮ ಖಾತೆ, ಮತ್ತಿತರ ಸಮಸ್ಯೆಗಳನ್ನು ತಡೆದು, ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ವತಿಯಿಂದ ಖಾತಾ ಆಂದೋಲನ ಹಮ್ಮಿಕೊಂಡಿದ್ದು, ಸದ್ಬಳಸಿಕೊಳ್ಳಬೇಕು ಎಂದು ಶಾಸಕ ಯೋಗೇಶ್ವರ್ ಮನವಿ ಮಾಡಿದರು.

ವನ್ಯಜೀವಿಗಳ ಹಾವಳಿ ತಡೆಗೆ ಶ್ರಮಿಸಿ: ಶಾಸಕ ಯೋಗೇಶ್ವರ್‌

Dec 15 2024, 02:03 AM IST
ಕಳೆದ ಆರೇಳು ವರ್ಷಗಳಿಂದಲೂ ಆನೆಗಳ ಹಾವಳಿ ತೀವ್ರವಾಗಿದ್ದು, ಆನೆ-ಮಾನವ ನಡುವಿನ ಸಂಘರ್ಷದ ಪರಿಣಾಮ ಜೀವನ ಮತ್ತು ಬದುಕು ಎರಡು ದುಸ್ತರವಾಗಿದ್ದು ಇದನ್ನು ಸುಧಾರಿಸಲು ಅಧಿಕಾರಿ ವರ್ಗ ಶಕ್ತಿ ಮೀರಿ ಶ್ರಮಿಸಲೇಬೇಕು ಎಂದು ಶಾಸಕ ಯೋಗೇಶ್ವರ್ ಸೂಚನೆ ನೀಡಿದರು. ರಾಮನಗರದಲ್ಲಿ ಅಧಿಕಾರಿಗಳು ಮತ್ತು ರೈತರ ಸಭೆಯಲ್ಲಿ ಮಾತನಾಡಿದರು.

ಜನಸ್ನೇಹಿ ಆಡಳಿತ ನೀಡೋಣ: ಯೋಗೇಶ್ವರ್‌

Nov 30 2024, 12:46 AM IST
ಚನ್ನಪಟ್ಟಣ: ತಾಲೂಕಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಯಾವುದೇ ಕೆಲಸ ಅಗಬೇಕಿದ್ದರೂ, ಅದನ್ನು ನನ್ನ ಗಮನಕ್ಕೆ ತನ್ನಿ. ಎಲ್ಲರೂ ಒಗ್ಗೂಡಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಜತೆಗೆ ಜನಸ್ನೇಹಿ ಆಡಳಿತ ನೀಡೋಣ. ಎಲ್ಲ ಇಲಾಖೆಗಳ ಕೆಲಸಗಳು ಪಾರದರ್ಶಕವಾಗಿರಬೇಕು. ಕಳಪೆ ಕಾಮಗಾರಿಗಳು ನಡೆದರೆ ಅಧಿಕಾರಿಗಳೇ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಎಚ್ಚರಿಕೆ ನೀಡಿದರು.

ಯೋಗೇಶ್ವರ್‌ ರಾಜಕೀಯ ವ್ಯಾಪಾರಿ - ಉಪ ಚುನಾವಣೆ ಸೋಲಿನ ಬಗ್ಗೆ ಕಾರ್ಯಕರ್ತರಿಗೆ ನಿಖಿಲ್‌ ಸುದೀರ್ಘ ಪತ್ರ

Nov 28 2024, 07:42 AM IST

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದ್ದು, ಜೆಡಿಎಸ್ ಖಾಲಿ ಮಾಡಿಸುತ್ತೇನೆ ಎಂದ ವ್ಯಕ್ತಿ ರಾಜಕೀಯ ವ್ಯಾಪಾರಿ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೌಡರ ಕುಟುಂಬದಿಂದ ಆಚೆ ಬರಲು ಒಕ್ಕಲಿಗ ಸಮುದಾಯ ತೀರ್ಮಾನಿಸಿದೆ- ಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿ: ಯೋಗೇಶ್ವರ್‌

Nov 26 2024, 10:03 AM IST

ದೇವೇಗೌಡರ ಕುಟುಂಬದಿಂದ ಆಚೆ ಬರಬೇಕು ಎಂದು ಒಕ್ಕಲಿಗ ಸಮುದಾಯ ತೀರ್ಮಾನ ಮಾಡಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದಿಂದಲೇ ಇದು ಗೊತ್ತಾಗುತ್ತಿದೆ-ಸಿ.ಪಿ.ಯೋಗೇಶ್ವರ್‌

ವೆಂಕಟೇಗೌಡರ ಅಂತಿಮ ದರ್ಶನ ಪಡೆದ ಯೋಗೇಶ್ವರ್‌

Nov 25 2024, 01:00 AM IST
ಚನ್ನಪಟ್ಟಣ: ಶುಕ್ರವಾರ ಕಜಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ತಾಲೂಕಿನ ನೀರಾವರಿ ಯೋಜನೆಗೆ ನೀಲನಕ್ಷೆ ರೂಪಿಸಿ, ಅದರ ಸಾಕಾರಕ್ಕೆ ಶ್ರಮಿಸಿದ್ದ ನಿವೃತ್ತ ಎಂಜಿನಿಯರ್ ವೆಂಕಟೇಗೌಡ ಅವರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮ ಅಗ್ರಹಾರ ವಳಗೆರಹಳ್ಳಿಯಲ್ಲಿ ನೆರವೇರಿತು.

ಮನೆಮನೆಗೆ ತೆರಳಿ ಯೋಗೇಶ್ವರ್‌ ಮತಯಾಚನೆ

Nov 13 2024, 12:01 AM IST
ಚನ್ನಪಟ್ಟಣ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಇನ್ನಿಲ್ಲದ ಕಸರತ್ತು ನಡೆಸಿದ ಅಭ್ಯರ್ಥಿಗಳು, ಸೋಮವಾರ ಸಂಜೆಗೆ ಬಹಿರಂಗ ಚುನಾವಣೆ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಮನೆ ಮನೆಗೆ ತರಳಿ ಮತಯಾಚನೆ ಮಾಡಿದರು.

ಚನ್ನಪಟ್ಟಣವನ್ನು ಮಾದರಿ ಕ್ಷೇತ್ರ ಮಾಡುತ್ತೇನೆ - ಯೋಗೇಶ್ವರ್‌ ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯಲಿಲ್ಲ

Nov 11 2024, 10:46 AM IST

ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರದ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತೆರವುಗೊಳಿಸಿದ ಕಾರಣ ಚನ್ನಪಟ್ಟಣ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.

ಚನ್ನಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರದ ಜನತೆ ಕಾಂಗ್ರೆಸ್‌ ಬೆಂಬಲಿಸಿ : ಯೋಗೇಶ್ವರ್‌

Nov 11 2024, 12:46 AM IST
ಚನ್ನಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರದ ಜನತೆ ನನಗೆ ಆಶೀರ್ವದಿಸಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು ಎಂದು ಉಪ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಹೇಳಿದರು.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved