ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ಕೈಬಿಡುವಂತೆ ಕನ್ನಡ ಸೇನೆ ಮನವಿ
Jun 16 2025, 02:03 AM ISTವಿರೋಧದ ನಡುವೆಯೂ ಅಮ್ಯೂಸ್ ಮೆಂಟ್ ಪಾರ್ಕ್ ಅಭಿವೃದ್ಧಿ ಮತ್ತು ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕ ತೆರಿಗೆ ಹಣದ ಬಳಕೆ ಎಷ್ಟರ ಮಟ್ಟಿಗೆ ಸರಿ?, 90 ಕೋಟಿ ರು. ವೆಚ್ಚದ ಕಾವೇರಿ ಆರತಿ ಕೈಬಿಟ್ಟು ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಬೇಕು.