• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jul 07 2025, 11:48 PM IST
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ.

ಚೀನಾ-ಪಾಕ್‌ ವಾಯು ರಕ್ಷಣಾ ವ್ಯವಸ್ಥೆ ಬ್ರಹ್ಮೋಸ್‌ಗೆ ಸರಿಸಾಟಿಯಲ್ಲ: ತಜ್ಞರು

May 17 2025, 02:15 AM IST
ಚೀನಾ-ಪಾಕ್‌ ವಾಯು ರಕ್ಷಣಾ ವ್ಯವಸ್ಥೆಯು ಭಾರತದ ಬ್ರಹ್ಮೋಸ್‌ ಕ್ಷಿಪಣಿಗೆ ಸರಿಸಾಟಿಯೇ ಅಲ್ಲ. ಆಪರೇಷನ್ ಸಿಂದೂರ ಕಾರ್ಯಾಚರಣೆಯು ಭಾರತದ ಉನ್ನತ ಮಿಲಿಟರಿ ತಾಂತ್ರಿಕತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅಮೆರಿಕದ ಮಿಟಿಟರಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್

May 08 2025, 12:39 AM IST

ಪಹಲ್ಗಾಮ್ ನಲ್ಲಿ ಅಮಾಯಕರನ್ನು ಹತ್ಯೆಗೈದಿದ್ದಕ್ಕಾಗಿ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿರುವ ಆಪರೇಷನ್ ಸಿಂಧೂರ್ ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಬಣ್ಣಿಸಿದರು.

ಸುರಕ್ಷತೆಗೆ ಮತ್ತಷ್ಟು ವ್ಯವಸ್ಥೆಯಾಗಬೇಕು ಎನ್ನುವ ಉದ್ದೇಶದಿಂದ ಕಡಲತೀರಗಳಿಗೆ ರಕ್ಷಣಾ ಸೌಕರ್ಯ ಕಲ್ಪಿಸಲು ಸಿದ್ಧತೆ

Dec 14 2024, 12:48 AM IST
ಜನರ ಸುರಕ್ಷತೆಗೆ ಮತ್ತಷ್ಟು ವ್ಯವಸ್ಥೆಯಾಗಬೇಕು ಎನ್ನುವ ಉದ್ದೇಶದಿಂದ ಪ್ರವಾಸಿಗರ ರಕ್ಷಣೆಗೆ ಅಗತ್ಯವಿರುವ ಮೂಲ ಸಾಧನ ಸಲಕರಣೆ ಬಗ್ಗೆ ಸರ್ವೆ ಮಾಡಲು ವಿವಿಧ ಇಲಾಖೆ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ.

ದಾವಣಗೆರೆ: ಅಂಗನವಾಡಿ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

Aug 25 2024, 01:48 AM IST
ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಗುರುವಾರ ಹರಿಹರ ತಾಲೂಕಿನ ಮಿಟ್ಲಕಟ್ಟೆ, ಕೆ.ಬೇವಿನಹಳ್ಳಿ ಹಾಗೂ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗೂ ಗುತ್ತಿದುರ್ಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲಿಸಿದರು.

ಸುದರ್ಶನ್‌ ಎಸ್‌- 400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ತಾಲೀಮು ಯಶಸ್ವಿ : ಪ್ಯಾಕೇಜ್‌ನ ಶೇ.80ರಷ್ಟು ‘ಶೂಟ್‌ಡೌನ್’

Jul 28 2024, 02:06 AM IST
‘ಸುದರ್ಶನ್ ಎಸ್‌-400’ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯು ಇತ್ತೀಚಿನ ತಾಲೀಮಿನಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಅಲ್ಲಿ ಅದು ‘ಶತ್ರು’ ಯುದ್ಧ ವಿಮಾನದ ಪ್ಯಾಕೇಜ್‌ನ ಶೇ.80ರಷ್ಟನ್ನು ಹೊಡೆದುರುಳಿಸಿದೆ ಮತ್ತು ಇತರ ವಿಮಾನಗಳನ್ನು ಹಿಮ್ಮೆಟ್ಟುವಂತೆ ಮಾಡಿದೆ.

ಬೇಲೂರು ಬಸ್‌ ನಿಲ್ದಾಣ ಅವ್ಯವಸ್ಥೆ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Jun 11 2024, 01:33 AM IST
ಬೇಲೂರಿನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕೊರತೆ ಹಾಗೂ ಅಧಿಕಾರಿಗಳು ಉಡಾಫೆ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ತಾಲೂಕು ಅಧ್ಯಕ್ಷ ಭೋಜೇಗೌಡ ಅವರ ನೇತೃತ್ವದಲ್ಲಿ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಚನ್ನಗಿರಿ ಕೆರೆ ವಾಕಿಂಗ್ ಪಾತ್‌ ಪ್ರದೇಶದಲ್ಲಿ ಬೇಕಿದೆ ರಕ್ಷಣಾ ವ್ಯವಸ್ಥೆ

Mar 31 2024, 02:00 AM IST
ಚನ್ನಗಿರಿ ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ಕೆರೆಯ ಸುತ್ತಲೂ 1 ಕಿ.ಮೀ. ಸುತ್ತಳತೆಯಲ್ಲಿ ಸುಸಜ್ಜಿತ ವಾಕಿಂಗ್ ಪಾತ್ ನಿರ್ಮಾಣವಾಗಿ ಮೂರು ವರ್ಷಗಳೇ ಕಳೆದಿವೆ. ಪುರುಷರಿಗೆ, ಮಹಿಳೆಯರಿಗೆ, ವಯೋವೃದ್ದರಿಗೆ ವಾಯುವಿಹಾರ ನಡೆಸಲು ಇದು ಉತ್ತಮ ವಾತಾವರಣದ ಪ್ರದೇಶವಾಗಿದೆ. ಆದರೆ, ಕೆಲವು ಅವಿವೇಕಿಗಳ ಕುಚೇಷ್ಟೆಗಳಿಂದ ವಾಯು ವಿಹಾರಕ್ಕೆ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved