‘ಕೊಚ್ಚಾಡಿಯನ್’ ಸಿನಿಮಾ ನಷ್ಟಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಾಗಿರುವ ಫೋರ್ಜರಿ ಪ್ರಕರಣದ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿ ಲತಾ ರಜನಿಕಾಂತ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ತಿರಸ್ಕರಿಸಿ ನ್ಯಾಯಾಧೀಶರಾದ ಜ್ಯೋತಿ ಶಾಂತಪ್ಪ ಕಾಳೆ ಆದೇಶಿಸಿದ್ದಾರೆ.