ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Jun 25 2025, 11:47 PM ISTಕಳೆದೆರಡು ದಿನಗಳಿಂದ ಮಳೆ ಚುರುಕುಗೊಂಡಿದ್ದು, ರಾಜ್ಯದ ನದಿಗಳು ಉಕ್ಕಿ ಹರಿಯುತ್ತೀವೆ. ಬಹುತೇಕ ಜಲಾಶಗಳು ಗರಿಷ್ಠ ಹಂತಕ್ಕೆ ತಲುಪಿದ್ದು, ಕೆಆರ್ಎಸ್, ನಾರಾಯಣಪುರ, ಹೇಮಾವತಿ, ವಾಟೆಹೊಳೆ ಡ್ಯಾಂಗಳಿಂದ ನೀರು ಹರಿಬಿಡಲಾಗಿದೆ.