• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸನಗೌಡ ಪಾಟೀಲ್ ಯತ್ನಾಳ್‌ ಉಚ್ಚಾಟನೆ ವಾಪಸ್‌ಗೆ ಮಹಾ ಸಿಎಂಗೆ ರಮೇಶ್‌ ಜಾರಕಿಹೊಳಿ ಮನವಿ

Apr 04 2025, 09:20 AM IST

  ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬೆನ್ನ ಹಿಂದೆಯೇ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ  ರಮೇಶ್‌ ಜಾರಕಿಹೊಳಿ  ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌   ಮುಂಬೈನಲ್ಲಿ  ಭೇಟಿಯಾಗಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ರಮೇಶ್‌ ಜಾರಕಿಹೊಳಿ ಬಸನಗೌಡ ಯತ್ನಾಳ್‌ರನ್ನು ಎತ್ತಿಕಟ್ಟುತ್ತಿದ್ದಾರೆ : ರೇಣುಕಾಚಾರ್ಯ

Jan 20 2025, 11:07 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಂದ ಅಧಿಕಾರ ಪಡೆದವರೇ ಇಂದು ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಭೀರವಾಗಿ ಆಪಾದಿಸಿದ್ದಾರೆ.

ಇನ್ಮೇಲೆ ನಾನು ಸೈಲೆಂಟ್, ರಮೇಶ್‌ ಜಾರಕಿಹೊಳಿ ವೈಲೆಂಟ್ : ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

Dec 07 2024, 01:33 AM IST

 ಬಹಿರಂಗ ಹೇಳಿಕೆಯನ್ನು ಪರ್ಮನೆಂಟ್‌ ಆಗಿ ನಿಲ್ಲಿಸಿ ಎಂದು ದೆಹಲಿ ನಾಯಕರಿಂದ ಸೂಚನೆ ಪಡೆದು ಬಂದಿರುವ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧದ ಹೋರಾಟ ಚುಕ್ಕಾಣಿಯನ್ನು ಹಸ್ತಾಂತರ ಮಾಡುವ ಸುಳಿವು ನೀಡಿದ್ದಾರೆ. ‘ 

ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ: ರಮೇಶ್‌ ಜಾರಕಿಹೊಳಿ

Mar 16 2024, 01:45 AM IST
ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಲಾಗಿದೆ. ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಇನ್ನೂ ಸಮಯ ಮೀರಿಲ್ಲ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇಪದೆ ಅನ್ಯಾಯ ಆಗುತ್ತಿದೆ. ಇದನ್ನು ಸರಿಪಡಿಸಬೇಕು ಎಂದೂ ಹೇಳಿದ್ದಾರೆ.

233 ಕೋಟಿ ವಂಚನೆ: ರಮೇಶ್‌ ಜಾರಕಿಹೊಳಿಗೆ ಬಂಧನದ ಭೀತಿ

Jan 20 2024, 02:01 AM IST

ರಾಜ್ಯ ಅಪೆಕ್ಸ್ ಸಹಕಾರಿ ಬ್ಯಾಂಕ್‌ಗೆ 233 ಕೋಟಿ ರು. ವಂಚನೆ ಮಾಡಿರುವ ಪ್ರಕರಣದ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಮಾಲಿಕತ್ವದ ಸಕ್ಕರೆ ಕಂಪನಿಯ ಅಧಿಕಾರಿಗಳಿಗೆ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ.

ರಮೇಶ್‌ ಜಾರಕಿಹೊಳಿ ₹233 ಕೋಟಿ ವಂಚನೆ ಕೇಸ್‌ ಸಿಐಡಿಗೆ ವರ್ಗ?

Jan 11 2024, 01:31 AM IST
ಬೆಳಗಾವಿಯ ಬಿಜೆಪಿ ನಾಯಕ ರಮೇಶ್‌ ಜಾರಕಿಹೊಳಿ ಅವರ ವಿರುದ್ಧ ಅಪೆಕ್ಸ್‌ ಬ್ಯಾಂಕ್‌ ಹಗರಣವನ್ನು ರಾಜ್ಯ ಪೊಲೀಸರು ಅಪರಾಧ ತನಿಖಾ ದಳಕ್ಕೆ ವರ್ಗಾಯಿಸಲು ಮುಂದಾಗಿದ್ದಾರೆ. ಹೀಗಾಗಿ ಮಾಜಿ ಸಚಿವಗೆ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.

ರಮೇಶ್‌ ಜಾರಕಿಹೊಳಿಗೆ ಭ್ರಮನಿರಸನ ಗ್ಯಾರಂಟಿ ಎಂದ ಶಾಸಕ ಶಿವಲಿಂಗೇಗೌಡ

Nov 01 2023, 01:00 AM IST
ರಾಜ್ಯ ಸರ್ಕಾರ ಮಹಾರಾಷ್ಟ್ರ ರೀತಿಯಲ್ಲಿ ತಾನೇ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿದ್ದಾರೆ.

ನೂರು ಜನ ರಮೇಶ್‌ ಜಾರಕಿಹೊಳಿ ಬಂದರೂ ಡಿಕೆಶಿ ಟಚ್ ಮಾಡಲು ಆಗೋಲ್ಲ: ರವಿ ಗಣಿಗ

Oct 31 2023, 01:15 AM IST
ನೂರು ಜನ ರಮೇಶ್‌ ಜಾರಕಿಹೊಳಿ ಬಂದರೂ ಡಿಕೆಶಿ ಟಚ್ ಮಾಡಲು ಆಗೋಲ್ಲಒಕ್ಕಲಿಗ ನಾಯಕತ್ವ ಸಾಯಿಸಲು ಒಂದು ತಂಡ ಪ್ರಯತ್ನ: ರವಿ ಗಣಿಗ

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved