• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಸಿ ಭತ್ತಗಳನ್ನು ಮತ್ತೆ ರೈತರ ಹೊಲಕ್ಕೆ ತರಲು ಬಿ.ಪಿ.ರವಿಶಂಕರ್ ಆಗ್ರಹ

Aug 10 2025, 01:30 AM IST
ದೇಸಿ ಅಕ್ಕಿಗಳು ನಮ್ಮ ಆಹಾರ ಸಂಸ್ಕೃತಿ- ಸೊಗಡಿನೊಂದಿಗೆ ಬೆಳೆದುಕೊಂಡು ಬಂದಿವೆ. ಈ ತಳಿಗಳನ್ನು ಮುಂದಿನ ಪೀಳಿಗೆಗೂ ನೀಡುವ ಹೊಣೆ ಎಲ್ಲರ ಮೇಲಿದೆ. ಗ್ರಾಹಕರು ಇವುಗಳ ಬಳಕೆ ಮಾಡಿ ಆರೋಗ್ಯ ವೃದ್ದಿ ಮಾಡಿಕೊಳ್ಳಬೇಕು.

ಶ್ರೀಶ್ರೀ ರವಿಶಂಕರ ಗುರೂಜಿ ಬಯೋಪಿಕ್‌ ಶೂಟಿಂಗ್‌ ಆರಂಭ

Aug 09 2025, 12:46 PM IST

ಶ್ರೀಶ್ರೀ ರವಿಶಂಕರ ಗುರೂಜಿ ಬಯೋಪಿಕ್‌ ‘ವೈಟ್‌’ನ ಚಿತ್ರೀಕರಣ ದಕ್ಷಿಣ ಅಮೆರಿಕಾದ ಕೊಲಂಬಿಯಾದಲ್ಲಿ ಆರಂಭವಾಗಿದೆ

ಸ್ವಾತಂತ್ರ್ಯ ದಿನ ವಿಜೃಂಭಣೆಯ ಆಚರಣೆಗೆ ನಿರ್ಧಾರ: ಶಾಸಕ ಡಿ. ರವಿಶಂಕರ್

Aug 03 2025, 01:30 AM IST
ಕೆ.ಆರ್. ನಗರ ಜೊತೆಗೆ ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿಯೂ ವಿಭಿನ್ನ ವಿಶಿಷ್ಟವಾಗಿ ದಿನಾಚರಣೆ ಆಚರಿಸಲು ಅಲ್ಲಿನ ವಿವಿಧ ಸಂಘಟನೆಗಳ ಪ್ರಮುಖರು ಮತ್ತು ನಾಗರಿಕರ ಸಲಹೆ ಮತ್ತು ಸಹಕಾರವನ್ನು ಪಡೆಯಬೇಕೆಂದು, ನಾನು ಈ ಭಾರಿಸಾಲಿಗ್ರಾಮದಲ್ಲಿ ನಡೆಯುವ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗವಹಿಸುತ್ತೇನೆ.

ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಇಂಟರಾಕ್ಟ್ ಕ್ಲಬ್ : ಕೆ.ಬಿ.ರವಿಶಂಕರ್

Aug 01 2025, 12:00 AM IST
ಮಕ್ಕಳಿಗೆ ಶಾಲಾ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ರೋಟರಿ ಸಂಸ್ಥೆಯ ಇಂಟರಾಕ್ಟ್ ಕ್ಲಬ್ ನೆರವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.

ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್: ಕೆ.ಜೆ.ರವಿಶಂಕರ್

Apr 21 2025, 12:50 AM IST
ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ, ನ್ಯಾಯ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ಖಾತ್ರಿಪಡಿಸಿ ಭಾರತೀಯ ಸಂವಿಧಾನ ರಚಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅರ್ಪಣಾ ಮನೋಭಾವದಿಂದ ಸ್ವೀಕರಿಸಿ ಮುನ್ನಡೆಯಬೇಕು.

ಮಹಿಳೆ ಮೇಲಿನ ದೌರ್ಜನ್ಯ ಸಂಪೂರ್ಣ ಕೊನೆಗೊಂಡಿಲ್ಲ: ಶಶಿಕಲಾ ರವಿಶಂಕರ್

Mar 29 2025, 12:35 AM IST
ಇತಿಹಾಸದ ಶೋಷಿತ ಹೆಜ್ಜೆ ಗುರುತುಗಳನ್ನು ಅಳಿಸಿ ಹಾಕಿ ಇಂದಿನ ಮಹಿಳೆ ಲಿಂಗ ಸಮಾನತೆ ಸಾಧಿಸಿ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿ ಸ್ಥಾನಕ್ಕೆ ಬರುತ್ತಿದ್ದರು ಸಹ ಅವಳ ಮೇಲಿನ ದೌರ್ಜನ್ಯ, ಶೋಷಣೆ ಸಂಪೂರ್ಣ ಕೊನೆಯಾಗಿಲ್ಲ

ಒತ್ತಡ, ಚಿಂತೆಗಳಿಂದ ಮುಕ್ತವಾದಾಗ ಕಲೆಯ ಆಸ್ವಾದನೆ ಸಾಧ್ಯ : ರವಿಶಂಕರ ಗುರೂಜಿ ಅಭಿಪ್ರಾಯ

Jan 27 2025, 07:38 AM IST

ಒತ್ತಡ, ಚಿಂತೆಗಳಿಂದ ಮುಕ್ತವಾದಾಗ ಮಾತ್ರ ಕಲೆಯನ್ನು ಆಸ್ವಾದಿಸಲು ಸಾಧ್ಯ ಎಂದು ಆರ್ಟ್‌ ಆಫ್‌ ಲಿವಿಂಗ್‌ನ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು.

ಒತ್ತಡ ಮುಕ್ತವಾದಾಗ ಕಲೆಯ ಆಸ್ವಾದನೆ ಸಾಧ್ಯ: ರವಿಶಂಕರ ಗುರೂಜಿ ಅಭಿಪ್ರಾಯ

Jan 27 2025, 01:45 AM IST
ಒತ್ತಡ, ಚಿಂತೆಗಳಿಂದ ಮುಕ್ತವಾದಾಗ ಮಾತ್ರ ಕಲೆಯನ್ನು ಆಸ್ವಾದಿಸಲು ಸಾಧ್ಯ ಎಂದು ಆರ್ಟ್‌ ಆಫ್‌ ಲಿವಿಂಗ್‌ನ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು.

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಸಾವಿರಾರು ಕುಟುಂಬಗಳಿಗೆ ನೆಲೆ: ರವಿಶಂಕರ್

Jan 04 2025, 12:31 AM IST
ಯೋಜನೆಯ ಅಧಿಕಾರಿಗಳು ನಮ್ಮ ಅಳಿಲು ಸೇವೆಯನ್ನು ಬಳಸಿಕೊಳ್ಳಬೇಕು. ಜೊತೆಗೆ ಯಾವುದೇ ಭಾಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಮಾಡಿದರೆ ನಾನು ಬಂದು ಕಾನೂನಿನ ಬಗ್ಗೆ ಜಾಗೃತಿ ಮೂಡಿಸುತ್ತೇನೆ ಎಂದು ತಿಳಿಸಿದರು.

ಪರಿಶಿಷ್ಟ ಸಮುದಾಯಗಳ ಯೋಜನೆಗಳು ಅರ್ಹರಿಗೆ ತಲುಪಲಿ: ಡೀಸಿ ರವಿಶಂಕರ್

Nov 22 2024, 01:15 AM IST
ಅಲೆಮಾರಿ ಸಮುದಾಯದ ಜನರಿಗೆ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ.
  • < previous
  • 1
  • 2
  • 3
  • 4
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved