• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯೋತ್ಸವ ನಮ್ಮೆಲ್ಲರ ಆಸ್ಮಿತೆಯ ಪ್ರತೀಕವಾಗಬೇಕು: ಡಿ.ರವಿಶಂಕರ್

Nov 02 2025, 02:00 AM IST
ನಾಡು, ನುಡಿ, ಮತ್ತು ಭಾಷೆಯ ಬೆಳವಣಿಗೆಗೆ ಶ್ರಮಿಸಿದ ಪ್ರತಿಯೊಬ್ಬರನ್ನು ನಾವು ಗುರುತಿಸಿ ಗೌರವಿಸಬೇಕು. ಕನ್ನಡ ಭಾಷೆಯ ನಂದಾ ದೀವಿಗೆಯನ್ನು ದಶಕಗಳ ಹಿಂದೆ ನುಡಿ ಬ್ರಹ್ಮರು ಹಚ್ಚಿ ಹೋಗಿದ್ದು ಅದು ಸದಾ ನಂದಿ ಹೋಗದಂತೆ ನೋಡಿಕೊಳ್ಳುವ ಜವಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ.

ಕಂದಾಯ ಕಟ್ಟದೆ ಮಾಜಿ ಸಚಿವನಿಂದ ವಂಚನೆ: ಕಾಂಗ್ರೆಸ್‌ನ ಎಂ.ಆರ್.ರವಿಶಂಕರ್

Oct 22 2025, 01:03 AM IST
ಶೃಂಗೇರಿ ಕ್ಷೇತ್ರದ ಮಾಜಿ ಸಚಿವರು ಮೆಣಸೂರು ಗ್ರಾಮದ ಸ.ನಂ.121 ರಲ್ಲಿ ವ್ಯಯಸಾಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆಯಾದ 6 ಎಕರೆ ವಸತಿ ಬಡಾವಣೆಗೆ ಕಳೆದ 13 ವರ್ಷದಿಂದ ಕಂದಾಯ ಕಟ್ಟದೆ ಸರ್ಕಾರಕ್ಕೆ ಲಕ್ಷಾಂತರ ರುಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂ.ಆರ್.ರವಿಶಂಕರ್ ಆರೋಪಿಸಿದರು.

ಪೌರ ಕಾರ್ಮಿಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಡಿ.ರವಿಶಂಕರ್

Oct 11 2025, 12:02 AM IST
ಮುಂದಿನ ವರ್ಷಗಳಲ್ಲಿ ರಾಜ್ಯದ ಪುರಸಭೆಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಬಂದರೆ ಪುರಸ್ಕೃತ ಸಮಾರಂಭಕ್ಕೆ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಯೊಂದಿಗೆ ಓರ್ವ ಮಹಿಳಾ ಮತ್ತು ಪುರುಷ ಪೌರ ಕಾರ್ಮಿಕರನ್ನು ಪ್ರಶಸ್ತಿ ಪಡೆಯುವ ಕಾರ್ಯಕ್ರಮಕ್ಕೆ ದೆಹಲಿಗೆ ಕರೆದೊಯ್ಯಲು ಸರ್ಕಾರಿ ಆದೇಶ ಹೊರಡಿಸಬೇಕು.

ಮತಗಳ್ಳತನದಿಂದ ಮೋದಿ ಸರ್ಕಾರ ಅಧಿಕಾರ: ರವಿಶಂಕರ್

Oct 09 2025, 02:00 AM IST
ಕಳೆದ ಲೋಕ ಸಭಾ ಚುನಾವಣೆಯಲ್ಲಿ ಮತ ಕಳ್ಳತನದಿಂದ ಮೋದಿ ನೇತ್ರತ್ವದಲ್ಲಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಆರ್.ರವಿಶಂಕರ್ ಆರೋಪಿಸಿದರು.

ದೇಸಿ ಭತ್ತಗಳನ್ನು ಮತ್ತೆ ರೈತರ ಹೊಲಕ್ಕೆ ತರಲು ಬಿ.ಪಿ.ರವಿಶಂಕರ್ ಆಗ್ರಹ

Aug 10 2025, 01:30 AM IST
ದೇಸಿ ಅಕ್ಕಿಗಳು ನಮ್ಮ ಆಹಾರ ಸಂಸ್ಕೃತಿ- ಸೊಗಡಿನೊಂದಿಗೆ ಬೆಳೆದುಕೊಂಡು ಬಂದಿವೆ. ಈ ತಳಿಗಳನ್ನು ಮುಂದಿನ ಪೀಳಿಗೆಗೂ ನೀಡುವ ಹೊಣೆ ಎಲ್ಲರ ಮೇಲಿದೆ. ಗ್ರಾಹಕರು ಇವುಗಳ ಬಳಕೆ ಮಾಡಿ ಆರೋಗ್ಯ ವೃದ್ದಿ ಮಾಡಿಕೊಳ್ಳಬೇಕು.

ಶ್ರೀಶ್ರೀ ರವಿಶಂಕರ ಗುರೂಜಿ ಬಯೋಪಿಕ್‌ ಶೂಟಿಂಗ್‌ ಆರಂಭ

Aug 09 2025, 12:46 PM IST

ಶ್ರೀಶ್ರೀ ರವಿಶಂಕರ ಗುರೂಜಿ ಬಯೋಪಿಕ್‌ ‘ವೈಟ್‌’ನ ಚಿತ್ರೀಕರಣ ದಕ್ಷಿಣ ಅಮೆರಿಕಾದ ಕೊಲಂಬಿಯಾದಲ್ಲಿ ಆರಂಭವಾಗಿದೆ

ಸ್ವಾತಂತ್ರ್ಯ ದಿನ ವಿಜೃಂಭಣೆಯ ಆಚರಣೆಗೆ ನಿರ್ಧಾರ: ಶಾಸಕ ಡಿ. ರವಿಶಂಕರ್

Aug 03 2025, 01:30 AM IST
ಕೆ.ಆರ್. ನಗರ ಜೊತೆಗೆ ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿಯೂ ವಿಭಿನ್ನ ವಿಶಿಷ್ಟವಾಗಿ ದಿನಾಚರಣೆ ಆಚರಿಸಲು ಅಲ್ಲಿನ ವಿವಿಧ ಸಂಘಟನೆಗಳ ಪ್ರಮುಖರು ಮತ್ತು ನಾಗರಿಕರ ಸಲಹೆ ಮತ್ತು ಸಹಕಾರವನ್ನು ಪಡೆಯಬೇಕೆಂದು, ನಾನು ಈ ಭಾರಿಸಾಲಿಗ್ರಾಮದಲ್ಲಿ ನಡೆಯುವ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗವಹಿಸುತ್ತೇನೆ.

ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಇಂಟರಾಕ್ಟ್ ಕ್ಲಬ್ : ಕೆ.ಬಿ.ರವಿಶಂಕರ್

Aug 01 2025, 12:00 AM IST
ಮಕ್ಕಳಿಗೆ ಶಾಲಾ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ರೋಟರಿ ಸಂಸ್ಥೆಯ ಇಂಟರಾಕ್ಟ್ ಕ್ಲಬ್ ನೆರವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.

ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್: ಕೆ.ಜೆ.ರವಿಶಂಕರ್

Apr 21 2025, 12:50 AM IST
ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ, ನ್ಯಾಯ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ಖಾತ್ರಿಪಡಿಸಿ ಭಾರತೀಯ ಸಂವಿಧಾನ ರಚಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅರ್ಪಣಾ ಮನೋಭಾವದಿಂದ ಸ್ವೀಕರಿಸಿ ಮುನ್ನಡೆಯಬೇಕು.

ಮಹಿಳೆ ಮೇಲಿನ ದೌರ್ಜನ್ಯ ಸಂಪೂರ್ಣ ಕೊನೆಗೊಂಡಿಲ್ಲ: ಶಶಿಕಲಾ ರವಿಶಂಕರ್

Mar 29 2025, 12:35 AM IST
ಇತಿಹಾಸದ ಶೋಷಿತ ಹೆಜ್ಜೆ ಗುರುತುಗಳನ್ನು ಅಳಿಸಿ ಹಾಕಿ ಇಂದಿನ ಮಹಿಳೆ ಲಿಂಗ ಸಮಾನತೆ ಸಾಧಿಸಿ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿ ಸ್ಥಾನಕ್ಕೆ ಬರುತ್ತಿದ್ದರು ಸಹ ಅವಳ ಮೇಲಿನ ದೌರ್ಜನ್ಯ, ಶೋಷಣೆ ಸಂಪೂರ್ಣ ಕೊನೆಯಾಗಿಲ್ಲ
  • < previous
  • 1
  • 2
  • 3
  • 4
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved