• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೆಡ್‌ ಕ್ರಾಸ್‌ ಸಂಸ್ಥೆಗೂ ಧರ್ಮ-ರಾಜಕಾರಣ ಸೋಂಕು: ಚುನಾವಣೆಗೆ ಸಜ್ಜು!

Aug 20 2025, 01:30 AM IST
ತುರ್ತು ಸಂದರ್ಭದಲ್ಲಿ ರಕ್ತದ ಅಗತ್ಯವಿದ್ದವರಿಗೆ ನೆನಪಾಗುವ ಮೊದಲ ಹೆಸರು ದಾವಣಗೆರೆ ರೆಡ್ ಕ್ರಾಸ್ ಸಂಸ್ಥೆ. ಇಂತಹ ಸಂಸ್ಥೆಯಲ್ಲೂ ಮೊದಲ ಬಾರಿಗೆ ಚುನಾವಣೆ ನಡೆಸುವ ಮೂಲಕ ಸೇವಾ ಮನೋಭಾವದ ಸಂಸ್ಥೆಯಲ್ಲಿ ರಾಜಕಾರಣ, ಜಾತಿ ರಾಜಕಾರಣ, ಧರ್ಮ ರಾಜಕಾಣರ ಕಾಲಿಡುವಂತೆ ಮಾಡಲು ತೆರೆಮರೆಯಲ್ಲೇ ವೇದಿಕೆ ಸಜ್ಜುಗೊಳ್ಳುತ್ತಿದೆ!

ಧರ್ಮಸ್ಥಳ ವಿಚಾರದಲ್ಲಿ ಯಾರಿಂದಲೂ ರಾಜಕಾರಣ ಬೇಡ: ಡಾ.ಜಿ.ಪರಮೇಶ್ವರ್‌

Aug 18 2025, 12:00 AM IST
ಧರ್ಮಸ್ಥಳ ಪ್ರಕರಣ ನ್ಯಾಯಕ್ಕೆ ಹಾಗೂ ಕಾನೂನಿಗೆ ಸಂಬಂಧಿಸಿದ್ದು. ಯಾವುದೇ ವ್ಯಕ್ತಿ ಕಂಪ್ಲೇಂಟ್ ಕೊಟ್ಟರೆ ಪೊಲೀಸರು ಎಫ್ಐಆರ್ ಹಾಕಿ ತನಿಖೆ ಮಾಡ್ತಾರೆ. ತಪ್ಪು ಕಂಡು ಬಂದರೆ ಮಾತ್ರ ಕೇಸ್ ಮುಂದುವರಿಸುತ್ತಾರೆ.

ಪಂಚಾಯಿತಿಗಳಲ್ಲಿ ರಾಜಕಾರಣ ಸಲ್ಲದು: ಲಕ್ಷ್ಮೀ ಹೆಬ್ಬಾಳ್ಕರ್

Aug 16 2025, 12:02 AM IST
ಶುಕ್ರವಾರ ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯಿತಿ ನವೀಕೃತ ಸಭಾಭವನದ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿದ್ದರು.

ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಸುಲಭವಿಲ್ಲ

Jul 29 2025, 01:00 AM IST
ತಾಲೂಕಿನ ಎಲ್ಲ ಜಾತಿ ಜನಾಂಗ ರಾಜಕಾರಣದಲ್ಲಿ ಜೈ ಎನ್ನುತ್ತಾರೆ, ನಾನು ಎಂಟು ಬಾರಿ ಚುನಾವಣೆಗೆ ನಿಂತು ಮೂರು ಬಾರಿ ಗೆದ್ದಿದ್ದೇನೆ

ರಾಜ್ಯದ ನೆಲ-ಜಲದ ವಿಷಯ ಬಂದಾಗ ರಾಜಕಾರಣ ಮಾಡಿಲ್ಲ: ಬೊಮ್ಮಾಯಿ

Jul 28 2025, 12:31 AM IST
ಮಹದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸರಿಯಲ್ಲ. ಅದು ಅವರ ವೈಯಕ್ತಿಕ ಹೇಳಿಕೆ. ನಮ್ಮ ರಾಜ್ಯದ ಹಿತ ಕಾಪಾಡುವ ಸಲುವಾಗಿ ನಾವು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ರಾಜ್ಯದ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ. ಅವರ ಹೇಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ.

ರಾಜ್ಯ ರಾಜಕಾರಣ : ಭಾರಿ ಸಂಚಲನಕ್ಕೆ ಕಾರಣವಾದ ಸಿಎಂ ಸಿದ್ದರಾಮಯ್ಯ ಹೇಳಿಕೆ

Jul 11 2025, 01:47 AM IST

‘ . ನಾಯಕತ್ವಕ್ಕಾಗಿ ಡಿಕೆಶಿ ಹಾಗೂ ನನ್ನ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ. ನಾನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇಳಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ.

ರಾಜಕಾರಣ, ಹೋರಾಟಗಳಲ್ಲಿ ತಮ್ಮ ಹೆಸರು ಅಚ್ಚಳಿಯದೆ ಉಳಿಯುವಂತೆ ಮಾಡಿದ ಜಿ.ಮಾದೇಗೌಡರು

Jul 10 2025, 12:46 AM IST
ಕೆ.ವಿ.ಶಂಕರಗೌಡರ ಶಿಷ್ಯನಾಗಿ ರಾಜಕೀಯ ಪ್ರವೇಶಿಸಿದ ಜಿ.ಮಾದೇಗೌಡರು ಶಂಕರಗೌಡರ ರೀತಿಯಲ್ಲೇ ಗತ್ತಿನ ರಾಜಕಾರಣ ಮಾಡಿದವರು. ಕಿರುಗಾವಲು ಕ್ಷೇತ್ರದಲ್ಲಿ ಸತತ ಆರು ಬಾರಿ ಶಾಸಕರಾಗಿ, ಒಂದು ಬಾರಿ ಅರಣ್ಯ ಸಚಿವರಾಗಿ, 2 ಬಾರಿ ಸಂಸದರಾಗಿದ್ದ ಗೌಡರು ಸೋತಿದ್ದು ಕೇವಲ ಒಂದು ಚುನಾವಣೆ ಮಾತ್ರ.

ಹೆಚ್ಚುತ್ತಿರುವ ದ್ವೇಷದ ರಾಜಕಾರಣ: ಬಸವರಾಜ ಹೊರಟ್ಟಿ ವಿಷಾದ

Jul 06 2025, 11:48 PM IST
ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ.

ಅಭಿವೃದ್ಧಿಯ ವಿಚಾರದಲ್ಲಿ ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ: ಶಾಸಕ ಎಚ್.ಟಿ.ಮಂಜು

Jul 02 2025, 12:23 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವ ಮನಸ್ಸು ಹೊಂದಿದ್ದಾರೆ. ಆದರೆ, ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡುತ್ತಿಲ್ಲ. ಮಂಡ್ಯ ಜಿಲ್ಲೆಯ 8 ಕ್ಷೇತ್ರಗಳಲ್ಲಿಯೂ ಕೈಗಾರಿಕೆ ಉದ್ದಿಮೆ ತೆರೆಯಲು ಕುಮಾರಣ್ಣ ಸಿದ್ಧರಿದ್ದಾರೆ.

ಕೃಷಿ ಸಚಿವರಿಂದ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ: ಸಿ.ಎಸ್.ಪುಟ್ಟರಾಜು ಕಿಡಿ

Jun 29 2025, 01:33 AM IST
ಚುನಾವಣೆಯಲ್ಲಿ ಜನ ನನ್ನನ್ನು ಸೋಲಿಸಿದ್ದಾರೆ. ಅದೇ ರೀತಿ ಚಲುವರಾಯಸ್ವಾಮಿ ಅವರನ್ನು ಹಿಂದಿನ ಚುನಾವಣೆಗಳಲ್ಲಿ ಸೋಲಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾವುದೇ ತಾರತಮ್ಯ ಮಾಡಿಲ್ಲ. ಕಳೆದ ಮೂರು ಬಾರಿ ಶಾಸಕನ್ನಾಗಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಿದ್ದೇನೆ. ಇದರಲ್ಲಿ ಯಾವ ಊರಿಗೂ ತಾರತಮ್ಯ ಮಾಡಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved