• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕನಾಯಕ ಜಯಪ್ರಕಾಶ್‌ ನಾರಾಯಣ್‌ ಪ್ರಾಮಾಣಿಕ ಭಾರತೀಯ ರಾಜಕಾರಣಿ

Oct 16 2025, 02:00 AM IST
ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರು, ನಾಡಿನ ಜನಪ್ರಿಯ ಸಾಹಿತಿಗಳ ಜೀವನ ಚರಿತ್ರೆ, ಸಾಧನೆಗಳನ್ನು ಪ್ರಚುರಪಡಿಸುವುದೇ ನಮ್ಮ ಉದ್ದೇಶ ಎಂದು ಅಖಿಲ ಕರ್ನಾಟಕ ಮಿತ್ರ ಸಂಘದ ಅಧ್ಯಕ್ಷ ಚಿ.ಮಾ.ಸುಧಾಕರ್ ಹೇಳಿದರು.

ಸಾರ್ವಜನಿಕರ ಆಗುಹೋಗುಗಳಿಗೆ ಸ್ಪಂದಿಸುವವನೇ ನಿಷ್ಠಾವಂತ ರಾಜಕಾರಣಿ

Oct 07 2025, 01:02 AM IST
ಎಂ. ಎ. ಗೋಪಾಲಸ್ವಾಮಿ ಅವರ ೫೫ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದಂತಹ ಆರೋಗ್ಯ ಮೇಳ ಅಂಗಾಂಗಗಳ ದಾನ ಶಿಬಿರದಲ್ಲಿ ಮಾತನಾಡಿದರು. ರಾಜಕಾರಣಿಗಳು ತಾವು ಏನು ಮಾಡಿಕೊಳ್ಳುತ್ತೇವೆ ಎನ್ನುವುದು ದೊಡ್ಡತನವಲ್ಲ ಕ್ಷೇತ್ರದ ಜನತೆಗೆ ಏನು ಮಾಡುತ್ತೇವೆ ಎಂಬುದು ಆ ಕ್ಷೇತ್ರದ ಜನತೆ ನೋಡುತ್ತಿದ್ದಾರೆ. ಇವುಗಳನ್ನೆಲ್ಲ ಮನಗೊಂಡು ರಾಜಕಾರಣಿಗಳು ಕೆಲಸ ಮಾಡುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಇಂತಹ ಉತ್ಸಾಹಿ ರಾಜಕಾರಣಿಗಳನ್ನು ಈ ಕ್ಷೇತ್ರದ ಜನ ಬೆಳೆಸಿ ಹರಸಿ. ಇದರಿಂದ ನಿಮ್ಮ ಕ್ಷೇತ್ರದ ಅಭಿವೃದ್ಧಿಗೂ ಕೂಡ ಸಹಕಾರಿಯಾಗುತ್ತದೆ ಎಂದರು.

ಜೆ.ಎಚ್.ಪಟೇಲ್ ವರ್ಣರಂಜಿತ ರಾಜಕಾರಣಿ

Sep 29 2025, 01:02 AM IST
ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್‌ ಓರ್ವ ವರ್ಣರಂಜಿತ ರಾಜಕಾರಣಿ, ಜನಹಿತಕ್ಕಾಗಿ ಎಂತಹವರನ್ನು ಎದುರು ಹಾಕಿಕೊಳ್ಳುವ ಮನಸ್ಥಿತಿ ಹೊಂದಿದ್ದರು ಎಂದು ಜೆಡಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ತಿಳಿಸಿದ್ದಾರೆ.

ಅರಸು ರಾಜ್ಯ ಕಂಡ ಅಪರೂಪದ ರಾಜಕಾರಣಿ: ರವಿ ಕಲ್ಲಂಬಿ

Aug 21 2025, 01:00 AM IST
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರಾಜ್ಯ ಕಂಡ ಅಪರೂಪದ ರಾಜಕಾರಣಿಯಾಗಿದ್ದು, ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಜಾರಿಗೆ ತಂದ ಕಾಯ್ದೆಗಳು ಅಜರಾಮರ ಎಂದು ಉಪನ್ಯಾಸಕ ರವಿ ಕಲ್ಲಂಬಿ ಹೇಳಿದರು.

ಶಾಸಕ ಎ. ಮಂಜು ಕೀಳುಮಟ್ಟದ ರಾಜಕಾರಣಿ

Aug 19 2025, 01:00 AM IST
ಅಭಿವೃದ್ಧಿ ಕುರಿತು ಪ್ರಶ್ನಿಸಿದರೆ ನನ್ನ ವೈಯುಕ್ತಿಕ ಬದುಕಿನ ಕುರಿತು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಶಾಸಕ ಎ. ಮಂಜು ಕೀಳುಮಟ್ಟದ ರಾಜಕೀಯ ಮೆರೆದಿದ್ದಾರೆ.

ದಿ.ಎಂ.ಸಿ. ಬಸಪ್ಪ ಧೀಮಂತ ವ್ಯಕ್ತಿತ್ವದ ರಾಜಕಾರಣಿ

Aug 17 2025, 01:38 AM IST
ಮಾಜಿ ಶಾಸಕ ದಿ. ಎಂ.ಸಿ. ಬಸಪ್ಪ ನೇರ ದಿಟ್ಟ ನುಡಿಯ ದಿಟ್ಟ ನುಡಿಯ ಧೀಮಂತ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು ಎಂದು ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ರಾಜ್ಯದ ಅಪರೂಪದ ರಾಜಕಾರಣಿ ಎಸ್.ಬಂಗಾರಪ್ಪ

Aug 10 2025, 01:30 AM IST
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರ ಅಪಾರ ಕಾಳಜಿ ಮತ್ತು ಜನ ಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಮೊದಲು ಉನ್ನತೀಕರಣ ಮಾಡಬೇಕು ಎನ್ನುವ ಅಭಿಲಾಷೆ ಹೊಂದಿದ್ದವರು ಎಂದು ಆನಂದಪುರ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು

Aug 03 2025, 04:20 AM IST

ಮನೆಗೆಲಸದ ವಯೋವೃದ್ಧ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಹಾಗೂ ಒಟ್ಟು 11.60 ಲಕ್ಷ ರು. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐತಿಹಾಸಿಕ ತೀರ್ಪು ಪ್ರಕಟಿಸಿದೆ

ಎಸ್.ಆರ್. ಪಾಟೀಲ ಪರಿಶುದ್ಧ ಚಾರಿತ್ರ್ಯದ ರಾಜಕಾರಣಿ: ಎಚ್.ಕೆ. ಪಾಟೀಲ ಬಣ್ಣನೆ

Jul 27 2025, 01:59 AM IST
ಎಸ್.ಆರ್. ಪಾಟೀಲ ಪರಿಶುದ್ಧವಾದ ಚಾರಿತ್ರ್ಯ ಹೊಂದಿರುವ ರಾಜಕಾರಣಿಯಾಗಿದ್ದಾರೆ. ಸಂಸ್ಥೆಗಳನ್ನು ಬೆಳೆಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ಕಠಿಣ ಪರಿಸ್ಥಿತಿ ನಿಭಾಯಿಸುವ ಚಾಕಚಕ್ಯತೆ ಹೊಂದಿರುವ ಎಸ್.ಆರ್. ಪಾಟೀಲರಿಗೆ ಅದು ಕರಗತವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಬಿ.ಜಿ. ಬಣಕಾರ ವಿಶಿಷ್ಟ ರಾಜಕಾರಣಿ: ಶಾಸಕ ಯು.ಬಿ. ಬಣಕಾರ

Jul 24 2025, 12:45 AM IST
ಪ್ರತಿವರ್ಷ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ. ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು, ಸಹಕಾರಿ, ರೈತರು, ಸಾಹಿತ್ಯ, ಪತ್ರಕರ್ತರನ್ನು ಗುರುತಿಸಿ ಅಭಿನಂದಿಸುವ ಕಾರ‍್ಯ ಮಾಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved