• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಶಾಸಕ ಸಿ.ಸಿ.ಪಾಟೀಲ್- ಸಚಿವ ಎಚ್‌.ಕೆ. ಪಾಟೀಲ ರಾಜಕೀಯ ಹೊಂದಾಣಿಕೆ

Nov 02 2025, 03:30 AM IST
ನರಗುಂದ ವಿಧಾನಸಭೆ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿರೋಧ ಪಕ್ಷದವರ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದರಿಂದ ಕಾಂಗ್ರೆಸ್‌ ಸಂಘಟನೆಗೆ ಕಷ್ಟವಾಗಿದೆ ಎಂದು ಮಾಜಿ ಶಾಸಕ ಬಿ.ಆರ್. ಯಾವಗಲ್ ಆರೋಪಿಸಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ನಂಜಾವಧೂತ ಶ್ರೀ

Oct 29 2025, 01:00 AM IST
ರಾಜ್ಯ ಹೈನುಗಾರಿಕೆಯಲ್ಲಿ ಬಹಳ ದೊಡ್ಡ ಕ್ರಾಂತಿಯನ್ನೇ ಮಾಡಿದೆ, ಲಕ್ಷಾಂತರ ಬಡ ರೈತ ಕುಟುಂಬಗಳಿಗೆ ಜೀವನ ಆಸರೆಗೆ ಆರ್ಥಿಕ ಶಕ್ತಿ ತುಂಬಿರುವ ಹಾಲು ಒಕ್ಕೂಟಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು.

ನಾನಿನ್ನು ರಾಜಕೀಯ ಮುಗಿಸಿಲ್ಲ, 2028ರಲ್ಲಿ ಮತ್ತೆ ಸ್ಪರ್ಧೆ: ಕಮಲಾ

Oct 27 2025, 12:45 AM IST
2024ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ವಿರುದ್ಧ ಪರಾಜಿತರಾಗಿದ್ದ ಅಂದಿನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ‘ನಾನಿನ್ನು ರಾಜಕೀಯ ಜೀವನ ಮುಗಿಸಿಲ್ಲ. 2028ರಲ್ಲಿ ಮತ್ತೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಹೇಳಿದ್ದಾರೆ.

ಆರ್‌.ಎಸ್‌.ಎಸ್‌ ನಿಯಂತ್ರಣ ಸಂಪೂರ್ಣ ರಾಜಕೀಯ ಉದ್ದೇಶದ್ದು

Oct 26 2025, 02:00 AM IST
ಸಂಘವು ರಬ್ಬರ್‌ ಬಾಲ್‌ ನಂತೆ. ಎಷ್ಟು ಜೋರಾಗಿ ನೆಲಕ್ಕೆ ಬಾರಿಸಿದರೂ, ಅಷ್ಟೇ ಪ್ರಮಾಣದಲ್ಲಿ ಹಿಂದೆ ಚಿಮ್ಮುತ್ತದೆ

ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಬೇಡ : ಎಂಎಲ್‌ಸಿ ಭೋಜೇ ಗೌಡ

Oct 24 2025, 01:00 AM IST
ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಕುಪ್ಮಾ ಇದರ ದ.ಕ. ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನೆರವೇರಿತು.

ರಾಜಕೀಯ ಮಾಡುವುದಾದರೆ ಚುನಾವಣೆಯಲ್ಲಿ ಮಾಡಿ

Oct 21 2025, 01:00 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜಕೀಯ ಮಾಡಬೇಕಾದದ್ದು ಚುನಾವಣಾ ಸಮಯದಲ್ಲಿ. ಆದರೆ, ಚುನಾವಣೆಯ ಬಳಿಕ ಪಕ್ಷ ಬೇಧವಿಲ್ಲದೆ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ಶೈಕ್ಷಣಿಕ ವಿಷಯಗಳಲ್ಲಿ ರಾಜಕೀಯ ಸಲ್ಲದು: ಹರೀಶ್ ಪೂಂಜ

Oct 20 2025, 01:04 AM IST
ಬಳಂಜ ಸ.ಉ.ಹಿ. ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಅನಿಲ್ ನಾಯ್ಗ ಸ್ಮರಣಾರ್ಥವಾಗಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ, ಸ್ವಾಗತ ಗೋಪುರ ನವೀಕರಣ, ನೆಲಹಾಸು ಅಳವಡಿಕೆ ಕಾಮಗಾರಿಗಳನ್ನು ಶಾಸಕ ಹರಿಶ್‌ ಪೂಂಜ ಉದ್ಘಾಟಿಸಿದರು.

ಜಾತಿ, ರಾಜಕೀಯ ಕನ್ನಡಿಗರ ಒಗ್ಗಟ್ಟಿಗೆ ಅಪಾಯ

Oct 20 2025, 01:02 AM IST
ನೆರೆಯ ಆಂಧ್ರದಲ್ಲಿ ಇದೇ ರೀತಿಯಾಗಿ ರಾಜ್ಯ ವಿಭಜನೆಯಾಯಿತು. ಆಂಧ್ರಪ್ರದೇಶ ಬೇರೆ, ತೆಲಂಗಾಣ ಬೇರೆ ರಾಜ್ಯಗಳಾದವು. ರಾಜ್ಯದಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೆ ಕನ್ನಡ ಸಂಘ, ಸಂಸ್ಥೆಗಳು ಅವಕಾಶ ನೀಡಬಾರದು. ನ

ಸಾ.ರಾ. ಮಹೇಶ್ ಅವರ ಕೆಟ್ಟ ರಾಜಕೀಯ ಚಾಳಿ ಸರಿಯಲ್ಲ

Oct 19 2025, 01:00 AM IST
ತಾಲೂಕಿನ ಸೌತನಹಳ್ಳಿ ಗ್ರಾಮದಲ್ಲಿ 15 ಲಕ್ಷ ರು. ಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ

ಮುಂದಿನ ಜೂನ್‌ನಲ್ಲಿ ರಾಜಕೀಯ ಕಾಲೇಜು ಆರಂಭ: ಬಸವರಾಜ ಹೊರಟ್ಟಿ

Oct 17 2025, 01:03 AM IST
ರಾಜ್ಯ ವಿಧಾನಮಂಡಲ ನೇತೃತ್ವದಲ್ಲಿ ರಾಜಕೀಯ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಜೂನ್‌ನಲ್ಲಿ ಬೆಂಗಳೂರಿನಲ್ಲಿ ಈ ಕಾಲೇಜು ಆರಂಭವಾಗಲಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 57
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved