• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗದೀಪ್‌ ಧನಕರ್‌ ದಿಢೀರ್‌ ರಾಜೀನಾಮೆ ರಹಸ್ಯ..!

Jul 26 2025, 08:21 AM IST

ತಾವೇ ನೇಮಿಸಿದ ಉಪರಾಷ್ಟ್ರಪತಿಯನ್ನು ಬಿಜೆಪಿ ವರಿಷ್ಠರು ರಾತ್ರೋರಾತ್ರಿ ಕಿತ್ತೊಗೆದಿದ್ದು ಏಕೆ? ಜಗದೀಪ್‌ ಧನಕರ್‌ ದಿಢೀರ್‌ ರಾಜೀನಾಮೆ ರಹಸ್ಯ

ಪಹಲ್ಗಾಂ: ಚರ್ಚೆಗೆ ಅವಕಾಶ ನೀಡಿದ್ದೇ ಧನಕರ್‌ ರಾಜೀನಾಮೆ ಕಾರಣನಾ?: ಸಲೀಂ

Jul 24 2025, 01:45 AM IST
ಸಣ್ಣ ವ್ಯಾಪಾರಿಗಳ ಜಿಎಸ್‌ಟಿ ನೋಟಿಸ್ ಕುರಿತಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ ಮಾಡಿದ್ದಾರೆ. ಆದರೆ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಹದಾಯಿ ವಿಚಾರದಲ್ಲಿ ಅವರು ಏಕೆ ಮಾತನಾಡುತ್ತಿಲ್ಲ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲ. ಜಿಎಸ್‌ಟಿ ಕೇಂದ್ರದ ವ್ಯಾಪ್ತಿಗೆ ಬರಲಿದ್ದು, ಸಚಿವ ಜೋಶಿ ಜನರ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ.

ಉಪರಾಷ್ಟ್ರಪತಿ ಧನಕರ್‌ ದಿಢೀರ್‌ ರಾಜೀನಾಮೆ!

Jul 22 2025, 01:15 AM IST

 ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ (74) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ರಾಜ್ಯಸಭೆಯ ಕಲಾಪಗಳಿಗೆ ಹಾಜರಾಗಿದ್ದ ಧನಕರ್‌, ಸಂಜೆಯ ವೇಳೆ ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ರಾಜೀನಾಮೆ ನೀಡಲಿ: ಸುಧೀರ್ ಮುರೊಳ್ಳಿ

Jul 21 2025, 01:30 AM IST
ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂತಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಸಹಕರಿಸಬೇಕು ಎಂದು ಎಪಿಸಿಆರ್‌ ರಾಜ್ಯ ಘಟಕದ ಅಧ್ಯಕ್ಷ ಎಂ.ಎಚ್.ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ನವೆಂಬರ್‌ ಮೊದಲು ಸಿದ್ದು ರಾಜೀನಾಮೆ: ಜನಾರ್ದನ ರೆಡ್ಡಿ ಭವಿಷ್ಯ

Jul 17 2025, 12:30 AM IST
ಕಡಬ ತಾಲೂಕಿನ ಸವಣೂರು ಗ್ರಾಮದ ಆರೆಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ದೈವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಭಾಭವನಕ್ಕೆ ಬುಧವಾರ ಜನಾರ್ದನ ರೆಡ್ಡಿ ಶಿಲಾನ್ಯಾಸ ನೆರವೇರಿಸಿದರು.

ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ

Jul 07 2025, 11:38 AM IST

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ

Jul 06 2025, 11:48 PM IST
ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ನಿಯೋಜಿಸಿ ಹೊಸದಿಲ್ಲಿಗೆ ಕಳುಹಿಸಲು ಸಿದ್ಧತೆ

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಕುಮಾರ್ ರಾಜೀನಾಮೆ

Jun 25 2025, 12:35 AM IST
ನಗರಸಭೆ ಅಧ್ಯಕ್ಷ ಹುದ್ದೆಗೆ ಅಜಯ್ ಕುಮಾರ್ ರವರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿದರು.

ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ

Jun 24 2025, 08:23 AM IST

ರಾಜ್ಯ ಕಾಂಗ್ರೆಸ್‌ನಲ್ಲಿ ಶಾಸಕರ ಅಸಮಾಧಾನ ಜೋರಾಗುತ್ತಿದ್ದು, ಹಿರಿಯ ಶಾಸಕ ಬಿ.ಆರ್‌.ಪಾಟೀಲ ಬಳಿಕ ಈಗ ಕಾಗವಾಡ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು

Jun 24 2025, 06:09 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ರಾಜೀನಾಮೆಗೆ ಸಾಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ  ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 32
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved