ಕರ್ನಾಟಕ ರಾಜ್ಯ ಹಲವಾರು ಅನ್ಯ ಭಾಷಿಕರಿಗೆ ನೆಲೆ ಒದಗಿಸಿದೆ: ದರ್ಶನ್
Nov 02 2025, 02:00 AM ISTಕಳೆದ 10 ವರ್ಷಗಳ ಹಿಂದೆ ಕರ್ನಾಟಕ ರಾಜ್ಯದಲ್ಲಿ ಬರೀ ಕನ್ನಡ ಭಾಷೆ ಮಾತ್ರ ಕೇಳಿ ಬರುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲೂ ಸಹ ಅನ್ಯ ಭಾಷೆಗಳನ್ನು ಹಾಡುವ ಜನರು ಸಾಕಷ್ಟಿದ್ದಾರೆ. ನಮ್ಮ ರಾಜ್ಯ ಹಲವಾರು ಭಾಷೆಗಳಿಗೆ ನೆಲೆ ಒದಗಿಸಿದೆ, ಆದರೂ ಸಹ ನಾವು ಸಂವಿಧಾನದ ಮೂಲಕ ಏಕತೆಯನ್ನು ಕಾಪಾಡಿಕೊಂಡು ಹೋಗುತ್ತಿದ್ದೇವೆ.