ರಾಜ್ಯ ಸರ್ಕಾರ ಜನವಿರೋಧಿ ನಿಲುವು ಖಂಡಿಸಿ 23ರಂದು ಗ್ರಾ.ಪಂ.ಗಳ ಮುಂದೆ ಬಿಜೆಪಿ ಧರಣಿ: ಸುನಿಲ್ ಕುಮಾರ್
Jun 18 2025, 02:09 AM ISTರಾಜ್ಯ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 380 ಗ್ರಾಮ ಪಂಚಾಯಿತಿಗಳ ಮುಂದೆ 23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.