• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಜನವಿರೋಧಿ ನಿಲುವು ಖಂಡಿಸಿ 23ರಂದು ಗ್ರಾ.ಪಂ.ಗಳ ಮುಂದೆ ಬಿಜೆಪಿ ಧರಣಿ: ಸುನಿಲ್‌ ಕುಮಾರ್‌

Jun 18 2025, 02:09 AM IST
ರಾಜ್ಯ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 380 ಗ್ರಾಮ ಪಂಚಾಯಿತಿಗಳ ಮುಂದೆ 23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ

Jun 17 2025, 02:30 AM IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.

ಕಾಲ್ತುಳಿತ: ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ; ಬಿಜೆಪಿ ಆರೋಪ

Jun 17 2025, 01:21 AM IST
ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ.

ಕಾಲ್ತುಳಿತದ 11 ಮಂದಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿಜೆಪಿ ಆರೋಪ

Jun 17 2025, 12:43 AM IST
ರಾಜ್ಯ ಸರ್ಕಾರ ಆರ್‌ಸಿಬಿ ತಂಡವನ್ನು ಸನ್ಮಾನಿಸಲು ತೆಗೆದುಕೊಂಡ ಕೆಟ್ಟ ನಡವಳಿಕೆಯಿಂದ 11 ಮಂದಿ ಅಮಾಯಕರ ಸಾವಾಗಿದೆ. ಇದರಿಂದ 11 ಕುಟುಂಬಸ್ಥರು ಶೋಕದಲ್ಲಿದ್ದಾರೆ. ಇದರ ಹೊಣೆ ಹೊತ್ತು ರಾಜ್ಯ ಸರ್ಕಾರದ ಪ್ರಮುಖರು ರಾಜೀನಾಮೆ ಕೊಡಬೇಕು.

ಹಿರೇಬೆಣಕಲ್ ಮೊರೇರ ತಟ್ಟೆ ಅಭಿವೃದ್ಧಿಗೆ ಮುಂದಾದ ರಾಜ್ಯ ಸರ್ಕಾರ

Jun 17 2025, 12:22 AM IST
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ರೂಪಿಸಿರುವ ದತ್ತು ಯೋಜನೆಯಡಿ ರಾಜ್ಯ ಸರ್ಕಾರ ಹಿರೇಬೆಣಕಲ್ ಶಿಲಾಸಮಾಧಿಗಳು ಇರುವ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮುಂದಾಗಿ, ಯೋಜನೆ ರೂಪಿಸಿದೆ.

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ

Jun 16 2025, 11:50 PM IST
ಆರ್.ಸಿ.ಬಿ ವಿಜಯೋತ್ಸವ ಪೂರ್ವ ಸಿದ್ದತೆ ಇಲ್ಲದೆ 11 ಅಮಾಯಕರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ದ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ಸೋಮವಾರ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ನಾರಾಯಣಸಾ ಭಾಂಡಗೆ

Jun 16 2025, 01:37 AM IST
ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆ ಬರುವ ವಿಶ್ವಾಸವಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಲಾಲ್‌ಬಾಗ್‌ನಲ್ಲೂ ರೀಲ್ಸ್‌, ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌ ನಿಷೇಧ: ರಾಜ್ಯ ಸರ್ಕಾರಕ್ಕೆ ತೋಟಗಾರಿಕೆ ಇಲಾಖೆ ಶೀಘ್ರ ಪ್ರಸ್ತಾವನೆ

Jun 15 2025, 05:06 AM IST
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌, ಬೇಬಿ, ಮಾಡೆಲಿಂಗ್‌ ಶೂಟ್ಸ್‌, ರೀಲ್ಸ್‌-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.

ಲಾಲ್‌ಬಾಗ್‌ನಲ್ಲೂ ರೀಲ್ಸ್‌, ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌ ನಿಷೇಧ : ರಾಜ್ಯ ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ

Jun 14 2025, 06:16 AM IST

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌, ಬೇಬಿ, ಮಾಡೆಲಿಂಗ್‌ ಶೂಟ್ಸ್‌, ರೀಲ್ಸ್‌-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.

ಇನ್ನು ರಾಜ್ಯ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್‌ ನಿರ್ವಹಣೆ

Jun 14 2025, 12:29 AM IST
ರಾಜ್ಯದಲ್ಲಿ 108-ಆ್ಯಂಬುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 74
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved