• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡದ ರಾಜ್ಯ ಸರ್ಕಾರ: ಆರೋಪ

Aug 22 2025, 01:01 AM IST
ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ ಬಾಧಿಸುತ್ತಿದ್ದು, ಇದರಿಂದಾಗಿ ಸರ್ಕಾರ ಕಣ್ಣು, ಕಿವಿ, ಎಲ್ಲವನ್ನು ಬಂದ್ ಮಾಡಿಕೊಂಡು ಕುಳಿತಿದೆ.

ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಭೇಟಿಯಾದ ರಾಜ್ಯದ ನಿಯೋಗ

Aug 22 2025, 01:01 AM IST
ಡಕೆ ಆಮದು ಮಾಡುವ ಮೊದಲು ಸ್ಥಳೀಯ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ, ಟಿಎಸ್‌ಎಸ್, ಮಾಮ್ಕೋಸ್ ಇನ್ನಿತರ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರದ ಹನಿಮೂನ್‌ ಅವಧಿ ಮುಗಿದಿದೆ : ಅಶೋಕ್

Aug 21 2025, 08:24 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 27 ತಿಂಗಳಲ್ಲಿ 25 ರೀತಿಯ ತೆರಿಗೆ ಹಾಗೂ ಶುಲ್ಕ ಹೆಚ್ಚಳದ ಮೂಲಕ ತೆರಿಗೆ ಭಯೋತ್ಪಾದನೆ ಸೃಷ್ಟಿಸಿದೆ. 56,000 ಕೋಟಿ ರು. ಹೆಚ್ಚುವರಿ ತೆರಿಗೆ ಸಂಗ್ರಹಿಸಿದ್ದರೂ ಅಭಿವೃದ್ಧಿ ಮಾತ್ರ ಆಗುತ್ತಿಲ್ಲ

ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಅಗತ್ಯ

Aug 19 2025, 01:00 AM IST
ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

ರಾಜ್ಯ ಸರ್ಕಾರ ವೀರೇಂದ್ರ ಹೆಗ್ಗಡೆಯವರ ಕ್ಷಮೆ ಕೇಳಲಿ-ಶಾಸಕ ಸಿ.ಸಿ.ಪಾಟೀಲ ಆಗ್ರಹ

Aug 16 2025, 12:00 AM IST
ಕಳೆದ ಎರಡು ವಾರಗಳಿಂದ ರಾಜ್ಯ ಸರ್ಕಾರ ಮುಸುಕುಧಾರಿ ಮಾತು ಕೇಳಿ ಧರ್ಮಸ್ಥಳದಲ್ಲಿ ಉತ್ಖನನ ನಡೆಸಿ ಹಿಂದೂಗಳ ಪವಿತ್ರ ಕ್ಷೇತ್ರ ಕುರಿತು ಅಪಪ್ರಚಾರ ಮಾಡುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಆಗ್ರಹಿಸಿದರು.

ಜಿಲ್ಲಾಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ

Aug 16 2025, 12:00 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಆರೋಗ್ಯ ಮತ್ತು ನೀರಾವರಿ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಪರ ಕೆಲಸ ಮಾಡುತ್ತಿದೆ ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ಹೇಳಿದರು.

ರಾಜ್ಯ ಸರ್ಕಾರಕ್ಕೆ ಹಿಂದೂ ಶ್ರದ್ಧಾಕೇಂದ್ರಗಳೇ ಟಾರ್ಗೆಟ್: ಬಿಜೆಪಿ ಮಹಿಳಾಧ್ಯಕ್ಷೆ ಮಂಜುಳಾHindu places of worship are the target for the state government: BJP women''s president Manjula

Aug 14 2025, 01:00 AM IST
ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ನಿಂತಿರುವ ಸರ್ಕಾರ ಎನ್ನುವುದು ಎಲ್ಲರಿಗೂ ಸ್ಪಷ್ಟವಾಗಿದೆ. ಗುತ್ತಿಗೆ ಮಾಡುವುದಕ್ಕೂ ರಿಸರ್ವೇಶನ್, ಅಲ್ಪಸಂಖ್ಯಾತರ ಮಕ್ಕಳು ಮಾತ್ರ ವಿದೇಶಿ ವಿದ್ಯಾಭ್ಯಾಸ ಮಾಡಬೇಕಾ? ಬೇರೆಯವರಿಗೆ ಅವಕಾಶ ಇಲ್ಲವೇ? ಒಂದು ಸಮಾಜದ ಓಲೈಕೆ ಈ ಸರ್ಕಾರದ್ದಾಗಿದೆ.

ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ: ಯುವ ಕಾಂಗ್ರೆಸ್‌ ಪ್ರತಿಭಟನೆ

Aug 13 2025, 12:30 AM IST
ಮೈಸೂರಿನಲ್ಲಿ ಡ್ರಗ್ಸ್ ತಯಾರಿಸುತ್ತಿದ್ದವರ ಮೂಲ ಮಹಾರಾಷ್ಟ್ರ, ಗುಜರಾತ್ ಆಗಿದ್ದಾರೆ. ಗುಜರಾತ್ ನಲ್ಲಿ ಬಿಜೆಪಿ ಸರ್ಕಾರ ಇದೆ. ಮೈಸೂರಿನಲ್ಲಿ ಸಿಕ್ಕಿರುವ 4 ಕೋಟಿ ಮೌಲ್ಯದ ಡ್ರಗ್ಸ್ ನ 390 ಕೋಟಿ ಮೌಲ್ಯದು ಎಂದು ಸುಳ್ಳು ಹರಡಿಸಲಾಗುತ್ತಿದೆ. ಇಂತಹ ಆರೋಪದ ಮೂಲಕ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಲಾಗುತ್ತಿದೆ.

ಸರ್ಕಾರಿ ಶಾಲೆಗಳ ಉಳಿವು, ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್​ ಮೂಲಕ ರಾಜ್ಯ ಪರ್ಯಟನೆ

Aug 10 2025, 02:18 AM IST
ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.

ಚುನಾವಣೆ ನಡೆಸುವುದು ರಾಜ್ಯ ಸರ್ಕಾರದ ಅಧಿಕಾರಿಗಳೇ: ಬೆಲ್ಲದ

Aug 10 2025, 01:31 AM IST
ಒಂದೇ ಮನೆಯಲ್ಲಿ ೧೦ ಮತ, ೧೦೦ ವೋಟು, ಒಂದೇ ಮತ ಎರಡು ಕ್ಷೇತ್ರದಲ್ಲಿ ಇರುತ್ತವೆ. ಒಬ್ಬರ ಮತ ಹಲವು ಇರುತ್ತವೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 84
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved