ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 27 ತಿಂಗಳಲ್ಲಿ 25 ರೀತಿಯ ತೆರಿಗೆ ಹಾಗೂ ಶುಲ್ಕ ಹೆಚ್ಚಳದ ಮೂಲಕ ತೆರಿಗೆ ಭಯೋತ್ಪಾದನೆ ಸೃಷ್ಟಿಸಿದೆ. 56,000 ಕೋಟಿ ರು. ಹೆಚ್ಚುವರಿ ತೆರಿಗೆ ಸಂಗ್ರಹಿಸಿದ್ದರೂ ಅಭಿವೃದ್ಧಿ ಮಾತ್ರ ಆಗುತ್ತಿಲ್ಲ