• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್‌ಆರ್‌ಟಿಸಿ ಲಾಭದಲ್ಲಿದೆ, ಶೀಘ್ರ 900 ಬಸ್‌ ಖರೀದಿ: ರಾಮಲಿಂಗಾರೆಡ್ಡಿ

Oct 09 2025, 02:01 AM IST
ಕೆಎಸ್‌ಆರ್‌ಟಿಸಿ ಸಂಸ್ಥೆ ಲಾಭದಲ್ಲಿದ್ದು, ಶೀಘ್ರ 900 ಹೊಸ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಲಾಭದಲ್ಲಿದ್ದು, ಶೀಘ್ರದಲ್ಲೇ 900 ಬಸ್‌ಗಳ ಖರೀದಿ: ರಾಮಲಿಂಗಾರೆಡ್ಡಿ

Oct 09 2025, 02:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದರಿಂದಾಗಿ ಮಹಿಳಾ ಉದ್ಯೋಗದಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ದೇಗುಲ ಅಭಿವೃದ್ಧಿಗೆ ರಾಮಲಿಂಗಾರೆಡ್ಡಿ ಪಣ

Oct 05 2025, 01:00 AM IST
ಯಾವುದೇ ಸ್ವಂತ ಆದಾಯವಿಲ್ಲದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಸಿ-ವರ್ಗದ 34,165 ದೇವಾಲಯಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಮರ್ಪಕ ನಿರ್ವಹಣೆ ಕುರಿತು ಸಲಹೆ ನೀಡಲು ಏಳು ಮಂದಿ ಸದಸ್ಯರನ್ನೊಳಗೊಂಡ ವಿಜನ್‌ ಗ್ರೂಪ್‌ ರಚನೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಸಚಿವ ರಾಮಲಿಂಗಾರೆಡ್ಡಿ

Oct 03 2025, 08:43 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಚರ್ಚೆಯಲ್ಲಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿ ಅವಧಿಯಲ್ಲಿ 24 ದೇವಾಲಯ ಸೇವಾ ಶುಲ್ಕ ಪರಿಷ್ಕರಣೆ : ರಾಮಲಿಂಗಾರೆಡ್ಡಿ

Sep 27 2025, 12:02 AM IST
2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಲಾಗಿತ್ತು. ಈಗ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಸಾರಿಗೆ ಸಚಿವ ಬಿ.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

(ಚಿಕ್ಕಮಗಳೂರು ಸುದ್ದಿ) ಶಕ್ತಿ ಯೋಜನೆ ಅನುಕೂಲಕ್ಕಾಗಿ ಗ್ರಾಮೀಣ ಭಾಗದಲ್ಲಿ ಬಸ್‌ ಸಂಚಾರ ಹೆಚ್ಚಳಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

Sep 25 2025, 01:00 AM IST
ತರೀಕೆರೆ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಅನುಕೂಲವಾಗುವಂತೆ ಹೆಚ್ಚು ಗ್ರಾಮೀಣ ಬಸ್ ಗಳ ಸಂಚಾರಕ್ಕೆ ಕ್ರಮ ವಹಿಸಲಾಗುವುದು ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ

Aug 16 2025, 11:42 AM IST

ಧರ್ಮಸ್ಥಳದ ಮಂಜುನಾಥನಿಗೆ ರಾಜ್ಯವಲ್ಲದೇ ಹೊರ ರಾಜ್ಯದಲ್ಲೂ ಭಕ್ತರಿದ್ದಾರೆ. ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ - ರಾಮಲಿಂಗಾರೆಡ್ಡಿ

ಪಂಚ ಗ್ಯಾರಂಟಿ ಮೂಲಕ ಗಾಂಧೀಜಿಗೆ ಗೌರವ: ರಾಮಲಿಂಗಾರೆಡ್ಡಿ

Aug 16 2025, 12:00 AM IST
ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗಿಸಲು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಶ್ರಮಿಸುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಾಂಧೀಜಿ ಅವರಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗೌರವ ಸಲ್ಲಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಕೆಲಸ ಮಾಡದಿದ್ರೂ ಬಿಜೆಪಿ ನಾಯಕರಿಗೆ ಪ್ರಚಾರದ ಹುಚ್ಚು ಜಾಸ್ತಿ : ರಾಮಲಿಂಗಾರೆಡ್ಡಿ

Aug 10 2025, 01:30 AM IST

ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು ದೊಡ್ಡದಿದೆ. ಮೆಟ್ರೋ 1ನೇ ಹಂತದಲ್ಲಿ ರಾಜ್ಯ ಸರ್ಕಾರ ಭೂಮಿ ಸೇರಿ ಶೇ.30ರಷ್ಟು ಅನುದಾನ ನೀಡಿದೆ. ಇನ್ನು ಕೇಂದ್ರ ಸರ್ಕಾರ ಶೇ.25 ಮತ್ತು ಉಳಿದ ಶೇ.45ರಷ್ಟು ಹಣವನ್ನು ಸಾಲದ ರೂಪದಲ್ಲಿ ಬಿಎಂಆರ್‌ಸಿಎಲ್‌ ಪಡೆದಿತ್ತು. 

ಮಾಧ್ಯಮಗಳು ಸಾಮಾಜಿಕ ಕಳಕಳಿಗೆ ಆದ್ಯತೆ ನೀಡಬೇಕು: ರಾಮಲಿಂಗಾರೆಡ್ಡಿ

Jul 26 2025, 01:30 AM IST
ಮಾಧ್ಯಮಗಳು ಸಾಮಾಜಿಕ ಕಳಕಳಿ ಹೊಂದಿ ಸಮಾಜವನ್ನು ಸರಿ ದಾರಿಗೆ ಕೊಂಡೊಯ್ಯಲು ನೈಜ ವರದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved