• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ನೌಕರರ ವೇತನ ಪರಿಷ್ಕರಣೆ ನನ್ನ ಕೈಯಲ್ಲಿಲ್ಲ: ರಾಮಲಿಂಗಾರೆಡ್ಡಿ

Nov 08 2025, 02:15 AM IST
ಶಕ್ತಿ ಯೋಜನೆಯಡಿ ಈ ವರೆಗೆ 593 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ₹15200 ಕೋಟಿ ಖರ್ಚು ಮಾಡಲಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹2 ಸಾವಿರ ಕೋಟಿ ಹಾಗೂ ಹೊಸ ಬಸ್ ಖರೀದಿಗೆ ₹800 ಕೋಟಿ ನೀಡಲಾಗಿದೆ.

ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ನ.೧೦ಕ್ಕೆ ಸಭೆ: ರಾಮಲಿಂಗಾರೆಡ್ಡಿ

Oct 30 2025, 01:30 AM IST
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಆಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗಬಾರದು. ಅಗತ್ಯ ಇರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಂಬಿಕಾ ಅವರಿಗೆ ಸೂಚನೆ ನೀಡಿದರು.

ಇ-ಬಸ್‌ ಪೂರೈಕೆ ಸಂಸ್ಥೆಗೆ ಕಠಿಣ ನಿಯಮ ರೂಪಿಸಿ : ರಾಮಲಿಂಗಾರೆಡ್ಡಿ

Oct 28 2025, 10:12 AM IST

ಬಿಎಂಟಿಸಿಗೆ ಪಡೆಯಲಾಗಿರುವ ಎಲೆಕ್ಟ್ರಿಕ್‌ ಬಸ್‌ಗಳ ನಿರ್ವಹಣೆ ಕೊರತೆಯಿಂದ ನಿಗಮದ ಕಾರ್ಯಾಚರಣೆಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಜಿಸಿಸಿ ಅಡಿಯಲ್ಲಿ ಬಸ್‌ ಪೂರೈಕೆ ಮತ್ತು ನಿರ್ವಹಣೆಗೆ ಕಠಿಣ ನಿಯಮ ಜಾರಿಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಎಲೆಕ್ಟ್ರಿಕ್‌ ಬಸ್‌ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ : ರಾಮಲಿಂಗಾರೆಡ್ಡಿ

Oct 25 2025, 01:00 AM IST
ಎಲೆಕ್ಟ್ರಿಕ್‌ ಬಸ್‌ ಚಾಲಕರ ನಡವಳಿಕೆಯಿಂದ ಬಿಎಂಟಿಸಿ ಸೇವೆಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಇವಿ ಬಸ್‌ಗಳಿಗೆ ಖಾಸಗಿ ಚಾಲಕರನ್ನು ನೇಮಿಸುವ ವ್ಯವಸ್ಥೆ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ.

ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ

Oct 22 2025, 02:00 AM IST
ಕೇಂದ್ರ ಸರ್ಕಾರ, ಬಿಜೆಪಿ ಮುಖಂಡರು, ವಿಶ್ವ ಹಿಂದೂ ಪರಿಷತ್‌ ಮತ್ತು ಆರೆಸ್ಸೆಸ್‌ನವರಿಗೆ ಗೋವುಗಳ ಬಗ್ಗೆ ನಿಜವಾಗಿಯೂ ಪ್ರೀತಿ ಇದ್ದರೆ ಭಾರತದಿಂದ ವಿದೇಶಗಳಿಗೆ ಆಗುತ್ತಿರುವ ಗೋಮಾಂಸ ರಫ್ತನ್ನು ನಿಲ್ಲಿಸಬೇಕೆಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಇದೇ ವೇಳೆ ಒತ್ತಾಯಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಲಾಭದಲ್ಲಿದೆ, ಶೀಘ್ರ 900 ಬಸ್‌ ಖರೀದಿ: ರಾಮಲಿಂಗಾರೆಡ್ಡಿ

Oct 09 2025, 02:01 AM IST
ಕೆಎಸ್‌ಆರ್‌ಟಿಸಿ ಸಂಸ್ಥೆ ಲಾಭದಲ್ಲಿದ್ದು, ಶೀಘ್ರ 900 ಹೊಸ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಲಾಭದಲ್ಲಿದ್ದು, ಶೀಘ್ರದಲ್ಲೇ 900 ಬಸ್‌ಗಳ ಖರೀದಿ: ರಾಮಲಿಂಗಾರೆಡ್ಡಿ

Oct 09 2025, 02:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದರಿಂದಾಗಿ ಮಹಿಳಾ ಉದ್ಯೋಗದಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ದೇಗುಲ ಅಭಿವೃದ್ಧಿಗೆ ರಾಮಲಿಂಗಾರೆಡ್ಡಿ ಪಣ

Oct 05 2025, 01:00 AM IST
ಯಾವುದೇ ಸ್ವಂತ ಆದಾಯವಿಲ್ಲದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಸಿ-ವರ್ಗದ 34,165 ದೇವಾಲಯಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಮರ್ಪಕ ನಿರ್ವಹಣೆ ಕುರಿತು ಸಲಹೆ ನೀಡಲು ಏಳು ಮಂದಿ ಸದಸ್ಯರನ್ನೊಳಗೊಂಡ ವಿಜನ್‌ ಗ್ರೂಪ್‌ ರಚನೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಸಚಿವ ರಾಮಲಿಂಗಾರೆಡ್ಡಿ

Oct 03 2025, 08:43 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಚರ್ಚೆಯಲ್ಲಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿ ಅವಧಿಯಲ್ಲಿ 24 ದೇವಾಲಯ ಸೇವಾ ಶುಲ್ಕ ಪರಿಷ್ಕರಣೆ : ರಾಮಲಿಂಗಾರೆಡ್ಡಿ

Sep 27 2025, 12:02 AM IST
2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಲಾಗಿತ್ತು. ಈಗ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಸಾರಿಗೆ ಸಚಿವ ಬಿ.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved