• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಸಳೆ ಕಣ್ಣೀರು ಹಾಕಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ನಿಂದಾಗಿ ರಾವಣ ರಾಜ್ಯ ಸೃಷ್ಟಿ : ಬಿವೈವಿ

Apr 09 2025, 12:30 AM IST
ಮೊಸಳೆ ಕಣ್ಣೀರು ಹಾಕಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಇಂದು ರಾವಣ ರಾಜ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಜಿಂಕೆ ವೇಷ ಧರಿಸಿದವ ಮಾರೀಚ ಬದಲು ರಾವಣ ಎಂದ ಕೇಜ್ರಿ: ವಿವಾದ

Jan 22 2025, 12:30 AM IST
ರಾಮಾಯಣದ ಕುರಿತು ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನೀಡಿದ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಗಮನ ಸೆಳೆದ ರಾವಣ ಕೇಂದ್ರಿತ ದಶಾನನ ಸ್ವಪ್ನಸಿದ್ಧಿ ನಾಟಕ

Jan 19 2025, 02:15 AM IST
ಕುವೆಂಪು ವಿರಚಿತ ಮೇರು ಕೃತಿ 'ಶ್ರೀರಾಮಾಯಣ ದರ್ಶನಂನಿಂದ ಆಯ್ದ ಅಧ್ಯಾಯವನ್ನು ರಂಗರೂಪಕ್ಕೆ ತರಲಾಗಿದೆ.

ಭ್ರಷ್ಟ ಅಧಿಕಾರಿಗಳ ವಿರುದ್ಧ ಪಾರದರ್ಶಕ ತನಿಖೆ ಮಾಡಿ: ಭೀಮ್ ಸೇವಾ ಸಮಿತಿ ಸಂಘಟನೆ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್

Dec 15 2024, 02:03 AM IST
ಲೋಕಾಯುಕ್ತ ಅಧಿಕಾರಿಗಳು ಅಪಾರ ಹಣ ಹಾಗೂ ಆಸ್ತಿ ಹೊಂದಿರುವ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅಂತಹ ಭ್ರಷ್ಟ ಅಧಿಕಾರಿಗಳನ್ನು ಪಾರದರ್ಶಕ ತನಿಖೆಗೆ ಒಳಪಡಿಸಬೇಕು ಎಂದು ಭೀಮ್ ಸೇವಾ ಸಮಿತಿ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್ ಒತ್ತಾಯಿಸಿದ್ದಾರೆ. ವಿಧಾನಸೌಧಕ್ಕೆ ತೆರಳಿ ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಬಳಿಕ ಹೊಸಕೋಟೆಯಲ್ಲಿ ಮಾತನಾಡಿದರು.

ಸಮಾನತೆಯ ಸಮಾಜ ನಿರ್ಮಾಣ ಡಾ.ಅಂಬೇಡ್ಕರ್ ಕನಸು: ಶ್ರೀಕಾಂತ್ ರಾವಣ್

Dec 09 2024, 12:46 AM IST
ಜಾತಿ, ಧರ್ಮ ಲಿಂಗಾಧಾರಿತ ಶೋಷಣೆಯಿಂದ ಸಮಾನತೆಯ ಸಮಾಜ ನಿರ್ಮಾಣ ಅಂಬೇಡ್ಕರ್ ಕನಸಾಗಿತ್ತು. ತಮ್ಮ ಜ್ಞಾನ, ಅನುಭವ ಮತ್ತು ಆದರ್ಶಗಳನ್ನು ಸಂವಿಧಾನ ರೂಪದಲ್ಲಿ ಸಮಾಜಕ್ಕೆ ಧಾರೆ ಎರೆದಿದ್ದಾರೆ.

ದೇಶವನ್ನು ರಾವಣ ರಾಜ್ಯವಾಗಿಸಿದ ಬಿಜೆಪಿ

May 05 2024, 02:07 AM IST
ಭ್ರಷ್ಟಾಚಾರ, ಸರ್ವಾಧಿಕಾರಿ, ದುರಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸೋಲಿಸುವುದೇ ನಮ್ಮ ಪಕ್ಷದ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯು ಅಭಿವೃದ್ಧಿ ವಿಚಾರದಲ್ಲಿ ಮತ ಕೇಳದೆ ಬರೀ ಸುಳ್ಳು ಹೇಳುತ್ತಾ ಜನರ ಮನಸ್ಸನ್ನು ಬೇರೆಡೆ ಸೆಳೆದು ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ.

ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ: ಶಾಸಕ ಆರೋಪ

Jan 30 2024, 02:05 AM IST
ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ ಎನ್ನುತ್ತಾರೆ. ಸರ್ಕಾರಿ ಜಾಗ ಆದ್ರೆ ಅವರಪ್ಪನ ಮನೆ ಜಾಗ ಅಲ್ಲವಲ್ಲ. ಎಲ್ಲೆಲ್ಲಿ ಬೇರೆ ಬೇರೆ ಧ್ವಜ ಇದೆ ಅಲ್ಲೆಲ್ಲಾ ತೆಗೆಸಿದ್ದೀರಾ? ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ. ಸೀತೆಯನ್ನು ರಾವಣ ಹೊತ್ತುಕೊಂಡು ಹೋಗಿದ್ದಕ್ಕೆ ಹನುಮಂತ ಏನು ಮಾಡಿದ ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್‌ನ ಅಧಃಪತನಕ್ಕೆ ನಾಂದಿ ಆಗುತ್ತದೆ ಎಂದು ಶಾಸಕ ಎಸ್.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ರಾವಣ ಮಂದಿರದಲ್ಲಿ ಇದೇ ಮೊದಲ ಬಾರಿಗೆ ರಾಮ ವಿಗ್ರಹ ಸ್ಥಾಪನೆ

Jan 23 2024, 01:45 AM IST
ಉತ್ತರ ಪ್ರದೇಶದ ಬಿಸ್ರಾಖ್‌ ಗ್ರಾಮದಲ್ಲಿ ರಾವಣನಿಗೆ ಪೂಜೆಗೊಳ್ಳುವ ಶಿವ ಮಂದಿರದಲ್ಲಿ ರಾಮನನ್ನು ಪ್ರತಿಷ್ಠಾಪಿಸಿ ಪ್ರತಿನಿತ್ಯ ಪೂಜೆ ನಡೆಸಲಾಗುತ್ತದೆ.

ರಾಹುಲ್‌ ಆಧುನಿಕ ರಾವಣ: ಬಿಜೆಪಿ ಟ್ವೀಟ್‌

Oct 06 2023, 01:14 AM IST

 ರಾಹುಲ್‌ ಗಾಂಧಿಯನ್ನು ರಾವಣನ ಪಾತ್ರದಲ್ಲಿ ತೋರಿಸಿ ಸಿನಿಮಾವೊಂದರ ಪೋಸ್ಟರ್‌ ಎಂಬಂತೆ ಚಿತ್ರಿಸಿರುವ ಬಿಜೆಪಿ ಈ ಚಿತ್ರವನ್ನು ಜಾರ್ಜ್ ಸೊರೋಸ್‌ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿ ವ್ಯಂಗ್ಯವಾಡಿದೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved