ರೈತರು, ಜನರಿಗೆ ಸ್ಪಂದಿಸುವ ಅಭ್ಯರ್ಥಿಗಳ ಗೆಲ್ಲಿಸಿ: ಡಿ.ಸಿ.ತಮ್ಮಣ್ಣ ಮನವಿ
Oct 19 2025, 01:00 AM ISTಪ್ರಧಾನಿಗಳಾದ ನರೇಂದ್ರ ಮೋದಿ ಅವರು, ರೈತರಿಗೆ ಅನುಕೂಲ ಕಲ್ಪಿಸಲೆಂದು 2 ಸಾವಿರ, ಬೆಳೆ ವಿಮೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಹೀಗಾಗಿ ರೈತರ ಅಭಿವೃದ್ಧಿಗೆ ಮೈತ್ರಿ ಪಕ್ಷ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ನಮ್ಮ ಮುಖಂಡರು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡಬೇಕಿದೆ.