• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ

Aug 18 2025, 12:02 AM IST
ರೈಲ್ವೆ ಹಳಿಗಳ ನಡುವೆ ಸೌರಫಲಕ ಅಳವಡಿಸಿ ವಿದ್ಯುತ್‌ ಉತ್ಪಾದಿಸುವ ಯೋಜನೆಯೊಂದನ್ನು ಭಾರತೀಯ ರೈಲ್ವೆ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.

ತುಮಕೂರು-ಬೆಂಗಳೂರು ನಡುವೆ ೪ ರೈಲು ಮಾರ್ಗ

Aug 18 2025, 12:00 AM IST
ಬೆಳೆಯುತ್ತಿರುವ ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶ, ರೈಲು ಪ್ರಮಾಣ ಅವಲಂಬನೆ ಹೆಚ್ಚಾಗುವ ಭವಿಷ್ಯದ ದೃಷ್ಟಿಯಿಂದ ತುಮಕೂರು-ಬೆಂಗಳೂರು ನಡುವೆ ನಾಲ್ಕು ರೈಲು ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಹೆಚ್ಚುವರಿ ರೈಲುಗಳ ಸೇವೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಭಾರಿ ಮಳೆಯಿಂದ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು ಸಂಚಾರ ವ್ಯತ್ಯಯ

Aug 17 2025, 03:15 AM IST
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಹಾಗೂ ಸಕಲೇಶಪುರ ನಿಲ್ದಾಣದ ನಡುವಿನ ಘಾಟ್ ಪ್ರದೇಶದ ರೈಲು ಮಾರ್ಗದ ಮೂರು ಕಡೆಗಳಲ್ಲಿ ಶನಿವಾರ ಭೂ ಕುಸಿತ ಸಂಭವಿಸಿ, ರೈಲು ಸಂಚಾರದಲ್ಲಿ ವ್ಯತ್ಯ ಉಂಟಾಗಿದೆ.

ಮೆಟ್ರೋ ಹಳದಿ ಮಾರ್ಗಕ್ಕೆ ಶೀಘ್ರವೇ 4ನೇ ರೈಲು! ಇಲ್ಲಿ ಹೆಚ್ಚು ಹೊತ್ತು ಇದ್ರೆ ದಂಡ!

Aug 14 2025, 01:00 AM IST
ಹಳದಿ ಮಾರ್ಗಕ್ಕೆ ಶೀಘ್ರವೇ ನಾಲ್ಕನೇ ರೈಲು ಸೆಪ್ಟೆಂಬರ್‌ ಮೊದಲ ವಾರದಲ್ಲಿ ಸೇರ್ಪಡೆಯಾಗುತ್ತಿದ್ದು, ಅಕ್ಟೋಬರ್‌ ಬಳಿಕ ಪ್ರತಿ ತಿಂಗಳಿಗೆ 2 ರೈಲುಗಳು ಬರಲಿದ್ದು, ಈಗಿನ ಕಾಯುವಿಕೆ ಅವಧಿ ತಗ್ಗಲಿದೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಬಾಳಪ್ಪ ಹೆಸರಿಡಲು ಯತ್ನ: ಕ್ಯಾ.ಬ್ರಿಜೇಶ್‌ ಚೌಟ

Aug 12 2025, 12:30 AM IST
ಮಂಗಳೂರು ಕುದ್ಮುಲ್‌ ರಂಗರಾವ್‌ ಪುರಭವನದ ಮುಂಭಾಗದ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆಗೆ ಭಾನುವಾರ ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣದ ಫಲಕವನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾನುವಾರ ಅನಾವರಣಗೊಳಿಸಿದರು.

ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು

Aug 11 2025, 10:29 AM IST

ವರಮಹಾಲಕ್ಷ್ಮೀ ಹಬ್ಬದಲ್ಲಿ ಗರಿ ಗರಿಯಾದ ನೋಟುಗಳಿಂದ ಅಲಂಕರಿಸಿದ್ದ ಒಂದೇ ಒಂದು ನೋಟು ಕೆಳಗೆ ಜಾರಿ ಬಿದ್ದರೆ ಏನರ್ಥ? ವೆರಿ ಸಿಂಪಲ್‌.

ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು

Aug 11 2025, 08:42 AM IST

ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು (19.15 ಕಿ.ಮೀ.) ಪ್ರಧಾನಿ ಮೋದಿ ಅವರು ಭಾನುವಾರ ಲೋಕಾರ್ಪಣೆ ಮಾಡಿದರು.

ಕೊಟ್ಟ ಮಾತಿನಂತೆ ವಂದೇ ಭಾರತ ರೈಲು ತಂದಿದ್ದೇನೆ

Aug 11 2025, 12:54 AM IST

ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲು ತರುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದರಂತೆ ರೈಲು ತೆಗೆದುಕೊಂಡು ಬಂದಿದ್ದೇನೆ. ಬೆಳಗಾವಿ ಜನರ ಧ್ವನಿಗೆ ಸ್ಪಂದಿಸಿದ್ದೇವೆ. ಇದರ ಸದುಪಯೋಗವನ್ನು ಜಿಲ್ಲೆಯ ಜನರು ಪಡೆದುಕೊಳ್ಳುವಂತೆ ಸಂಸದ ಜಗದೀಶ ಶೆಟ್ಟರ್ ಕರೆ ನೀಡಿದರು‌.

ದೇಶದಲ್ಲಿ ಶೇ. 99ರಷ್ಟು ರೈಲು ಮಾರ್ಗದ ವಿದ್ಯುದ್ದೀಕರಣ: ಜೋಶಿ

Aug 11 2025, 12:31 AM IST
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದ ಮೋದಿ ಸರ್ಕಾರ ಆದ್ಯತೆ ನೀಡಿದ್ದು, ಮೇಕ್ ಇನ್ ಇಂಡಿಯಾ ಅಡಿ ಭಾರತದಲ್ಲೇ ಒಂದೇ ಭಾರತ್ ರೈಲು ಸಿದ್ಧವಾಗಿದೆ. ಇದು ದೇಶಕ್ಕೆ ಹೆಮ್ಮೆಯ ಸಂಗತಿ.

ರೈಲು ಅಪಘಾತದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ ವಿಮಾ ಹಣ ನೀಡಲು ಆದೇಶ

Aug 09 2025, 12:00 AM IST
ರೈಲ್ವೆ ಸ್ಟೇಶನನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದರು. ರೈಲು ಯಶವಂತಪುರನ್ನು 2023ರ ಫೆಬ್ರುವರಿ 4 ರಂದು ರಾತ್ರಿ 11.50ಕ್ಕೆ ಬಿಟ್ಟಿತ್ತು ಮಧ್ಯರಾತ್ರಿ ಸುಧೀಂದ್ರ ಶೌಚಾಲಯಕ್ಕೆ ಹೋದಾಗ ರೈಲಿನ ಬೋಗಿಯ ಬಾಗಿಲು ಬಡಿದ ಕಾರಣ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved