• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಕರೆಲ್ಲ ಮುದುಕರಾದ್ರೂ ಬರಲೇ ಇಲ್ಲ ರೈಲು

Jul 02 2025, 12:25 AM IST
ಬಾಗಲಕೋಟೆ ಜಿಲ್ಲೆಯಲ್ಲೇ ಇಳಕಲ್ಲ ನಗರವು ಅತಿದೊಡ್ಡ ನಗರವಾಗಿದೆ. ಆದರೆ ಇಲ್ಲಿಯವರೆಗೂ ನಗರಕ್ಕೆ ರೈಲು ಸೇವೆ ದೊರಕದಿರುವುದು ಈ ಭಾಗದ ಜನತೆಗೆ ನಿರಾಸೆ ತಂದಿದೆ. ಈಗ ಬಂದಿತು, ಆಗ ಬರಬಹುದು ಎಂದು ಕನಸು ಕಾಣುವ ಜನರಿಗೆ ನಗರಕ್ಕೆ ಮಾತ್ರ ರೈಲು ಬರಲೇ ಇಲ್ಲ ಎನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಲೇ ಇಲ್ಲ.

ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ

Jul 01 2025, 01:48 AM IST
ಭಾರತೀಯ ರೈಲ್ವೆ ಇತ್ತೀಚೆಗೆ ಘೋಷಿಸಿದ್ದ ಎಸಿ ಹಾಗೂ ಸ್ಲೀಪರ್‌ ಕೋಚ್ ಟಿಕೆಟ್‌ ದರ ಏರಿಕೆ ಜು.1ರಿಂದ ಜಾರಿಗೆ ಬರಲಿದೆ.

ಹೆಚ್ಚುವರಿ ಕೋಚ್‌ ಬಳಿಕ ‘ಪಂಚಗಂಗಾ ಎಕ್ಸ್‌ಪ್ರೆಸ್‌’ ರೈಲು ಸಂಚಾರ ವಿಳಂಬ ಸಂಚಾರ

Jul 01 2025, 12:47 AM IST
ಹೆಚ್ಚುವರಿ ಕೋಚ್‌ ಅಳವಡಿಕೆ ಆದಲ್ಲಿಂದ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲಿನ ವಿಳಂಬ ಪ್ರಯಾಣ ಯಥಾಪ್ರಕಾರ ಮುಂದುವರಿದಿದೆ. ಇದು ಗಮ್ಯಸ್ಥಾನ ತಲುಪುವ ಪ್ರಯಾಣಿಕರಿಗೂ ಭಾರಿ ತೊಂದರೆಯಾಗಿದೆ. ಪ್ರತಿದಿನ ಸರಾಸರಿ ಒಂದು ಗಂಟೆ ವಿಳಂಬವಾಗುತ್ತಿದೆ ಎಂಬುದು ಪ್ರಯಾಣಿಕರ ಆರೋಪ.

ಬೆಂಗಳೂರಿಗೆ ಬರುತ್ತಿದ್ದ ವಂದೇ ಭಾರತ್‌ ಚಕ್ರದಲ್ಲಿ ಬೆಂಕಿ ಕಿಡಿ: ದಿಢೀರ್‌ ರೈಲು ಸ್ಥಗಿತ

Jun 28 2025, 08:47 AM IST

ಧಾರವಾಡದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಂದೇ ಭಾರತ್ ರೈಲಿನ ಚಕ್ರದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಿಡಿ ಕಾಣಿಸಿಕೊಂಡಿದ್ದು, ಲೋಕೋ ಪೈಲಟ್‌ ಮುನ್ನೆಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿದೆ

ತಾಂತ್ರಿಕ ದೋಷ: ದಾವಣಗೆರೆಯಲ್ಲೇ ನಿಂತ ವಂದೇಭಾರತ್‌ ರೈಲು!

Jun 28 2025, 12:18 AM IST
ಧಾರವಾಡದಿಂದ ಬೆಂಗಳೂರಿಗೆ ಹೊರಟಿದ್ದ ವಂದೇ ಭಾರತ್ ರೈಲಿನಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆ ರೈಲನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲೇ ನಿಲ್ಲಿಸಿ, ಬೇರೆ ಎರಡು ರೈಲುಗಳಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕಳಿಸುವ ವ್ಯವಸ್ಥೆ ಮಾಡಲಾಯಿತು.

ಗುಲಾಬಿ ಮಾರ್ಗಕ್ಕೆ ಮಾರ್ಚ್‌ಗೆ 20 ಮೆಟ್ರೋ ರೈಲು: ಬಿಇಎಂಎಲ್‌ನಿಂದ ಭರವಸೆ

Jun 25 2025, 01:18 AM IST
ಕಾಳೇನ ಅಗ್ರಹಾರ - ನಾಗವಾರ (21.26ಕಿಮೀ) ನಡುವಿನ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕಾಗಿ ಮುಂದಿನ ಮಾರ್ಚ್‌ ಅಂತ್ಯದೊಳಗೆ 20 ರೈಲುಗಳನ್ನು ಒದಗಿಸುವ ಭರವಸೆಯನ್ನು ಬಿಇಎಂಎಲ್‌ ನೀಡಿದೆ.

ಜೋಡಿ ರೈಲು ಮಾರ್ಗ ಕಾಮಗಾರಿಗೆ ಆಮೆವೇಗ

Jun 24 2025, 08:27 AM IST

ನಗರದ ಪ್ರಮುಖ ಯಶವಂತಪುರ-ಚನ್ನಸಂದ್ರ ಜೋಡಿಹಳಿ ಯೋಜನೆ (21.7 ಕಿ.ಮೀ.) ಹಾಗೂ ಬೈಯ್ಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗ (48 ಕಿ.ಮೀ.) ಕಾಮಗಾರಿಗಳು ಕುಂಟುತ್ತಾ ಸಾಗಿವೆ.

ಎಡಕುಮೇರಿ ರೈಲು ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ವ್ಯತ್ಯಯ

Jun 22 2025, 01:18 AM IST
ಕಿಲೋಮೀಟರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ರೈಲು ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಬಂಗಾರಪೇಟೆ ರೈಲು ನಿಲ್ದಾಣಕ್ಕೆ ‘ಅಮೃತ ಭಾರತದಡಿ’ ಹೊಸರೂಪ

Jun 19 2025, 11:48 PM IST

ಬಂಗಾರಪೇಟೆ ರೈಲ್ವೆ ನಿಲ್ದಾಣ ಅಮೃತ ಭಾರತ ಯೋಜನೆಯಡಿ ಪುನರಾಭಿವೃದ್ಧಿಗೆ ಚಾಲನೆ ನೀಡಿ ವರ್ಷವಾಗಿದ್ದು ಮುಂದಿನ ವರ್ಷದೊಳಗೆ ಕಾಮಗಾರಿ ಸಂಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ನಿರೀಕ್ಷೆ ಇದೆ.

ಬೆಂಗಳೂರು : ಕಂಟೋನ್ಮೆಂಟಲ್ಲಿ ಕಾಮಗಾರಿ : ಕೆಲ ರೈಲು ಸಂಚಾರ ಮಾರ್ಗ ಬದಲು

Jun 17 2025, 08:40 AM IST

ನಗರದ ಕಂಟೋನ್ಮೆಂಟ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಆಗುತ್ತಿರುವುದರಿಂದ ನಾಲ್ಕು ರೈಲುಗಳ ಮಾರ್ಗ ಬದಲಾಯಿಸಲಾಗಿದ್ದು, ಕಂಟೋನ್ಮೆಂಟ್‌ ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved