• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೂಡ್ಸ್‌ ರೈಲಿಗೆ ಪ್ಯಾಸೆಂಜರ್‌ ರೈಲು ಡಿಕ್ಕಿ : 8 ಪ್ರಯಾಣಿಕರು ಸಾವು

Nov 05 2025, 01:03 AM IST
ಕೆಲವು ತಿಂಗಳ ಅಂತರದ ಬಳಿಕ ಮತ್ತೆ ರೈಲು ದುರಂತ ಸಂಭವಿಸಿದೆ. ಗೂಡ್ಸ್‌ ರೈಲಿಗೆ ಪ್ಯಾಸೆಂಜರ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಪ್ಯಾಸೆಂಜರ್‌ ರೈಲು ಚಾಲಕ ಸೇರಿ 8 ಮಂದಿ ಸಾವನ್ನಪ್ಪಿ, 14 ಮಂದಿ ಗಾಯಗೊಂಡ ದುರದೃಷ್ಟಕರ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಹುಬ್ಬಳ್ಳಿ-ಬಾಗಲಕೋಟೆ ಮಾರ್ಗವಾಗಿ ಮುಂಬಯಿ ರೈಲು ಪ್ರಾರಂಭಿಸಿ

Nov 04 2025, 04:15 AM IST
ಗದಗ, ಬಾಗಲಕೋಟೆ ಮಾರ್ಗದಿಂದ ಸಾಗುವುದರಿಂದ ಕರ್ನಾಟಕದ ಆರು ಜಿಲ್ಲೆಗಳಿಗೆ ಸಂಪರ್ಕ ಸಿಗುವುದು

ಹಳದಿ ಮಾರ್ಗದಲ್ಲಿ 5ನೇ ರೈಲು ಓಡಾಟ ಆರಂಭ

Nov 02 2025, 03:00 AM IST
ಎಪ್ಪತ್ತನೇ ಕನ್ನಡ ರಾಜ್ಯೋತ್ಸವ ಆಚರಣೆ ದಿನವಾದ ಶನಿವಾರದಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲು ಸೇವೆ ಆರಂಭವಾಯಿತು. ಹೊಸ ರೈಲಿನ ಸೇರ್ಪಡೆಯೊಂದಿಗೆ, ಹಳದಿ ಮಾರ್ಗದಲ್ಲಿ ರೈಲುಗಳ ಸಂಚಾರದ ನಡುವಿನ ಅವಧಿ 19 ನಿಮಿಷದ ಬದಲಾಗಿ 15 ನಿಮಿಷಕ್ಕೆ ಇಳಿಕೆಯಾಗಿದೆ.

ಹುಬ್ಬಳ್ಳಿಯಿಂದ ಹೊಸಪೇಟೆ-ಗುಂತಕಲ್‌ಗೆ ಮೆಮು ರೈಲು ಆರಂಭ

Nov 01 2025, 02:30 AM IST
ಈ ರೈಲು ಇತರ ಸಾಂಪ್ರದಾಯಿಕ ಹಾಗೂ ಡೆಮು ರೈಲುಗಳಿಗಿಂತ ಭಿನ್ನವಾಗಿದೆ.

ಹೊರವಲಯ ಸಂಪರ್ಕಿಸುವ ವರ್ತುಲ ರೈಲು ಕಾರ್ಯ ಸಾಧುವಲ್ಲ : ಸೋಮಣ್ಣ

Oct 31 2025, 04:45 AM IST
ಬೆಂಗಳೂರಿನ ಹೊರವಲಯದ ಸಂಪರ್ಕ ಸುಲಭವಾಗುವಂತೆ ಯೋಜಿಸಲಾಗಿದ್ದ ವರ್ತುಲ ರೈಲು ಯೋಜನೆಯ ವೆಚ್ಚ ₹1 ಲಕ್ಷ ಕೋಟಿಗೆ ತಲುಪಿ ಅಂದಾಜಿಗಿಂತ ಭಾರೀ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಅದನ್ನು ಅನುಷ್ಠಾನ ಮಾಡುವುದು ಸದ್ಯಕ್ಕೆ ಇಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು: ಯಶವಂತಪುರ ಜಂಕ್ಷನ್‌ ಹೊರಗೆ ಸಂಚಾರ!

Oct 29 2025, 11:00 PM IST
ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್(ರೈಲು ಸಂಖ್ಯೆ 16512) ರೈಲು ಪ್ರಸ್ತುತ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ಮೂಲಕ ಹಾದುಹೋಗದೆ ನೇರವಾಗಿ ಸರ್‌.ಎಂ.ವಿಸ್ವೇಶ್ವರಯ್ಯ ಟರ್ಮಿನಲ್‌ಗೆ ಸಂಚರಿಸುತ್ತಿದೆ. ಇದರಿಂದಾಗಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಹೆಚ್ಚುವರಿ ರೈಲು ಓಡಿಸಲು ಆಗ್ರಹಿಸಿ ಮನವಿ

Oct 29 2025, 01:30 AM IST
ಕೇಂದ್ರೀಯ ಬಸ್ ನಿಲ್ದಾಣದ ಬಳಿಯ ಕನಕದಾಸ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ

ವಿದ್ಯುದೀಕರಣ ಕಾಮಗಾರಿ: ಮಂಗಳೂರು-ಬೆಂಗಳೂರು ರೈಲು ಓಡಾಟದಲ್ಲಿ ವ್ಯತ್ಯಯ

Oct 28 2025, 01:00 AM IST
ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು, ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

ಉಪನಗರ ರೈಲು ಯೋಜನೆಗೆ ಗ್ರಹಣ - ಪ್ರಧಾನಿ ಗಡುವು ಇಂದು ಮುಕ್ತಾಯ

Oct 26 2025, 08:29 AM IST

ಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್‌ಆರ್‌ಪಿ) 40 ತಿಂಗಳಲ್ಲಿ ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಗಡುವು ಭಾನುವಾರ (ಅ.26) ಕೊನೆಗೊಂಡಿದೆ. ಆದರೆ ಇಲ್ಲಿಯವರೆಗೆ ಶೇ.15ರಷ್ಟು ಕಾಮಗಾರಿಯೂ ಪೂರ್ಣಗೊಂಡಿಲ್ಲ.

ರೈಲು ನಿಲ್ದಾಣ, ಕಂದಕೂರಗೆ ತೆರಳುವ ರಸ್ತೆ ಅಭಿವೃದ್ಧಿಪಡಿಸಿ

Oct 25 2025, 01:00 AM IST
ಪಟ್ಟಣದ ಮಾರುತಿ ನಗರ ಹಾಗೂ ಕಂದಕೂರು ಗ್ರಾಮಕ್ಕೆ ಈ ರಸ್ತೆಯ ಮೂಲಕ ಸಂಚರಿಸಬೇಕಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 43
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved