ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್. ಪುರದ ಸಮೀಪ ರೈಲ್ವೆ ಪರ್ಯಾಯ ರಸ್ತೆಯಲ್ಲಿ 3 ತಿಂಗಳು ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.
ಬೆಂಗಳೂರು ವರ್ತುಲ ರೈಲ್ವೆ (287ಕಿಮೀ) ಯೋಜನೆ ಅನುಷ್ಠಾನಕ್ಕೆ 2,500 ಎಕರೆ ಭೂಸ್ವಾದೀನ ಆಗಬೇಕಿದ್ದು, ವಶಕ್ಕೆ ಪಡೆವ ಭೂಮಿಗೆ ರೈಲ್ವೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡಲಾಗುವುದು
ಇಲ್ಲಿನ ವಸಂತನಗರದ ರೈಲ್ವೆ ಕಾಲನಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ 368 ಮರಗಳಿಗೆ ಕೊಡಲಿ ಹಾಕುವುದನ್ನು ಪರಿಸರ ಪ್ರೇಮಿಗಳು ತೀವ್ರವಾಗಿ ವಿರೋಧಿಸಿದ್ದು, ಈ ಯೋಜನೆಯನ್ನು ಬೇರೆಡೆ ಸ್ಥಳಾಂತರಿಸಲು ಒತ್ತಾಯಿಸಿದ್ದಾರೆ.