• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಂದು ಕೆಲಸಕ್ಕೂ ಲಂಚ ಕೊಡಬೇಕು: ನಾಗರಿಕರ ಪ್ರತಿಭಟನೆ

Sep 12 2025, 12:06 AM IST
ಅಧಿಕಾರಿಗಳು ಪುರಸಭೆ ಆಸ್ತಿ ಉಳಿಸಿಕೊಳ್ಳುವ ಕೆಲಸ ಮಾಡುತ್ತಿಲ್ಲ. ನಿರ್ಮಲ ಕಾನ್ವೆಂಟ್ ಪಕ್ಕ ನಿವೇಶನ ಪುರಸಭೆಗೆ ಸೇರಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಈ ಹಿಂದೆಯೇ ತೀರ್ಪು ನೀಡಿದ್ದರು ಕೋಟ್ಯಾಂತರ ಬೆಲೆ ಬಾಳುವ ಆಸ್ತಿ ಉಳಿಸಿಕೊಳ್ಳುತ್ತಿಲ್ಲ.

60% ಲಂಚ ಬಾಂಬ್‌ಗೆ ರಾಜ್ಯ ಭೋವಿ ನಿಗಮದ ಅಧ್ಯಕ್ಷ ಬಲಿ!

Sep 06 2025, 05:12 AM IST

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ರವಿಕುಮಾರ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಲೋಕಾ ದಾಳಿ: ಕಾನ್‌ಸ್ಟೇಬಲ್ ವಶ, ಪಿಎಸ್‌ಐ ಪರಾರಿ

Sep 05 2025, 01:00 AM IST
ನೊಂದ ಯುವತಿಯ ಕಡೆಯವರ ಬಳಿ ಪಿಎಸ್‌ಐ ಜಗದೇವಿ 75 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 55 ಸಾವಿರವನ್ನು ಮುಗಂಡವಾಗಿ ನೀಡಿದ್ದಾರೆ.

ಲೈಸೆನ್ಸ್‌ಗೂ ಲಂಚ.. ಲೈಸೆನ್ಸ್‌ ಪಡೆದರೂ ಕೊಡಬೇಕಂತೆ ಮಂತ್ಲಿ..!

Sep 03 2025, 01:00 AM IST
ಲೈಸೆನ್ಸ್‌ ಪಡೆಯುವುದಕ್ಕೂ ಲಂಚ ಕೊಡಬೇಕು. ಲೈಸೆನ್ಸ್‌ ಪಡೆದ ನಂತರವೂ ಅಧಿಕಾರಿಗಳಿಗೆ ಮಂತ್ಲಿ ಕೊಡಬೇಕು. ಪ್ರಶ್ನೆ ಮಾಡಿದವರನ್ನೇ ಅಧಿಕಾರಿಗಳು ಟಾರ್ಗೆಟ್‌ ಮಾಡುತ್ತಾರೆ. ತಪಾಸಣೆ ನೆಪದಲ್ಲಿ ಕೇಸ್‌ ಬುಕ್‌ ಮಾಡುತ್ತಾರೆ. ತಪಾಸಣೆಗೂ ಮುನ್ನವೇ ತಪ್ಪೊಪ್ಪಿಗೆ ಪತ್ರಕ್ಕೆ ಸಹಿ ಮಾಡುವಂತೆ ಒತ್ತಡ ಹೇರುತ್ತಾರೆ.

ಲಂಚ: ಲೋಕಾಯುಕ್ತ ಗಾಳಕ್ಕೆ ಬಿದ್ದ ಸಹಕಾರ ಅಧಿಕಾರಿ

Sep 03 2025, 01:00 AM IST
ನಂದಿನಿ ಹಾಲು ಒಕ್ಕೂಟ ಸಹಕಾರ ಸಂಘದ ಆಡಳಿತ ಮಂಡಳಿ ರಚಿಸಲು ಚುನಾವಣೆ ದಿನಾಂಕ ನಿಗದಿಪಡಿಸಲು ₹5 ಸಾವಿರಕ್ಕೆ ಬೇಡಿಕೆಯಿಟ್ಟು, ₹3 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಸಹಕಾರ ಸಂಘಗಳ ಸಿಡಿಒ ಅಧಿಕಾರಿ ಲೋಕಾಯುಕ್ತರ ಗಾಳಕ್ಕೆ ಸಿಕ್ಕಿ ಬಿದ್ದಿದ್ದಾರೆ.

ಲಂಚ ಪಡೆದ ಆರೋಪಿತರಿಗೆ 4 ವರ್ಷ ಕಠಿಣ ಶಿಕ್ಷೆ, ₹ 10 ಸಾವಿರ ದಂಡ

Aug 17 2025, 02:29 AM IST
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಗೆ ವೈದ್ಯಕೀಯ ರಜೆ ಮೇಲಿದ್ದ ಅವಧಿಯಲ್ಲಿನ ವೇತನ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌

Aug 11 2025, 01:41 AM IST

ಗುರುಗ್ರಾಮದ ಭೂ ಖರೀದಿ ಅಕ್ರಮಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಪಿಎಂಎಲ್‌ಎ ವಿಶೇಷ ಕೋರ್ಟ್‌ಗೆ ವಿಸ್ತೃತ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಪ್ರಶ್ನೆಗಾಗಿ ಲಂಚ : ಸಂಸದೆ ಮೊಯಿತ್ರಾ ವಿರುದ್ಧ ಲೋಕಪಾಲ್‌ಗೆ ಸಿಬಿಐ ವರದಿ

Jul 29 2025, 01:01 AM IST
ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದ ಆರೋಪ ಎದುರಿಸುತ್ತಿರುವ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್‌ ಹೀರಾನಂದಾನಿ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಲೋಕಪಾಲಕ್ಕೆ ವರದಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಂಚ ಸ್ವೀಕಾರ : ಮೂವರು ಲೋಕಾಯುಕ್ತ ಬಲೆಗೆ

Jul 23 2025, 02:06 AM IST
ಅನ್ಯಕ್ರಾಂತವಾದ ಭೂಮಿಯ ವಿನ್ಯಾಸ ನಕ್ಷೆ ಅನುಮೋದನೆಗೆ ಲಂಚಕ್ಕೆ ಬೇಡಿಕೆ ಇಟ್ಟು ಅದನ್ನು ಸ್ವೀಕರಿಸುವಾಗ ಮಂಡ್ಯ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ಮಂಗಳವಾರ ಜರುಗಿದೆ.

ಗಾಡಿಯಲ್ಲಿದ್ದ ಹಣ ಜಪ್ತಿ ಮಾಡಿದ್ದಕ್ಕೆ ಲಂಚ ಕೇಸ್‌ ರದ್ದು!

Jul 21 2025, 01:30 AM IST

ಖಾತೆ ವರ್ಗಾವಣೆ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಆರೋಪದಡಿ ಗ್ರಾಪಂ ಅಧ್ಯಕ್ಷರೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved