• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶವ್ಯಾಪಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ತಿರುಪತಿ ಲಡ್ಡು ಕಲಬೆರೆಕೆ ವಿವಾದ : ನಾಲ್ವರ ಬಂಧನ

Feb 10 2025, 01:45 AM IST

  ದೇಶವ್ಯಾಪಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ತಿರುಪತಿ ತಿಮ್ಮಪ್ಪನ ದೇಗುಲದ ಪ್ರಸಾದ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ತಪ್ಪಿದ ಮತ್ತೊಂದು ದುರಂತ : ಲಡ್ಡು ಕೌಂಟರ್‌ನಲ್ಲಿ ಶಾರ್ಟ್‌ ಸರ್ಕೀಟ್‌

Jan 14 2025, 01:05 AM IST
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 6 ಜನರು ಬಲಿಯಾದ ಬೆನ್ನಲ್ಲೇ ತಿರುಮಲದಲ್ಲಿ ಮತ್ತೊಂದು ಸಂಭವನೀಯ ದುರಂತ ತಪ್ಪಿದೆ.

ತಿರುಪತಿ ದೇವಸ್ಥಾನದ ಶ್ರೀವಾರಿ ಪ್ರಸಾದಕ್ಕೆ ಬೇಡಿಕೆ ಹೆಚ್ಚಳ : ಲಡ್ಡು ಕಟ್ಟಲು ಇನ್ನೂ 84 ನೌಕರರ ನೇಮಕ

Dec 13 2024, 12:51 AM IST
ತಿರುಮಲದ ತಿರುಪತಿ ದೇವಸ್ಥಾನದ ಪ್ರಸಿದ್ಧ ಶ್ರೀವಾರಿ ಲಡ್ಡು ಪ್ರಸಾದಕ್ಕೆ ಬೇಡಿಕೆ ಹೆಚ್ಚಿದ್ದು, ಲಡ್ಡು ತಯಾರಿಕೆಗೆ ಇನ್ನೂ 84 ನೌಕರರನ್ನು ನೇಮಕ ಮಾಡಿಕೊಳ್ಳಲು ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ನಿರ್ಧರಿಸಿದೆ.

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಕೇಸ್ ಕುರಿತು ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

Oct 05 2024, 07:36 AM IST

ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿತ್ತು ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಿದೆ

1.8.ಲಕ್ಷಕ್ಕೆ ಹರಾಜಾದ ಗಣಪತಿ ಲಡ್ಡು

Oct 05 2024, 01:41 AM IST
ವಿಶ್ವ ಹಿಂದೂ ಪರಿಷತ್‌ ಹಾಗೂ ಇಲ್ಲಿನ ಬಜರಂಗದಳದಿಂದ ಶುಕ್ರವಾರ ರಾತ್ರಿ ನಗರದ ಹಿಂದೂ ಮಹಾ ಗಣಪತಿಯ ಲಡ್ಡು ಪ್ರಸಾದದ ಹರಾಜು ಪ್ರಕ್ರಿಯೆ ನಡೆಸಿದ್ದು, ಈ ವೇಳೆ ಎನ್‌ಬಿಕೆ ಹಾಗೂ ಎನ್‌ಟಿಆರ್‌ ಅಭಿಮಾನಿ ಬಳಗದ ಮುಖಂಡ ಹಾಗೂ ಶಾಂತಿ ಮೆಡಿಕಲ್‌ ದೇವರಾಜ್‌ ಅವರು 1.8 ರುಗಳಿಗೆ ಹರಾಜು ಕೂಗುವ ಮೂಲಕ ಲಡ್ಡುಪ್ರಸಾದವನ್ನು ತಮ್ಮದಾಗಿಸಿಕೊಂಡರು.

ತಿರುಪತಿ ಲಡ್ಡು ವಿವಾದ : ‘ದೇವರನ್ನು ರಾಜಕೀಯದಿಂದ ದೂರವಿಡಿ’ ಎಂದ ಸುಪ್ರೀಂ ಕೋರ್ಟ್

Oct 01 2024, 01:17 AM IST
ತಿರುಮಲ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆಯೆಂಬ ಆರೋಪದ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಸಾಕ್ಷ್ಯಾಧಾರಗಳಿಲ್ಲದೆ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದ ಅಪವಿತ್ರ : ಪುತ್ತೂರಿನಲ್ಲಿ ಖಾಸಗಿ ದೂರು ದಾಖಲು

Sep 29 2024, 01:50 AM IST

ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದವನ್ನು ಅಪವಿತ್ರಗೊಳಿಸಿರುವ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರಿನ ಸುಬ್ರಹ್ಮಣ್ಯ ನಟ್ಟೋಜ ಎಂಬವರು ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.

ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ಆರೋಪ: ವೈಎಸ್ಸಾರ್‌ ಕಾಂಗ್ರೆಸ್‌ ನಾಯಕರ ಪ್ರಾಯಶ್ಚಿತ್ತ ಪೂಜೆ

Sep 29 2024, 01:36 AM IST

ಹಿಂದಿನ ಮುಖ್ಯಮಂತ್ರಿ ಜಗನ್‌ಮೋಹನ ರೆಡ್ಡಿ ಆಡಳಿತಾವಧಿಯಲ್ಲಿ ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆಯಾಗಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪ ಸುಳ್ಳು’ ಎಂದಿರುವ ಜಗನ್‌ರ ವೈಎಸ್ಸಾರ್‌ ಕಾಂಗ್ರೆಸ್‌ ನಾಯಕರು

ತಿರುಪತಿ ಲಡ್ಡು ಪ್ರಕರಣ ಸಿಬಿಐಗೆ ಒಪ್ಪಿಸಲು 30ರಂದು ಧರ್ಮಾಗ್ರಹ ಸಭೆ

Sep 27 2024, 01:25 AM IST
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ವಿಹಿಂಪ ಮಂಗಳೂರು ವಿಭಾಗ ಸಹಕಾರ್ಯದರ್ಶಿ ಶಿವಾನಂದ ಮೆಂಡನ್‌, ಮಂಗಳೂರಿನಲ್ಲಿ ಸೆ.30ರಂದು ಬೆಳಗ್ಗೆ 8ರಿಂದ 12.30ರವರೆಗೆ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಧರ್ಮಾಗ್ರಹ ಸಭೆ ನಡೆಯಲಿದೆ ಎಂದು ತಿಳಿದರು.

ತಿರುಪತಿ ಲಡ್ಡು; ಜಗನಮೋಹನ ರೆಡ್ಡಿಗೆ ತಟ್ಟಲಿದೆ ಶಾಪ

Sep 27 2024, 01:21 AM IST
ದೇವರ ಪ್ರಸಾದ ಪವಿತ್ರವಾದುದ್ದು. ನಂಬಿಕೆ, ವಿಶ್ವಾಸ ಭಾವನೆಯಿಂದ ಕೂಡಿರುತ್ತದೆ. ಇಂಥ ವಸ್ತುವಿನಲ್ಲಿ ಪ್ರಾಣಿ ಕೊಬ್ಬು ಬೆರೆಸಿದ್ದಾರೆ. ಮುಂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆ ರೀತಿ ಆಗದಂತೆ ನೋಡಿಕೊಳ್ಳಬೇಕು.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved