• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ: ಇನೋವಾ ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

Oct 31 2025, 02:00 AM IST
ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಿ.ಹೊಸಹಳ್ಳಿ ಬಳಿ ಬುಧವಾರ ತಡ ರಾತ್ರಿ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ಕಾರಿನಲ್ಲಿದ್ದ ಹುಣಸೂರು ತಾಲೀಕಿನ ಮೂಕನಹಳ್ಳಿ ಚಂದ್ರಶೇಖರ್ (30) ಸಜೀವ ದಹನವಾಗಿದ್ದಾರೆ.

ಲಾರಿ ಹಾಯ್ದು ಪೊಲೀಸ್ ಚೆಕ್‌ಪೋಸ್ಟ್ ಧ್ವಂಸ

Oct 24 2025, 01:00 AM IST
ಪೊಲೀಸ್ ಚೆಕ್‌ಪೋಸ್ಟ್ ಮೇಲೆ ಲಾರಿ ಬಿದ್ದು ಅದೃಷ್ಟಶವಶಾತ್ ಪೊಲೀಸ್ ಸಿಬ್ಬಂದಿ ಜೀವಾಪಾಯದಿಂದ ಪಾರಾದ ಘಟನೆ ಹಿರೇಗುತ್ತಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಅಕ್ರಮ ಗೋವು ಸಾಗಿಸುತ್ತಿದ್ದ ಲಾರಿ ಪಲ್ಟಿ: ನಾಲ್ಕು ಗೋವುಗಳ ಸಾವು

Oct 22 2025, 01:03 AM IST
ಲಾರಿಯಲ್ಲಿ 20 ಗೋವುಗಳಿದ್ದು, ಇದರಲ್ಲಿ ನಾಲ್ಕು ಸ್ಥಳದಲ್ಲಿಯೇ ಸಾವನ್ನಪ್ಪಿವೆ.16 ಗೋವುಗಳನ್ನು ಗೋಶಾಲೆಗೆ ಸಾಗಿಸಲಾಗಿದೆ

ಅಕ್ರಮವಾಗಿ ಮಣ್ಣು ಕಳ್ಳತನ: ಲಾರಿ ವಶಕ್ಕೆ ಪಡೆದು ದಂಡ

Oct 15 2025, 02:06 AM IST
ಅಕ್ರಮವಾಗಿ ಮಣ್ಣು ಕಳ್ಳತನ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಎರಡು ಲಾರಿಗಳನ್ನು ವಶಕ್ಕೆ ಪಡೆದು 74,000 ರು.ಗಳು ದಂಡವನ್ನು ವಿಧಿಸಿದ್ದಾರೆ.

ಕಮಿಷನ್‌ ಕೇಳಿದವನ ಲಾರಿ ಗುದ್ದಿ ಕೊಲ್ಲಿಸಿದ ಪಡಿತರ ಮಾಫಿಯಾ!

Oct 11 2025, 12:02 AM IST
ಪಡಿತರ ವಸ್ತುಗಳ ಕಳ್ಳಸಾಗಣೆಗೆ ಕಡಿವಾಣ ಹಾಕುವಂತೆ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ ಹೊರತಾಗಿಯೂ ರಾಜ್ಯದಲ್ಲಿ ಪಡಿತರ ಮಾಫಿಯಾದ ಹಾವಳಿ ನಿಲ್ಲವಂತೆ ಕಾಣುತ್ತಿಲ್ಲ.

ಲಾರಿ, ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ : ಚಾಲಕ, ಕ್ಲಿನರ್‌ ಸ್ಥಳದಲ್ಲೇ ಸಾವು

Oct 11 2025, 12:02 AM IST
ಸಿಮೆಂಟ್ ತುಂಬಿದ್ದ ಲಾರಿ ಮತ್ತು ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕ, ಕ್ಲಿನರ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ ನಲ್ಲಿದ್ದ 13ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಜಡಗನಕೊಪ್ಪಲು ಬಳಿ ಶುಕ್ರವಾರ ಮುಂಜಾನೆ ನಡೆದಿದೆ.

ಟಿಪ್ಪರ್ ಲಾರಿ ಹರಿದು ವ್ಯಕ್ತಿ ಸಾವು: ಗ್ರಾಪಂ ಮುಂದೆ ಶವವಿಟ್ಟು ಪ್ರತಿಭಟನೆ

Oct 01 2025, 01:00 AM IST
ಸೋಂಪುರ ಹೋಬಳಿಯ ನರಸೀಪುರ ಗ್ರಾಮದ ಹನುಮಂತರಾಜು (38) ಮೃತಪಟ್ಟ ದುರ್ದೈವಿ, ಖಾಸಗಿ ಶಾಲೆಯ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಅಕ್ರಮ ಮರಳು ಸಾಗಾಟ: 5 ಲಾರಿ ವಶ, ಪ್ರಕರಣ ದಾಖಲು

Sep 09 2025, 01:01 AM IST
ತಾಲೂಕಿನ ಇಟ್ಟಿಗಿ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲಬೂರು ಗ್ರಾಮದಿಂದ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಹೊಸಪೇಟೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.

ಸಾಮರ್ಥ್ಯ ಮೀರಿ ಲಾರಿ ಮರಳು ಸಾಗಾಟ, ಕಣ್ಮುಂಚಿ ಕುಳಿತ ಕಾರ್ಯಪಡೆ

Sep 04 2025, 01:01 AM IST
ಪಟ್ಟಣದ ಪೊಲೀಸ್‌ ಠಾಣೆಯ ಮುಂದೆ ಮರಳು ತುಂಬಿದ ಲಾರಿಗಳು, ಸಾಮರ್ಥ್ಯ ಮೀರಿ ಸಾಗಾಟ ಮಾಡುತ್ತಿದ್ದರೂ ತಾಲೂಕು ಮಟ್ಟದ ಕಾರ್ಯಪಡೆ ಮಾತ್ರ ಕಂಡು ಕಾಣದಂತೆ ಇದೆ.

ಲಾರಿ ಹಿಟ್‌ ಆ್ಯಂಡ್‌ ರನ್‌: ಬೈಕ್‌ ಹಿಂಬದಿ ಸವಾರ ಸಾವು

Aug 25 2025, 02:00 AM IST
ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved