• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿಗೆ ಸೋಲು ಕುರಿತ ಹೇಳಿಕೆಗೆ ಫೇಸ್‌ಬುಕ್‌ ಕ್ಷಮೆ

Jan 16 2025, 01:30 AM IST
2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು ಎಂಬ ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ ಹೇಳಿಕೆ ಕುರಿತು ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ಇಂಡಿಯಾ ಬುಧವಾರ ಕ್ಷಮೆ ಕೋರಿದೆ.

ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅ.23ರಂದು ಪ್ರಿಯಾಂಕಾ ನಾಮಪತ್ರ

Oct 22 2024, 12:04 AM IST
ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಬಳ್ಳಾರಿ ಲೋಕಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದ ವಾಲ್ಮೀಕಿ ನಿಗಮದ 20 ಕೋಟಿ ಬಳಕೆ!

Sep 11 2024, 01:30 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದ ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಬಹುಕೋಟಿ ಹಗರಣದ ಪ್ರಮುಖ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಎಂದು ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ.  

ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರಿದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ!

Jul 20 2024, 12:56 AM IST
ಬೆಂಗಳೂರಿನ ನೈಸ್‌ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಕಳಪೆ ಸಾಧನೆ: ಅಜಿತ್‌ ಬಣಕ್ಕೆ 28 ನಾಯಕರು ಗುಡ್‌ಬೈ: ಶರದ್‌ ಬಣಕ್ಕೆ ಜಂಪ್‌

Jul 18 2024, 01:34 AM IST
ಇತ್ತೀಚಿನ ಲೋಕಸಭಾ ಚುನಾವಣೆಯ ಕಳಪೆ ಸಾಧನೆ ಬೆನ್ನಲ್ಲೇ ಮಹಾರಾಷ್ಟ್ರದ ಪಿಂಪ್ರಿ ಚಿಚ್ವಾಡದ ಅಜಿತ್‌ ಪವಾರ್‌ ಬಣದ ಎನ್‌ಸಿಪಿಯ 28 ನಾಯಕರು ಬುಧವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಶರದ್‌ ಪವಾರ್ ಬಣದ ಎನ್‌ಸಿಪಿ ಸೇರಿದ್ದಾರೆ. ಸ್ವತಃ ಶರದ್‌, ಈ ನಾಯಕರನ್ನು ಸ್ವಾಗತಿಸಿದರು.

ಲೋಕಸಭಾ ಚುನಾವಣೆ: 7200 ಅಭ್ಯರ್ಥಿಗಳಿಗೆ ಠೇವಣಿಯೇ ನಷ್ಟ

Jun 14 2024, 01:09 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 8360 ಅಭ್ಯರ್ಥಿಗಳ ಪೈಕಿ 7,194 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಕ್ಷೇತ್ರವಾರು ಸಭೆ: ಡಿ.ಕೆ.ಶಿವಕುಮಾ‌ರ್

Jun 11 2024, 10:48 AM IST

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ತಿಳಿಸಿದ್ದಾರೆ.

ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಲೋಕಸಭಾ ಚುನಾವಣೆ’ ವಿಶ್ಲೇಷಣೆ

Jun 10 2024, 12:53 AM IST
ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ೮ ವಿದ್ಯಾರ್ಥಿಗಳು ಲೋಕಸಭಾ ಚುನಾವಣೆಯ ಕುರಿತಾಗಿ ವಿಷಯ ಮಂಡನೆ ಮಾಡಿದರು

ಲೋಕಸಭಾ ಚುನಾವಣೆ: ಶೇ.65.79 ಮತದಾನ

Jun 07 2024, 12:30 AM IST
18ನೇ ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಹೊರತು ಪಡಿಸಿ ಶೇ.65.79 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿಯೂ ಕಾಂಗ್ರೆಸ್‌ಗೆ ಹಿನ್ನಡೆ

Jun 05 2024, 12:30 AM IST
ಉಡುಪಿಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಹಜವಾಗಿಯೇ ಮೇಲುಗೈ ಸಾಧಿಸಿದ್ದರೆ, ಚಿಕ್ಕಮಗಳೂರಿನ 4 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ಗಿಂತ ಬಿಜೆಪಿಗೇ ಹೆಚ್ಚು ಮತಗಳು ಲಭಿಸಿವೆ. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಸಾಧನೆ ಕಳಪೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved