• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ವರದಿ ಜಾರಿಗೆ ತನ್ನಿ

Jun 19 2025, 12:35 AM IST
ಜಾತಿ ಗಣತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಿರಂಗ ಪತ್ರ ಬರೆದಿದ್ದು, ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ, ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಪ್ರೊ.ಎಂ.ಗೋವಿಂದರಾವ್ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ/ ಜಿಲ್ಲೆಯ ಶಾಸಕರು ಭಾಗಿ

Jun 18 2025, 11:49 PM IST
ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ, ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು.

ವಿವಿಧ ವಲಯಗಳ ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ: ಪ್ರೊ. ಎಂ. ಗೋವಿಂದ ರಾವ್

Jun 18 2025, 11:49 PM IST
ಜಿಲ್ಲೆಯಲ್ಲಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು.

ವಾರದಲ್ಲಿ ಮ್ಯಾಜಿಸ್ಟ್ರೇಟ್‌ ‘ಕಪ್‌’ತುಳಿತ ತನಿಖಾ ವರದಿ

Jun 18 2025, 12:43 AM IST
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ), ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ (ಡಿಎನ್‌ಎ) ಸಂಸ್ಥೆಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಮಹಿಳಾ ಗ್ರಾಮಸಭೆ ನಡೆಸಿ ಆಯೋಗಕ್ಕೆ ವರದಿ ಸಲ್ಲಿಸಿ

Jun 17 2025, 02:06 AM IST
ಬಾಳೆಹೊನ್ನೂರು ಬಾಳೆಹೊನ್ನೂರು ಪಟ್ಟಣದಲ್ಲಿ ಶೀಘ್ರದಲ್ಲೇ ಮಹಿಳೆಯರ ಗ್ರಾಮಸಭೆ ನಡೆಸಿ ಅವರ ಕುಂದುಕೊರತೆ ಆಲಿಸಿ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಕ್ರಮಕ್ಕೆ ವರದಿ: ತಂಜಿಲ್ಲಾ

Jun 16 2025, 07:07 AM IST
ಪಟ್ಟಣದ ಅಕ್ಕಿ ಗಿರಣಿಗಳು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಮೇಲಾಧಿಕಾರಿಗೆ ವರದಿ ಮಾಡಲಾಗುವುದು ಎಂದು ಜಿಲ್ಲಾ ಪರಿಸರ ಉಪ ಅಧಿಕಾರಿ ತಂಜಿಲ್ಲಾ ಗಿರಣಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಹಿಂದುಳಿದ ವರ್ಗಗಳಿಗೆ ಶಕ್ತಿ ಬರುತ್ತಿತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

Jun 16 2025, 03:06 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಿಂದ ಶೋಷಿತರು ಹಾಗೂ ಹಿಂದುಳಿದವರು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದ ಜನರು ಕೇವಲ ವೋಟ್ ಬ್ಯಾಂಕ್ ಆಗದೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ತಮ್ಮ ಹಕ್ಕುಗಳನ್ನು ಕೇಳಿ ಪಡೆಯುವಂತಾಗಬೇಕು.

ಸರ್ಕಾರ ಕಾಂತರಾಜು ಆಯೋಗ ವರದಿ ಒಪ್ಪಬೇಕಿತ್ತು : ಆಂಜನೇಯ

Jun 15 2025, 12:05 PM IST

ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಒಪ್ಪಿ ಬಹಿರಂಗಪಡಿಸಬೇಕಿತ್ತು - ಎಚ್.ಆಂಜನೇಯ 

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ - 15 ದಿನದಲ್ಲಿ ವರದಿ ಬಾರದಿದ್ದರೆ ವಿಮಾನಯಾನ ಸಚಿವರ ಭೇಟಿ : ಎಂಬಿಪಾ

Jun 14 2025, 06:48 AM IST

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡ ಇನ್ನು 15 ದಿನಗಳಲ್ಲಿ ಅಂತಿಮ ಸ್ಥಳ ನಿಗದಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆಯಿದೆ

ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ಸರ್ಕಾರಕ್ಕೆ ಸಲ್ಲಿಸಿ-ಶಾಸಕ ಸಿಸಿಪಾ

Jun 14 2025, 02:19 AM IST
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಹಾನಿಯಾದ ಜಮೀನುಗಳನ್ನು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved