• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೇ.40 ಕಮಿಷನ್‌ ಆರೋಪ : ನ್ಯಾ. ದಾಸ್‌ ವರದಿ ಪರಿಶೀಲನೆಗೆ ಮತ್ತೊಂದು ಸಮಿತಿ

Sep 16 2025, 11:26 AM IST

ಶೇ.40 ಪರ್ಸೆಂಟ್‌ ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಲು  ಡಾ.ಸುಧೀರ್‌ ಕೃಷ್ಣ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.

ಕೋರ್ಟ್‌ ವಿಚಾರಣೆ ಮುನ್ನ ಮೆಟ್ರೋ ದರ ಸಮಿತಿ ವರದಿ ಬಹಿರಂಗ

Sep 13 2025, 08:56 AM IST

ಮೆಟ್ರೋ ರೈಲು ಟಿಕೆಟ್ ದರವನ್ನು ಪ್ರತಿ ವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಳ ಮಾಡಲು ಮೆಟ್ರೋ ರೈಲು ಟಿಕೆಟ್ ದರ ನಿಗದಿ ಸಮಿತಿ (ಎಫ್‌ಎಫ್‌ಸಿ) ಬಿಎಂಆರ್‌ಸಿಎಲ್‌ಗೆ ಶಿಫಾರಸು ಮಾಡಿದೆ.

ಬೆಳೆವಿಮೆ ಅಕ್ರಮ: ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ನೀಡಿ: ಸಚಿವ ಶಿವಾನಂದ ಪಾಟೀಲ

Sep 10 2025, 01:03 AM IST
ಶಿಗ್ಗಾಂವಿ ತಾಲೂಕಿನಲ್ಲೇ ನಕಲಿ ಆರ್‌ಟಿಸಿ ಬಳಸಿ ನೂರಾರು ಎಕರೆಯಲ್ಲಿ ಬೆಳೆವಿಮೆ ಪಡೆದುಕೊಳ್ಳುತ್ತಿದ್ದಾರೆ ಎಂದ ದೂರುಗಳಿವೆ. ಈ ಜಾಲ ಹೇಗೆ ನಡೆಯುತ್ತೆ. ಇದರಲ್ಲಿ ಅಧಿಕಾರಿಗಳು ಹಾಗೂ ವಿಮಾ ಕಂಪನಿಯವರು ಸಹ ಶಾಮೀಲಾಗಿರಬಹುದು. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.

10 ದಿನಗಳಲ್ಲಿ ಬೆಳೆಹಾನಿ ವರದಿ ಸಮೀಕ್ಷೆ ಸಲ್ಲಿಸಲು ಸೂಚನೆ

Sep 09 2025, 01:01 AM IST
ರಾಜ್ಯಾದ್ಯಂತ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ಸರ್ಕಾರಕ್ಕೆ ಶೀಘ್ರ ಬೆಳೆಹಾನಿ ವರದಿ ಸಲ್ಲಿಕೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

Sep 08 2025, 01:01 AM IST
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಜಿಲ್ಲೆಯ ಬ್ಯಾಡಗಿ, ಹಿರೇಕೆರೂರು ಹಾಗೂ ಹಾನಗಲ್ಲ ತಾಲೂಕುಗಳಿಗೆ ಭೇಟಿ ನೀಡಿ ಹಾನಿಗೀಡಾದ ಬೆಳೆಗಳನ್ನು ವೀಕ್ಷಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.

ಪ್ರಜಾಸೌಧ ಕಟ್ಟಡಕ್ಕೆ ಯೋಗ್ಯ ಜಾಗದ ವರದಿ ಸರ್ಕಾರಕ್ಕೆ

Sep 04 2025, 01:01 AM IST
ಈಗಾಗಲೇ ಪ್ರಜಾಸೌಧ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಮಂಜೂರು ಆಗಿದೆ. ಕಂದಾಯ ಸಚಿವರು ಹಾಗೂ ಸ್ಥಳೀಯ ಶಾಸಕರು ಸ್ಥಳ ಗುರುತಿಸಲು ತಿಳಿಸಿದ್ದು, ಅದರಂತೆ ಪ್ರಜಾಸೌಧ ಕಟ್ಟಡಕ್ಕೆ ಯೋಗ್ಯ ಜಾಗದ ವರದಿ ಸಿದ್ಧಪಡಿಸಿ ಸ್ಥಳೀಯರ ಅಭಿಪ್ರಾಯ ಪಡೆದು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಮ್ಮದ್‌ ರೋಷನ್‌ ಹೇಳಿದರು.

ತ್ಯಾಜ್ಯ ಮಾದರಿ ಸಂಗ್ರಹ : ವಾಸ್ತವ ವರದಿ ಬರಲಿ

Sep 04 2025, 01:00 AM IST
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳು ಅವೈಜ್ಞಾನಿಕವಾಗಿ, ಚರಂಡಿಗಳ ಮೂಲಕ ಹಳ್ಳಕೊಳ್ಳಗಳಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ, ಪರಿಸರ ಅಧಿಕಾರಿಗಳು ಬುಧವಾರ (ಸೆ.3) ಇಲ್ಲಿನ ಫಾರ್ಮಾ ಕಂಪನಿಯೊಂದರಿಂದ ಹೊರಬಿಡಲಾಗುತ್ತಿದ್ದ ದ್ರವತ್ಯಾಜ್ಯ ಮಾದರಿಯನ್ನು ಸಂಗ್ರಹಿಸಿದ್ದಾರೆ.

ಬೆಳೆನಷ್ಟದ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ

Sep 03 2025, 01:00 AM IST
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 45000 ಹೆಕ್ಟೇರ್‌ ಪ್ರದೇಶ ಅಡಕೆ ಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಅಲ್ಲದೇ ಸಹಸ್ರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯು ಹಾನಿಗೊಳಗಾಗಿದ್ದು, ಬೆಳೆನಷ್ಟದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಮಾಲಿನ್ಯದಿಂದ ಬೆಂಗಳೂರಿಗರ ಆಯುಷ್ಯ 2 ವರ್ಷ ಕಡಿತ: ವರದಿ

Sep 03 2025, 01:00 AM IST
ಕಳೆದ ಎರಡೂವರೆ ದಶಕದಲ್ಲಿ ಉದ್ಯಾನನಗರಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಗಂಭೀರ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರಸಕ್ತ ಐಟಿ ಸಿಟಿಯಲ್ಲಿನ ವಾಯುಮಾಲಿನ್ಯವು ಪ್ರತಿ ನಾಗರಿಕರ ಆಯುಷ್ಯವನ್ನು 2 ವರ್ಷದಷ್ಟು ಕಡಿತ ಮಾಡುತ್ತಿದೆ ಎಂದು ವರದಿಯೊಂದು ಎಚ್ಚರಿಸಿದೆ.

ಬೆಳೆಹಾನಿ: ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷಾ ವರದಿ ನಿರೀಕ್ಷೆ

Sep 02 2025, 01:00 AM IST
ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 59
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved