• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೆಂಬರ್‌ 4, 5ಕ್ಕೆ ಆದಿಚುಂಚನಗಿರಿ ಮಠದ ವಾರ್ಷಿಕೋತ್ಸವ: ಮಂಜುನಾಥ್‌

Nov 01 2025, 01:30 AM IST
ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾ ಮಠದ 35ನೇ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ವಿಭಿನ್ನ, ವಿಶೇಷವಾಗಿ ಆಚರಿಸಲು ಶ್ರೀ ಆದಿಚುಂಚನಗಿರಿ ಮಠ ತೀರ್ಮಾನಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.

ಯಕ್ಷಾವಾಸ್ಯಮ್ ಕಾರಿಂಜ ಪಂಚಮ ವಾರ್ಷಿಕೋತ್ಸವ: ಕುರಿಯ ಭಾಗವತರಿಗೆ ಪ್ರಶಸ್ತಿ

Oct 29 2025, 11:15 PM IST
ಈ ಸಾಲಿನ ಯಕ್ಷಾವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಅವರಿಗೆ ನ.೧ರಂದು ಪ್ರದಾನ ಮಾಡಲಾಗುವುದು ಎಂದು ಯಕ್ಷಾವಾಸ್ಯಮ್ ಸಂಸ್ಥಾಪಕಿ ಸಾಯಿಸುಮಾ ಎಂ.ನಾವಡ ತಿಳಿಸಿದ್ದಾರೆ.

ಮಂಗಳೂರು ಹಿಂದಿ ಪ್ರಚಾರ ಸಮಿತಿ 80ನೇ ವಾರ್ಷಿಕೋತ್ಸವ

Oct 27 2025, 12:30 AM IST
ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿ ಸಂಸ್ಥೆಯ 80ನೇ ವಾರ್ಷಿಕೋತ್ಸವ ನಗರದ ಮಣ್ಣಗುಡ್ಡೆಯಲ್ಲಿರುವ ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿಯಲ್ಲಿ ನಡೆಯಿತು.

ಯಕ್ಷ ಮಿತ್ರರು ಸುರತ್ಕಲ್ 20ನೇ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ

Oct 24 2025, 01:00 AM IST
ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆಯಲ್ಲಿಯಕ್ಷ ಮಿತ್ರರು ಸುರತ್ಕಲ್ ವತಿಯಿಂದ 20ನೇ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು.

ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ

Oct 20 2025, 01:04 AM IST
ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಬಂಟರ ಸಂಘ ಸುರತ್ಕಲ್ ವತಿಯಿಂದ ನಡೆಸಲ್ಪಡುವ ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಸೂಪರ್ ಬೈಕ್ ರ್ಯಾಲಿಯೊಂದಿಗೆ ಮೊದಲ ವಾರ್ಷಿಕೋತ್ಸವ

Sep 09 2025, 01:00 AM IST
ಐಬಿಸ್ ಸ್ಟೈಲ್ಸ್ ಮೈಸೂರಿನಲ್ಲಿ ರೈಡರ್ ಗಳು, ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳನ್ನು ಒಗ್ಗೂಡುವುದರೊಂದಿಗೆ ಆರಂಭಗೊಂಡವು.

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವಾರ್ಷಿಕೋತ್ಸವ: ವಿಪ್ರೋತ್ತಮರಿಗೆ ಗೌರವ

Sep 05 2025, 01:01 AM IST
ಶ್ರೀ ಕುದುಕುಳ್ಳಿ ಈಶ್ವರ ದೇವಸ್ಥಾನದ ಅರ್ಚಕ, ದೇವಳಗಳ ಬ್ರಹ್ಮಕಲಶದ ಸಂದರ್ಭದಲ್ಲಿ ಅಷ್ಟಬಂಧ ಒದಗಿಸುವ ಸಗ್ರಿ ಅನಂತ ಭಟ್, ಕಕ್ಕುಂಜೆಯ ಶಿವಳ್ಳಿ ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅರ್ಚಕ, ದೇವಳದ ಸರ್ವತೋಮುಖ ಅಭಿವೃದ್ಧಿಗೆ ಅರ್ಪಿಸಿಕೊಂಡ ವಿಷ್ಣುಮೂರ್ತಿ ಶಾಸ್ತ್ರಿ ಕಕ್ಕುಂಜೆ ಮತ್ತು ಪರಿಷತ್ತಿನ ಕಾರ್ಯಕ್ರಮಗಳಿಗೆ ಫಲಾಪೇಕ್ಷೆ ಇಲ್ಲದೆ ಸೇವೆ ನೀಡುವ ಛಾಯಾಚಿತ್ರಗ್ರಾಹಕ ರಂಗನಾಥ ಸರಳಾಯ ಅವರಿಗೆ ಪರಿಷತ್ತಿನ ವತಿಯಿಂದ ಗೌರವಾರ್ಪಣೆ ನೀಡಲಾಯಿತು.

ಕುಶಾಲನಗರ ಸವಿತಾ ಸಮಾಜ ನೂತನ ಕಟ್ಟಡ ವಾರ್ಷಿಕೋತ್ಸವ

Sep 03 2025, 01:02 AM IST
ಕುಶಾಲನಗರ ಸವಿತಾ ಸಮಾಜದ ನೂತನ ಕಟ್ಟಡದ ಮೊದಲನೇ ವಾರ್ಷಿಕೋತ್ಸವ ಹಾಗೂ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ ಹಾರಂಗಿ ರಸ್ತೆಯ ಸಂಘದ ಕಟ್ಟಡದ ಆವರಣದಲ್ಲಿ ನಡೆಯಿತು.

ಕಾನ್‌ಬೈಲ್‌ನಲ್ಲಿ ಅನ್ನಪೂರ್ಣ ಸ್ವಸಹಾಯ ಸಂಘದ ವಾರ್ಷಿಕೋತ್ಸವ

Aug 11 2025, 12:54 AM IST
ಸಾಲವನ್ನು ಯಾವ ಉದ್ದೇಶಕ್ಕೆ ಪಡೆಯುತ್ತೇವೆ ಅದನ್ನು ಅದೇ ಉದ್ದೇಶಕ್ಕೆ ವಿನಿಯೋಗಿಸಿದಲ್ಲಿ ಮಾತ್ರ ವೈಯಕ್ತಿಕ ಅಭಿವೃದ್ಧಿ ಕಂಡುಕೊಳ್ಳಬಹುದು ಎಂದು ಗಣ್ಯರು ಹೇಳಿದರು.

ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ

Aug 04 2025, 12:30 AM IST
ಕಟೀಲಿನ ಸಾನಿಧ್ಯ ಸಭಾ ಭವನದಲ್ಲಿ ಕಟೀಲು ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆ ಮತ್ತು ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಿದ್ವಾಂಸ ಅತ್ತೂರು ರವೀಂದ್ರ ರಾವ್ ಉಪನ್ಯಾಸ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved