• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ

Aug 04 2025, 12:30 AM IST
ಕಟೀಲಿನ ಸಾನಿಧ್ಯ ಸಭಾ ಭವನದಲ್ಲಿ ಕಟೀಲು ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆ ಮತ್ತು ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಿದ್ವಾಂಸ ಅತ್ತೂರು ರವೀಂದ್ರ ರಾವ್ ಉಪನ್ಯಾಸ ನೀಡಿದರು.

ವಾರ್ಷಿಕೋತ್ಸವ, ಆಟಿಡ್ ಪಡ್ಸಲೆದ ಪೊರ್ಲು ಉದ್ಘಾಟನೆ

Aug 04 2025, 12:30 AM IST
ಕಿನ್ನಿಗೋಳಿಯ ರಾಜರತ್ನಪುರ ಸರಾಪ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಕಿನ್ನಿಗೋಳಿ-ಮೆನ್ನಬೆಟ್ಟು ಭ್ರಾಮರೀ ಮಹಿಳಾ ಸಮಾಜ 18 ನೇ ವಾರ್ಷಿಕೋತ್ಸವ ಹಾಗು ಆಟಿಡ್ ಪಡ್ಸಲೆದ ಪೊರ್ಲು ಕಾರ್ಯಕ್ರಮವನ್ನು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿದರು.

ಶ್ರೀಶನೈಶ್ವರ ದೇವಾಲಯದ 13ನೇ ವಾರ್ಷಿಕೋತ್ಸವ

Jul 27 2025, 12:00 AM IST
ದೈವದರ್ಶನ ಪಡೆದ ಭಕ್ತಾದಿಗಳಿಗೆ ವಿಶೇಷವಾಗಿ ಮುದ್ದೆ, ಬೆರಕೆ ಕಾಳು ಸಾಂಬಾರ್ ಹಾಗೂ ಸಿಹಿ ಭಕ್ಷ್ಯ ನೀಡಲಾಯಿತು.

ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವ ಸಂಪನ್ನ

Jul 22 2025, 10:55 AM IST

ರಾಜರಾಜೇಶ್ವರಿ ನಗರದಲ್ಲಿ ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಸಂಭ್ರಮ 2025’ ಅದ್ಧೂರಿಯಾಗಿ ನಡೆಯಿತು. ಈ ಸಂಭ್ರಮದಲ್ಲಿ ಕರಾವಳಿ ಮತ್ತು ಮಲೆನಾಡು ಸಂಸ್ಕೃತಿ ಬಿಂಬಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆಚ್ಚುಗೆಗೆ ಪಾತ್ರವಾದವು.

ಹಾಕತ್ತೂರು ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Jul 20 2025, 01:21 AM IST
ಹಾಕತ್ತೂರು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮಹಿಳೆಯರು ಸ್ವ ಉದ್ಯೋಗ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಹಲವು ಅವಕಾಶಗಳಿವೆ ಎಂದು ಗಣ್ಯರು ಹೇಳಿದರು.

ಅರಸೀಕೆರೆಯಲ್ಲಿ ಜಿಲ್ಲಾ ವಿಪ್ರ ಪಾಕತಜ್ಞರ ವಾರ್ಷಿಕೋತ್ಸವ

Jul 15 2025, 11:45 PM IST
ಹಾಸನ ಜಿಲ್ಲಾ ವಿಪ್ರ ಪಾಕತಜ್ಞರ ಕ್ಷೇಮಾಭಿವೃದ್ಧಿ ಸಂಘದ 21ನೇ ವಾರ್ಷಿಕೋತ್ಸವ ಸಮಾರಂಭವು ಇದೇ 22ರಂದು ಅರಸೀಕೆರೆ ನಗರದಲ್ಲಿನ ಹಾರನಹಳ್ಳಿ ರಾಮಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಅರಸೀಕೆರೆ ತಾಲೂಕು ವಿಪ್ರಪಾಕ ತಜ್ಞರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು. ಅರಸೀಕೆರೆ ನಗರದಲ್ಲಿನ ಹಾರನಹಳ್ಳಿ ರಾಮಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಅರಸೀಕೆರೆ ತಾಲೂಕು ವಿಪ್ರಪಾಕ ತಜ್ಞರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು.

ನಿಸರ್ಗ ಸಂಸ್ಥೆಯ 28ನೇ ವರ್ಷದ ವಾರ್ಷಿಕೋತ್ಸವ

Jul 09 2025, 12:25 AM IST
ವನ್ಯಜೀವಿ ಸಂರಕ್ಷಣೆ ಕಾಯ್ದೆ-1972 ಕಾಯ್ದೆ ಜಾರಿಯಿಂದ ಅರಣ್ಯದಲ್ಲಿ ವಾಸಮಾಡುತ್ತಿದ್ದ ಆದಿವಾಸಿ ಜನರನ್ನು ಬಲವಂತವಾಗಿ ಹೊರಹಾಕಿದ ನಂತರ ಅವರಿಗೆ ಯಾವುದೇ ಪುನರ್ವಸತಿಗಳನ್ನು ಒದಗಿಸಿಕೊಡದೆ ಘೋರ ಅನ್ಯಾಯ

ಕಾರ್ಕಳ ವಿಜೇತ ಶಾಲೆಯಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗದ ವಾರ್ಷಿಕೋತ್ಸವ ಸಂಪನ್ನ

Jul 03 2025, 11:51 PM IST
ಕರಕರಿ ಫ್ರೆಂಡ್ಸ್ ಸೇವಾ ಬಳಗದ ೪ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶಿಷ್ಟವಾಗಿ ನೆರವೇರಿತು. ಸಂಸ್ಥೆಯ ವತಿಯಿಂದ ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಹಾಗೂ ಶಾಲಾ ಶ್ರೇಯೋಭಿವೃದ್ಧಿಗಾಗಿ ದೇಣಿಗೆ ಹಸ್ತಾಂತರಿಸಲಾಯಿತು.

ಜುಲೈ7 ರಂದು ‘ರಂಗಸಂಗಾತಿ’ ವಾರ್ಷಿಕೋತ್ಸವ: ಹಿರಿಯ ನಟ ಲಕ್ಷ್ಮಣ ಮಲ್ಲೂರುಗೆ ಪ್ರಶಸ್ತಿ ಪ್ರದಾನ

Jul 03 2025, 11:49 PM IST
‘ರಂಗಸಂಗಾತಿ’ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ ಜುಲೈ 7 ರಂದು ಸಂಜೆ 5.30 ರಿಂದ ನಗರದ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ವಿಶ್ವವಿದ್ಯಾಲಯದ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆಯಲಿದೆ.

ಕರ್ನಾಟಕ ಬ್ಯಾಂಕಿನ ಯಲ್ಲಾಪುರ ಶಾಖೆಯ ೧೪ನೇ ವಾರ್ಷಿಕೋತ್ಸವ

Jun 25 2025, 11:47 PM IST
ಬ್ಯಾಂಕು ಉತ್ತಮ ಪ್ರಗತಿಯಾಗಬೇಕಾದರೆ ಹೇಗೆ ಠೇವುದಾರರು ಬೇಕೋ, ಹಾಗೇ ಉತ್ತಮ ಸಾಲಗಾರರೂ ಬೇಕಾಗುತ್ತಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved