ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ