• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಕೇಸ್‌ ದಾಖಲೆಗಳನ್ನು ಸಿಬಿಐಗೆ ಕೊಡಿ: ಕೋರ್ಟ್‌

Jul 03 2025, 09:50 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ

ವಾಲ್ಮೀಕಿ ಕೇಸ್‌ : ಬಿಜೆಪಿ ಅತೃಪ್ತರಲ್ಲಿ ಮೂಡಿದ ಸಂತಸ

Jul 03 2025, 01:47 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಅತೃಪ್ತ ಮುಖಂಡರ ಬಣದಲ್ಲಿ ಸಂತಸ ತಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಕಚೇರಿಗೆ ಬಿಜೆಪಿ ಮುತ್ತಿಗೆ

Jul 01 2025, 12:47 AM IST
ಮಹರ್ಷಿ ವಾಲ್ಮೀಕಿ ನಿಗಮದ 178 ಕೋಟಿ ರು.ಗಳನ್ನು ಚುನಾವಣೆಗೆ ಬಳಸಿಕೊಂಡಿದೆ. ದೇಶದಲ್ಲಿ ಯಾವುದೇ ಸರ್ಕಾರ ಜನರಿಗೆ ಮೀಸಲಾಗಿದ್ದ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡಿದೆಯೆಂದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.

ಗೋವಾ, ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆ

Jun 17 2025, 12:13 AM IST
ಗೋವಾ ಹಾಗೂ ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ. ವಾಲ್ಮೀಕಿ ನಿಗಮದ ಹಣ ಬಳ್ಳಾರಿ, ರಾಯಚೂರ, ಕೊಪ್ಪಳಕ್ಕೂ ಹರಿದು ಬಂದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

ವಾಲ್ಮೀಕಿ ಮುಖಂಡರಿಂದ ಸಿಎಂಗೆ ಘೇರಾವ್ ಎಚ್ಚರಿಕೆ !

Jun 13 2025, 02:52 AM IST
Valmiki leaders issue warning to CM!

ಮುಡಾ, ವಾಲ್ಮೀಕಿ ನಿಗಮದ ಹಗರಣ: ಸಿಎಂಗೆ ಶಿಕ್ಷೆ ನಿಶ್ಚಿತ

Jun 12 2025, 02:14 AM IST
ಮುಡಾ, ವಾಲ್ಮೀಕಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯನವರೇ ಹೊಣೆಗಾರರು. ಅವರ ಅಣತಿಯಂತೆಯೇ ಎಲ್ಲವೂ ನಡೆದಿದೆ ಎಂದು ಆರೋಪ

ಕಮಿಷನರ್ ಅಮಾನತು ಖಂಡಿಸಿ ವಾಲ್ಮೀಕಿ ಸಮಾಜ ಪ್ರತಿಭಟನೆ

Jun 10 2025, 05:18 AM IST
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜರುಗಿದ ಆರ್‌ಸಿಬಿ ಅಭಿಮಾನಿಗಳ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು.

ವಾಲ್ಮೀಕಿ ಸಮುದಾಯ ಭವನಗಳ ಕಾಮಗಾರಿಗೆ ಅನುದಾನ ನೀಡಿ

Jun 01 2025, 02:59 AM IST
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾಲ್ಮೀಕಿ ಸಮುದಾಯ ಭವನಗಳ ಮುಂದುವರಿದ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿಸುವಂತೆ ಮಾಜಿ ಶಾಸಕ ಆರ್.ನರೇಂದ್ರ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಎಲ್ಲಾ ಸರ್ಕಾರಗಳಿಂದ ವಾಲ್ಮೀಕಿ ಜನಾಂಗಕ್ಕೆ ಅನ್ಯಾಯ

Jun 01 2025, 01:44 AM IST
ಚಿತ್ರದುರ್ಗ: ಚುನಾವಣೆ ಬಂದಾಗ ಸಮುದಾಯದ ಜನ ಯಾವ ಪಕ್ಷದಲ್ಲಾದರೂ ಇರಿ, ಯಾವುದೇ ಪಕ್ಷದ ಪರವಾಗಿ ಕಾರ್ಯನಿರ್ವಹಿಸಿ. ನಮಗದು ಸಂಬಂಧವಿಲ್ಲ . ಆದರೆ ಸಮುದಾಯದ ಸಂಘಟನೆ ವಿಚಾರ ಬಂದಾಗ ಎಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಹೇಳಿದರು.

ಗ್ರಾಮ ಸುಭೀಕ್ಷೆಯಾಗಿರಬೇಕೆಂದು ಕರಿಗಲ್ಲು ಸ್ಥಾಪನೆ: ವಾಲ್ಮೀಕಿ ಶ್ರೀ

May 10 2025, 01:07 AM IST
ಕರಿಗಲ್ಲು ಪ್ರತಿಷ್ಠಾಪನೆಯಿಂದ ಇಡೀ ಊರಿಗೆ ಒಳ್ಳೆಯದಾಗಲಿ, ಸಕಾಲಕ್ಕೆ ಮಳೆಯಾಗಿ ಸಮೃದ್ಧಿ ಬೆಳೆ ಕೈಗೆ ಸಿಗುವಂತಾಗಲಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 33
  • next >

More Trending News

Top Stories
ಡಿಕೆಶಿ ಸಂಯಮದ ನುಡಿ : ಸಿದ್ದು ‘ಅಧಿಕಾರ ಹಂಚಿಕೆ ಇಲ್ಲ’ ಹೇಳಿಕೆಗೆ ತಿರುಗೇಟು, ಪ್ರತ್ಯುತ್ತರ ಇಲ್ಲ!
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಗತ್ಯ : ಸತೀಶ್ ಜಾರಕಿಹೊಳಿ
ಸೊಳ್ಳೆ ವಿರುದ್ಧ ಸಮರ, 1500 ಸೈನಿಕರು, ₹6 ಕೋಟಿ ವೆಚ್ಚ!
ಸಿದ್ದರಾಮಯ್ಯ ಹೇಳಿಕೆ : ಬಿಹಾರ ಎಲೆಕ್ಷನ್‌ವರೆಗೆ ಹೈಕಮಾಂಡ್ ಮೌನ
75ಕ್ಕೆ ನಾಯಕರು ಹಿಂದೆ ಸರಿಯಬೇಕು : ಭಾಗವತ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved