• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಮೇಲೆ ಹಲ್ಲೆ: ವಾಹನ ಚಾಲಕನನ್ನು ಬಂಧಿಸುವಂತೆ ಪ್ರತಿಭಟನೆ

Nov 05 2025, 01:45 AM IST
ಮಹಿಳೆಯ ಮೇಲೆ ವಾಹನ ಚಾಲಕ ನಡೆಸಿರುವ ಹಲ್ಲೆಯನ್ನು ಖಂಡಿಸಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಬೀಜಾಡಿ ಸರ್ಕಾರಿ ಶಾಲೆಗೆ ಕರ್ಣಾಟಕ ಬ್ಯಾಂಕಿಂದ ವಾಹನ ಕೊಡುಗೆ

Nov 04 2025, 03:15 AM IST
ಬೀಜಾಡಿಯ ಸೀತಾಲಕ್ಷ್ಮೀ ಮತ್ತು ಬಿ.ಎಂ.ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆಗೆ ಕರ್ಣಾಟಕ ಬ್ಯಾಂಕ್ 19 ಲಕ್ಷ ರು. ವೆಚ್ಚದಲ್ಲಿ 15 ಆಸನವುಳ್ಳ ಬಸ್ಸನ್ನು ತನ್ನ ಸಿಎಸ್‌ಆರ್ ನಿಧಿಯಿಂದ ಮಂಜೂರುಗೊಳಿಸಿದ್ದು, ಸೋಮವಾರ ಉಡುಪಿಯ ಪ್ರಾದೇಶಿಕ ಕಚೇರಿಯಲ್ಲಿ ಆಡಳಿತ ನಿರ್ದೇಶಕ ಎಂ. ರಾಘವೇಂದ್ರ ಭಟ್ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು.

ರಾಜ್ಯೋತ್ಸವಕ್ಕೆ ಮೆರುಗು ತಂದ ಬೃಹತ್ ವಾಹನ ಜಾಥಾ

Nov 04 2025, 02:00 AM IST
ಬಾಳೆಹೊನ್ನೂರು, ಪಟ್ಟಣದ ಮಲ್ನಾಡ್ ಗೆಳೆಯರ ಬಳಗ 2ನೇ ಬಾರಿಗೆ ಆಯೋಜಿಸಿದ್ದ ಕನ್ನಡ ದರ್ಬಾರ್ ವಾಹನ ಜಾಥಾ ಹೊಸ ಇತಿಹಾಸ ಸೃಷ್ಟಿಸುವುದರೊಂದಿಗೆ ಕನ್ನಡ ರಾಜ್ಯೋತ್ಸವದ ಮೆರುಗನ್ನು ಹೆಚ್ಚಿಸಿತು.

ಅನಧಿಕೃತ ಓಲಾ, ಉಬರ್‌ ವಾಹನ ವಿರುದ್ಧ ಕ್ರಮಕೈಗೊಳ್ಳಿ

Nov 04 2025, 12:30 AM IST
ಕಾನೂನು ಬಾಹಿರವಾಗಿ ಸಾಗಾಣೆ ವಾಹನ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಬಹುತೇಕ ಸರ್ಕಾರ ಹಾಗೂ ಸಾರಿಗೆ ಇಲಾಖೆಯಿಂದ ಯಾವುದೇ ರೀತಿ ಅನುಮತಿ ಪಡೆದಿಲ್ಲ. ಇದರಿಂದ ಖಾಸಗಿ ವಾಹನ ಚಾಲಕರ ದುಡಿಮೆಗೆ ಅನ್ಯಾಯವಾಗುತ್ತಿದೆ.

ಹದಗೆಟ್ಟ ರಸ್ತೆ: ವಾಹನ ತಡೆದು ರೈತರು ಆಕ್ರೋಶ

Nov 01 2025, 02:30 AM IST
ಮುಳಗುಂದ ಪಟ್ಟಣದ ಬಸಾಪುರ ಕ್ರಾಸ್‌ನಿಂದ ಸೊರಟೂರ ಸಂಪರ್ಕಿಸುವ ಮಾರ್ಗ ಹದಗೆಟ್ಟು ಹೋಗಿದ್ದು, ರೈತರು ವಾಹನಗಳನ್ನು ತಡೆದು ಚಾಲಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

ಬಿಸಿಲೆ ಘಾಟ್‌ನಲ್ಲಿ ಮದುವೆ ವಾಹನ ಪಲ್ಟಿ: ಓರ್ವ ಸಾವು

Oct 31 2025, 03:00 AM IST
ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನ ಬಿಸ್ಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ಓರ್ವ ಮೃತಪಟ್ಟು, ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

ಕನ್ನಡ ದರ್ಬಾರ್ ಅಲಂಕೃತ ವಾಹನ ಜಾಥಾ ನ.1ಕ್ಕೆ

Oct 31 2025, 02:15 AM IST
ಬಾಳೆಹೊನ್ನೂರು, ಪಟ್ಟಣದ ಮಲ್ನಾಡ್ ಗೆಳೆಯರ ಬಳಗದಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ದರ್ಬಾರ್ ಹೆಸರಿನಲ್ಲಿ ಅಲಂಕೃತ ವಾಹನಗಳ ಬೃಹತ್ ಜಾಥಾ ನ.1ರಂದು ನಡೆಯಲಿದೆ ಎಂದು ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ.ಮಧುಸೂದನ್ ತಿಳಿಸಿದರು.

ಮದುವೆ ದಿಬ್ಬಣ ವಾಹನ ಮುಗುಚಿ ಓರ್ವ ಸಾವು, ಹಲವರಿಗೆ ಗಂಭೀರ ಗಾಯ

Oct 31 2025, 01:45 AM IST
ಚಾಲಕನ ನಿಯಂತ್ರಣ ತಪ್ಪಿದ ವಾಹನ ಮುಗುಚಿ ಮತ್ತೊಂದು ರಸ್ತೆಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಶಿವರಾಜ್ ಪುತ್ತೂರು ಆಸ್ಪತ್ರೆಯಲ್ಲಿ ಮೃತಪಟ್ಟರೆ, ಮಂಜುಳಾ, ದೇವರಾಜ್, ಪ್ರವೀಣ್, ವೆಂಕಟೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡರು.

ವಾಹನ ಚಲಾಯಿಸುವವರು ಕಡ್ಡಾಯ ಲೈಸನ್ಸ್, ವಿಮೆ ಮಾಡಿಸಬೇಕು: ನ್ಯಾ.ವೈದ್ಯ ಶ್ರೀಕಾಂತ್

Oct 30 2025, 01:45 AM IST
ತರೀಕೆರೆವಾಹನ ಚಲಾಯಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಡ್ರೈವಿಂಗ್ ಲೈಸನ್ಸ್, ವಾಹನ ವಿಮೆ ಮಾಡಿಸಿ ಹೆಲ್ಮೆಟ್ ಧರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈದ್ಯ ಶ್ರೀಕಾಂತ್ ಹೇಳಿದ್ದಾರೆ.

ಹೆದ್ದಾರಿಗೆ ಚಾಚಿದ ಮುಳ್ಳುಕಂಟಿ, ವಾಹನ ಸಂಚಾರಕ್ಕೆ ತೊಂದರೆ

Oct 28 2025, 12:36 AM IST
ಮುಂಡರಗಿ ತಾಲೂಕು ಕೇಂದ್ರದಿಂದ ಡಂಬಳ ಹೋಬಳಿಯ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬಹುತೇಕ ಕಡೆ ಎರಡೂ ಬದಿಗೆ ಮುಳ್ಳು ಕಂಟಿಗಳು ಎತ್ತರಕ್ಕೆ ಬೆಳೆದು ರಸ್ತೆಗೆ ಚಾಚಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved