• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾರಿ ಕೇಸಲ್ಲಿ ಡಿಕೆಸುಗೆ ಇ.ಡಿ. ವಿಚಾರಣೆ ಸಂಕಷ್ಟ - ಸಮನ್ಸ್‌ ಜಾರಿ

Jun 18 2025, 04:52 AM IST

ಐಶ್ವರ್ಯಾ ಗೌಡ ನಡೆಸಿದ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು(ಇ.ಡಿ.) ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಸಮನ್ಸ್‌ ಜಾರಿ

ಆರ್‌ಸಿಬಿ, ಕೆಎಸ್‌ಸಿಎ ಪದಾಧಿಕಾರಿಗಳ ವಿಚಾರಣೆ

Jun 14 2025, 03:30 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಶುಕ್ರವಾರ ಆರ್‌ಸಿಬಿ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಪದಾಧಿಕಾರಿಗಳಿಂದ ಹೇಳಿಕೆ ಪಡೆದರು.

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ವಿಚಾರಣೆ ಜು.23 ಕ್ಕೆ ಮುಂದೂಡಿಕೆ

Jun 10 2025, 12:51 AM IST
ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ ಎಂದು ಎನ್‌. ಯು. ನಾಚಪ್ಪ ಹೇಳಿದರು.

ಕಾಲ್ತುಳಿತ: ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭ

Jun 06 2025, 01:05 AM IST
ಚಿನ್ನಸ್ವಾಮಿ ಕ್ರೀಡಾಂಗಣ ಆವರಣದಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಗುರುವಾರದಿಂದ ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭಿಸಿದ್ದಾರೆ.

ನಾಲ್ಕು ಗಂಟೆಗಳ ಕಾಲ ರಿಕ್ಕಿ ರೈ ವಿಚಾರಣೆ

Jun 04 2025, 02:38 AM IST
ರಿಕ್ಕಿ ರೈನಿಂದ ಪ್ರಕರಣ ಕುರಿತು ಪೊಲೀಸರು ಸಂಪೂರ್ಣ ಹೇಳಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಿ ದಾಖಲಿಸಿಕೊಂಡಿದ್ದಾರೆ.

ಡಿಸಿಗೆ ಅವಹೇಳನೆ: ಎಂಎಲ್ಸಿ ರವಿಕುಮಾರ್‌ ವಿಚಾರಣೆ

Jun 02 2025, 11:56 PM IST
ಕಲಬುರಗಿ ಡೀಸಿ ಫೌಜಿಯಾ ತರನ್ನುಮ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೋಮವಾರ ಬಿಜೆಪಿ ಎಂಎಲ್ ಸಿ, ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಕಲಬುರಗಿ ಎಸಿಪಿ ಮುಂದೆ ವಿಚಾರಣೆಗೆ ಹಾಜರಾದರು.

ಇಂದು ಸುಪ್ರೀಂನಲ್ಲಿ ವಕ್ಫ್‌ ವಿಚಾರಣೆ : ಮಧ್ಯಂತರ ಆದೇಶದ ನಿರೀಕ್ಷೆ

May 20 2025, 01:01 AM IST
ವಕ್ಫ್‌ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮೇ 20ರಂದು ನಡೆಸಲಿದ್ದು, ಮಧ್ಯಂತರ ಆದೇಶ ಹೊರಡಿಸುವ ನಿರೀಕ್ಷೆಯಿದೆ.

ವಕ್ಫ್‌ ಕಾಯ್ದೆ ವಿಚಾರಣೆ ಹೊಸ ಸಿಜೆಐ ಸುಪರ್ದಿಗೆ

May 06 2025, 12:20 AM IST

 ವಕ್ಪ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ   ಸಲ್ಲಿಕೆಯಾಗಿದ್ದ  ಅರ್ಜಿ ವಿಚಾರಣೆಯನ್ನು  ಮುಖ್ಯ ನ್ಯಾಯಮೂರ್ತಿ ನ್ಯಾ। ಬಿಆರ್‌. ಗವಾಯಿ ನೇತೃತ್ವದಲ್ಲಿ ಮೇ 15ಕ್ಕೆ ನಡೆಸುವುದಾಗಿ ಸುಪ್ರೀಂ ಹೇಳಿದೆ.

ವಕ್ಫ್; ವಿಚಾರಣೆ ಸಾಗಿದೆ, ಕಾದು ನೋಡೋಣ: ನಾಸೀರ್‌ ಹುಸೇನ್‌

May 06 2025, 12:19 AM IST
ವಕ್ಫ್ ಕಾಯ್ದೆ ತಿದ್ದುಪಡಿಗೆ ನಾವು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದೆವು. ಜೆಪಿಸಿ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಾವು ಸಾಕಷ್ಟು ಪ್ರಶ್ನೆ ಕೇಳಿದ್ವಿ, ಆದ್ರೂ ಒಂದೇ ಉದ್ದೇಶ ಎಂಬಂತೆ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡಿದ್ದಾರೆ. ಈ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ಸಾಗಿದೆ, ಏನಾಗುತ್ತದೋ ನೋಡೋಣವೆಂದು ರಾಜ್ಯಸಬಾ ಸದಸ್ಯ ನಾಸೀರ್‌ ಹುಸೇನ್‌ ಹೇಳಿದ್ದಾರೆ.

ಸುಹಾಸ್‌ ಶೆಟ್ಟಿ ಹತ್ಯೆ: 30ಕ್ಕೂ ಅಧಿಕ ಮಂದಿಯ ವಿಚಾರಣೆ

May 06 2025, 12:16 AM IST
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 20 ಕ್ಕೂ ಅಧಿಕ ಮಂದಿ ಶಾಮೀಲು ಆಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು 30 ಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸುತ್ತಿದ್ದಾರೆ. ಬಜಪೆ ಪರಿಸರದಲ್ಲಿ ಆರೋಪಿಗಳಿಗೆ ಸ್ಥಳೀಯರ ನೆರವು ಶಂಕೆ ಇದ್ದು, ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved