• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಭಾರೀ ಮಳೆ: 35 ಹೆಕ್ಟೇರ್‌ ಬೆಳೆ ಹಾನಿ, 2 ಮನೆ ಕುಸಿತ

Jun 13 2025, 02:55 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ, ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಇನ್ನೂ ಕಮಲಾಪುರ ಕೆರೆ ಕೋಡಿ ಬಿದ್ದಿದ್ದು, ರೈತರ ಗದ್ದೆಗಳಿಗೆ ನೀರು ಹರಿಯುತ್ತಿದೆ.

ವಿಜಯನಗರ: ಸಿಡಿಲಿಗೆ ರೈತ ಸಾವು, ಗೋಡೆ ಕುಸಿದು ಮಹಿಳೆಗೆ ಗಾಯ

Jun 10 2025, 12:48 AM IST
ವಿಜಯನಗರ ಜಿಲ್ಲೆಯಲ್ಲಿ ಸುರಿದ ಮಳೆ ಹಿನ್ನೆಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಯುವ ರೈತ ಕೆ. ಚಂದ್ರಶೇಖರ (29) ಮೃತಪಟ್ಟಿದ್ದಾರೆ.

ವಿಜಯನಗರ ಶೇ.86ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ: ಜಿಲ್ಲಾಧಿಕಾರಿ ದಿವಾಕರ

Jun 01 2025, 02:36 AM IST
ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದಿದೆ.

ವಿಜಯನಗರ: ಸಿಡಿಲಿಗೆ ಎತ್ತು ಬಲಿ, ಹಳ್ಳದಲ್ಲಿ ಕೊಚ್ಚಿ ಹೋದ ಹಸು

May 22 2025, 12:54 AM IST
ವಿಜಯನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಳ್ಳಗಳು ತುಂಬಿ ಹರಿದು, ಹೊಲ, ಗದ್ದೆಗಳಿಗೆ ನೀರು ನುಗ್ಗುತ್ತಿದೆ.

ವಿಜಯನಗರ ಕಾಲೇಜಿನಲ್ಲಿ ಜಾನಪದೋತ್ಸವದಲ್ಲಿ ಗ್ರಾಮೀಣ ಸೊಗಡು ಅನಾವರಣ

Apr 14 2025, 01:16 AM IST
ಇಂದಿನ ಸೋಲು ನಾಳೆಯ ಗೆಲುವಾಗಿರುತ್ತದೆ. ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು.

ವಿಜಯನಗರ ಜಿಲ್ಲೆಯಲ್ಲಿ ಮೊಳಗಿದ ಶ್ರೀರಾಮನಾಮ ಜಪ

Apr 07 2025, 12:37 AM IST
ಶ್ರೀ ರಾಮನವಮಿ ಪ್ರಯುಕ್ತ ನಗರದ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳಲ್ಲಿ ಭಾನುವಾರ ಶ್ರದ್ಧಾ ಭಕ್ತಿಯಿಂದ ಪೂಜೆಗಳು ಜರುಗಿತು. ಜತೆಗೆ ಎಲ್ಲೆಲ್ಲೂ ಶ್ರೀ ರಾಮನಾಮ ಜಪ ಮೊಳಗಿತು.

ವಿಜಯನಗರ ಸಾಮ್ರಾಜ್ಯದ ಸಂಗಮ ವಂಶದ ದೇವರಾಯನ ಪಟ್ಟಾಭಿಷೇಕ ದಿನದ ತಾಮ್ರ ಶಾಸನ ಪತ್ತೆ

Apr 02 2025, 02:01 AM IST
ವಿಜಯನಗರ ಸಾಮ್ರಾಜ್ಯದ 1ನೇ ದೇವರಾಯ ಪಟ್ಟಾಭಿಷೇಕದ ತಾಮ್ರ ಶಾಸನ ಪತ್ತೆ ಆಗಿದೆ. ಇದರಿಂದ ಆತನ ಪಟ್ಟಾಭಿಷೇಕದ ನಿಖರ ದಿನಾಂಕ ಗೊತ್ತಾಗಿದೆ.

ವಿಜಯನಗರ ಜಿಲ್ಲೆ ಕ್ಷಯರೋಗ ಮುಕ್ತ ಮಾಡೋಣ: ಜಿಲ್ಲಾಧಿಕಾರಿ ದಿವಾಕರ

Mar 26 2025, 01:39 AM IST
ಕ್ಷಯರೋಗಕ್ಕೆ ಹೆದರುವ ಅವಶ್ಯಕತೆ ಇಲ್ಲ. ವೈದ್ಯರು ಹೇಳಿದ ರೀತಿಯಲ್ಲಿ ಸರಿಯಾದ ಚಿಕಿತ್ಸೆ ಪಡೆದರೆ, ಕ್ಷಯರೋಗವನ್ನು ಜಿಲ್ಲೆಯಿಂದ ಸಂಪೂರ್ಣ ನಿರ್ಮೂಲನೆ ಮಾಡಬಹುದು.

ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಗೆ 466 ವಿದ್ಯಾರ್ಥಿಗಳು ಗೈರು

Mar 22 2025, 02:07 AM IST
ಹೊಸಮಲಪನಗುಡಿಯ ವಿಜಯ ವಿದ್ಯಾರಣ್ಯ ಪ್ರೌಢಶಾಲೆ ಗೌತಮ್‌ ಎಂಬ ವಿದ್ಯಾರ್ಥಿಗೆ ಶಾಲೆ ಮುಖ್ಯಶಿಕ್ಷಕಿ ಸರ್ವಮಂಗಳಾ ಪರೀಕ್ಷಾ ಪತ್ರ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿಜಯನಗರ ಜಿಲ್ಲೆ ವಿದ್ಯಾರ್ಥಿಗಳು ಸಜ್ಜು

Mar 21 2025, 12:34 AM IST
ವಿಜಯನಗರ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ 21,429 ಹೊಸ ಮತ್ತು 1271 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 22,700 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved