ಭಾರೀ ಜನಪ್ರಿಯತೆ ಗಳಿಸಿರುವ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅಧಿಕೃತವಾಗಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ತಾವು ಸ್ಪರ್ಧಿಸಲು ಉದ್ದೇಶಿಸಿರುವ 2026ರ ಮೊದಲ ವಿಧಾನಸಭೆ ಚುನಾವಣೆಯಲ್ಲೇ, ರಾಜ್ಯದಲ್ಲಿ 70 ದಶಕಗಳಿಂದ ಬೇರೂರಿರುವ ಡಿಎಂಕೆ ಪಕ್ಷಕ್ಕೆ ನೇರಾನೇರ ಸವಾಲೆಸೆದಿದ್ದಾರೆ.
ಒಮ್ಮೆಯೂ ನಗದ, ಯಾರಿಗೂ ಅಂಜದ, ಒಬ್ಬರಿಗೂ ಕರುಣೆ ತೋರದ, ಆಗದವರು ಯಾರೇ ಆದರೂ ಸದೆಬಡಿಯುವ, ಹಸಿ ಮಾಂಸವನ್ನು ಭಕ್ಷಿಸುವ, ಕಣ್ಣಲ್ಲೇ ರಕ್ತ ಹೀರುವ, ಘನಗಂಭೀರ ಪಾತ್ರವನ್ನು ವಿಜಯ ರಾಘವೇಂದ್ರ ಅವರು ನಿಭಾಯಿಸಿರುವ ರೀತಿಯೇ ಈ ಸಿನಿಮಾದ ಆಧಾರ
ಅಕ್ರಮ ಬೆಟ್ಟಿಂಗ್ ಆ್ಯಪ್ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ವಿಜಯ್ ದೇವರಕೊಂಡ, ನಟ ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್, ತೆಲುಗು ನಟರಾದ ರಾಣಾ ದಗ್ಗುಬಾಟಿ ಸೇರಿದಂತೆ 29 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.