• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯ್‌ ಚುನಾವಣಾ ರಣಕಹಳೆ - ಇಲ್ಲಿ ಶುರುವಾದ ರಾಜಕೀಯ ಕಾರ್ಯಕ್ಕೆ ಮಹಾ ತಿರುವು

Sep 14 2025, 01:04 AM IST

 ಭಾರೀ ಜನಪ್ರಿಯತೆ ಗಳಿಸಿರುವ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್‌ ಅಧಿಕೃತವಾಗಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ತಾವು ಸ್ಪರ್ಧಿಸಲು ಉದ್ದೇಶಿಸಿರುವ 2026ರ ಮೊದಲ ವಿಧಾನಸಭೆ ಚುನಾವಣೆಯಲ್ಲೇ, ರಾಜ್ಯದಲ್ಲಿ 70 ದಶಕಗಳಿಂದ ಬೇರೂರಿರುವ ಡಿಎಂಕೆ ಪಕ್ಷಕ್ಕೆ ನೇರಾನೇರ ಸವಾಲೆಸೆದಿದ್ದಾರೆ.

ಗುಟ್ಟಾಗಿ ನಟಿ ರಶ್ಮಿಕಾ, ವಿಜಯ್‌ ನಿಶ್ಚಿತಾರ್ಥ?

Sep 07 2025, 01:01 AM IST
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ವಿವಾಹವಾಗುತ್ತಿದ್ದಾರೆ ಎಂಬ ವದಂತಿಗಳಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ.

ನೀರವ್‌, ವಿಜಯ್‌ ಮಲ್ಯ ಗಡೀಪಾರು ಸನ್ನಿಹಿತ?

Sep 07 2025, 01:01 AM IST
ಭಾರತದ ವಿವಿಧ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರು.ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಂಚಕ ಉದ್ಯಮಿಗಳಾದ ವಿಜಯ್‌ ಮಲ್ಯ, ನೀರವ್‌ ಮೋದಿ ಸೇರಿದಂತೆ ಬ್ರಿಟನ್‌ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರವೇ ಭಾರತಕ್ಕೆ ಗಡೀಪಾರಾಗುವ ಸಾಧ್ಯತೆ ಕಂಡುಬಂದಿದೆ.

ವಿಜಯ್‌ ರಾಘವೇಂದ್ರ ನಟನೆ ವಿಜೃಂಭಣೆ

Aug 30 2025, 01:54 PM IST

ಒಮ್ಮೆಯೂ ನಗದ, ಯಾರಿಗೂ ಅಂಜದ, ಒಬ್ಬರಿಗೂ ಕರುಣೆ ತೋರದ, ಆಗದವರು ಯಾರೇ ಆದರೂ ಸದೆಬಡಿಯುವ, ಹಸಿ ಮಾಂಸವನ್ನು ಭಕ್ಷಿಸುವ, ಕಣ್ಣಲ್ಲೇ ರಕ್ತ ಹೀರುವ, ಘನಗಂಭೀರ ಪಾತ್ರವನ್ನು ವಿಜಯ ರಾಘವೇಂದ್ರ ಅವರು ನಿಭಾಯಿಸಿರುವ ರೀತಿಯೇ ಈ ಸಿನಿಮಾದ ಆಧಾರ

ಮಧುರೈನಿಂದ ಚುನಾವಣಾ ಕಣಕ್ಕೆ : ನಟ ವಿಜಯ್‌

Aug 22 2025, 01:00 AM IST
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮೈತ್ರಿಯಿಲ್ಲದೆ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಇತಿಹಾಸ ಸೃಷ್ಟಿಸಲಿದೆ ಎಂದು ಪಕ್ಷದ ಮುಖ್ಯಸ್ಥ, ನಟ ವಿಜಯ್‌ ಘೋಷಿಸಿದ್ದಾರೆ. ಜತೆಗೆ ಆಡಳಿತಾರೂಢ ಡಿಎಂಕೆಗೂ ನೇರ ಸವಾಲೆಸೆದಿದ್ದಾರೆ.

ಗಣಪತಿ ಪೆಂಡಾಲಿನಲ್ಲಿ ನಿವೃತ್ತ ಸೈನಿಕರಿಂದ ಕಾರ್ಗಿಲ್‌ ವಿಜಯ್‌ ದಿವಸ್‌

Jul 28 2025, 12:30 AM IST
ದೇಶಕ್ಕೆ ಸ್ವಾತಂತ್ರ ಸಿಕ್ಕ ನಂತರ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದಾಗ ನಡೆದ ಯುದ್ಧದಲ್ಲಿ ದೇಶಕ್ಕೆ ಅಭೂತಪೂರ್ವ ಗೆಲುವು ಸಿಕ್ಕಿತು. ಈ ಯುದ್ಧದಲ್ಲಿ ನಮ್ಮ ದೇಶದ 527 ಸೈನಿಕರು ಹುತಾತ್ಮರಾದರು. ಅವರನ್ನೆಲ್ಲಾ ನೆನಪಿಸಿಕೊಂಡು ಅವರಿಗೆ ಕೃತಜ್ಞತೆ ಸಲ್ಲಿಸಲು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರ್‌ಎಸ್‌ಎಸ್ ಪ್ರಚಾರ ತಂಡದ ಸದಸ್ಯ ಹೂವಿನಹಳ್ಳಿ ತಮ್ಮಯ್ಯ ತಿಳಿಸಿದರು. ನಮ್ಮ ವೀರ ಯೋಧರು ಹುತಾತ್ಮರಾಗುವ ಜತೆಗೆ ಭಾರತೀಯರ ರಕ್ಷಣೆ ಮಾಡಿ, ತಲೆಎತ್ತಿ ನಿಲ್ಲುವಂತಹ ಅವಕಾಶ ಕಲ್ಪಿಸಿದ ನಮ್ಮ ಸೈನಿಕರ ಸೇವೆ ಸದಾ ಸ್ಮರಣೀಯ ಎಂದರು.

ಎಚ್‌.ಎನ್‌. ವಿಜಯ್‌ ಜನ್ಮ ದಿನೋತ್ಸವಕ್ಕೆ ಸಕಲ ಸಿದ್ದತೆ

Jul 13 2025, 01:18 AM IST
ಜನ್ಮ ದಿನೋತ್ಸವದ ಅಂಗವಾಗಿ ಜು. 15 ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ನೇತ್ರದಾನ ಮತ್ತು ಕಣ್ಣಿನ ತಪಾಸಣಾ ಶಿಬಿರ ಸೇರಿದಂತೆ ಗರ್ಭಿಣಿ ಮಹಿಳೆಯರಿಗೆ ಸೀಮಂತ

ವಿಜಯ್‌ ದೇವರಕೊಂಡ, ಪ್ರಕಾಶ್‌ ರಾಜ್‌, ಪ್ರಣೀತಾ, ರಾಣಾಗೆ ಸಂಕಷ್ಟ

Jul 11 2025, 01:47 AM IST

ಅಕ್ರಮ ಬೆಟ್ಟಿಂಗ್‌ ಆ್ಯಪ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ವಿಜಯ್ ದೇವರಕೊಂಡ, ನಟ ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್, ತೆಲುಗು ನಟರಾದ ರಾಣಾ ದಗ್ಗುಬಾಟಿ ಸೇರಿದಂತೆ 29 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.  

ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ

Jul 05 2025, 01:48 AM IST
2026ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಎಂಡಿಎ ಮಾಜಿ ಅಧ್ಯಕ್ಷ ಎಚ್‌.ಎನ್‌. ವಿಜಯ್‌ ಜನ್ಮದಿನ ಅದ್ಧೂರಿ ಆಚರಣೆ

Jun 27 2025, 12:48 AM IST
50 ವರ್ಷಗಳ ಸಾರ್ಥಕ ಜೀವನ ನಡೆಸಿರುವ ಎಚ್.ಎನ್. ವಿಜಯ್ ತಮ್ಮ ಜೀವನದುದ್ದಕ್ಕೂ ಸಮಾಜ ಮುಖಿ ಕಾರ್ಯಗಳ ಜತೆಗೆ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಜೀವನಕ್ಕೆ ದಾರಿ ದೀಪವಾಗಿದ್ದು ನಮ್ಮ ನಡುವೆ ಇಂತಹವರು ಇರುವುದು ನಮ್ಮ ಸುಕೃತ.
  • < previous
  • 1
  • 2
  • 3
  • 4
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved