• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣಪತಿ ಪೆಂಡಾಲಿನಲ್ಲಿ ನಿವೃತ್ತ ಸೈನಿಕರಿಂದ ಕಾರ್ಗಿಲ್‌ ವಿಜಯ್‌ ದಿವಸ್‌

Jul 28 2025, 12:30 AM IST
ದೇಶಕ್ಕೆ ಸ್ವಾತಂತ್ರ ಸಿಕ್ಕ ನಂತರ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದಾಗ ನಡೆದ ಯುದ್ಧದಲ್ಲಿ ದೇಶಕ್ಕೆ ಅಭೂತಪೂರ್ವ ಗೆಲುವು ಸಿಕ್ಕಿತು. ಈ ಯುದ್ಧದಲ್ಲಿ ನಮ್ಮ ದೇಶದ 527 ಸೈನಿಕರು ಹುತಾತ್ಮರಾದರು. ಅವರನ್ನೆಲ್ಲಾ ನೆನಪಿಸಿಕೊಂಡು ಅವರಿಗೆ ಕೃತಜ್ಞತೆ ಸಲ್ಲಿಸಲು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರ್‌ಎಸ್‌ಎಸ್ ಪ್ರಚಾರ ತಂಡದ ಸದಸ್ಯ ಹೂವಿನಹಳ್ಳಿ ತಮ್ಮಯ್ಯ ತಿಳಿಸಿದರು. ನಮ್ಮ ವೀರ ಯೋಧರು ಹುತಾತ್ಮರಾಗುವ ಜತೆಗೆ ಭಾರತೀಯರ ರಕ್ಷಣೆ ಮಾಡಿ, ತಲೆಎತ್ತಿ ನಿಲ್ಲುವಂತಹ ಅವಕಾಶ ಕಲ್ಪಿಸಿದ ನಮ್ಮ ಸೈನಿಕರ ಸೇವೆ ಸದಾ ಸ್ಮರಣೀಯ ಎಂದರು.

ಎಚ್‌.ಎನ್‌. ವಿಜಯ್‌ ಜನ್ಮ ದಿನೋತ್ಸವಕ್ಕೆ ಸಕಲ ಸಿದ್ದತೆ

Jul 13 2025, 01:18 AM IST
ಜನ್ಮ ದಿನೋತ್ಸವದ ಅಂಗವಾಗಿ ಜು. 15 ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ನೇತ್ರದಾನ ಮತ್ತು ಕಣ್ಣಿನ ತಪಾಸಣಾ ಶಿಬಿರ ಸೇರಿದಂತೆ ಗರ್ಭಿಣಿ ಮಹಿಳೆಯರಿಗೆ ಸೀಮಂತ

ವಿಜಯ್‌ ದೇವರಕೊಂಡ, ಪ್ರಕಾಶ್‌ ರಾಜ್‌, ಪ್ರಣೀತಾ, ರಾಣಾಗೆ ಸಂಕಷ್ಟ

Jul 11 2025, 01:47 AM IST

ಅಕ್ರಮ ಬೆಟ್ಟಿಂಗ್‌ ಆ್ಯಪ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ವಿಜಯ್ ದೇವರಕೊಂಡ, ನಟ ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್, ತೆಲುಗು ನಟರಾದ ರಾಣಾ ದಗ್ಗುಬಾಟಿ ಸೇರಿದಂತೆ 29 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.  

ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ

Jul 05 2025, 01:48 AM IST
2026ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಎಂಡಿಎ ಮಾಜಿ ಅಧ್ಯಕ್ಷ ಎಚ್‌.ಎನ್‌. ವಿಜಯ್‌ ಜನ್ಮದಿನ ಅದ್ಧೂರಿ ಆಚರಣೆ

Jun 27 2025, 12:48 AM IST
50 ವರ್ಷಗಳ ಸಾರ್ಥಕ ಜೀವನ ನಡೆಸಿರುವ ಎಚ್.ಎನ್. ವಿಜಯ್ ತಮ್ಮ ಜೀವನದುದ್ದಕ್ಕೂ ಸಮಾಜ ಮುಖಿ ಕಾರ್ಯಗಳ ಜತೆಗೆ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಜೀವನಕ್ಕೆ ದಾರಿ ದೀಪವಾಗಿದ್ದು ನಮ್ಮ ನಡುವೆ ಇಂತಹವರು ಇರುವುದು ನಮ್ಮ ಸುಕೃತ.

ಪರಿಸರವನ್ನು ಪ್ರತಿಯೊಬ್ಬರೂ ಸಂರಕ್ಷಿಸಬೇಕು: ಡಾ. ಶುಭಾ ವಿಜಯ್‌

Jun 09 2025, 12:18 AM IST
ಚಿಕ್ಕಮಗಳೂರು, ಪ್ರತಿಯೊಬ್ಬರೂ ಪರಿಸರವನ್ನು ಸಂರಕ್ಷಿಸಬೇಕು. ಗಿಡ ಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗುವ ಜೊತೆಗೆ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು ಸ್ವಚ್ಛ ಟ್ರಸ್ಟ್ ಅಧ್ಯಕ್ಷೆ ಡಾ. ಶುಭಾ ವಿಜಯ್ ಹೇಳಿದರು.

ತಮಿಳುನಾಡು ಮುಖ್ಯಮಂತ್ರಿ ಹುದ್ದೆ : ನಟ ವಿಜಯ್‌ ಫೇವರಿಟ್‌ ನಂ. 2, ಅಣ್ಣಾಮಲೈ ನಂ. 4

Mar 29 2025, 12:38 AM IST
ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ. ಸ್ಟಾಲಿನ್ ಅತ್ಯಂತ ಆದ್ಯತೆಯ ಆಯ್ಕೆಯಾಗಿದ್ದು, ಶೇ. 27 ರಷ್ಟು ಜನರು ಅವರ ಪರವಾಗಿದ್ದಾರೆ.

₹120 ಕೋಟಿ ತೆರಿಗೆ: ಶಾರುಖ್‌, ವಿಜಯ್‌ ಹಿಂದಿಕ್ಕಿ ಬಚ್ಚನ್‌ ನಂ.1

Mar 19 2025, 12:33 AM IST
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ 2024-25ನೇ ಆರ್ಥಿಕ ವರ್ಷದಲ್ಲಿ 350 ಕೋಟಿ ರು. ಆದಾಯ ಗಳಿಸಿದ್ದು, ಅದರಲ್ಲಿ 120 ಕೋಟಿ ರು.ಗಳನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಕಟ್ಟಿದ್ದಾರೆ.

ಅಮ್ಮನ ನೆನಪಲ್ಲಿ ಮೂಗುತಿ ಅಮ್ಮನ್‌ 2 ಚಿತ್ರದಲ್ಲಿ ನಟಿಸುತ್ತಿದ್ದೇನೆ : ದುನಿಯಾ ವಿಜಯ್‌

Mar 07 2025, 12:46 AM IST
ದುನಿಯಾ ವಿಜಯ್‌ ಮೊದಲ ಬಾರಿ ಮೂಕುತಿ ಅಮ್ಮನ್‌ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾ, ಬದುಕಿನ ಬಗ್ಗೆ ನಟನ ಮಾತು.

ನಟ ವಿಜಯ್‌ ಪಕ್ಷದ ಪದಾಧಿಕಾರಿಗಳ ಜತೆ ಪ್ರಶಾಂತ್‌ ಕಿಶೋರ್‌ ಮಾತು

Feb 12 2025, 12:35 AM IST
ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತಂತ್ರ ರೂಪಿಸುವ ಭಾಗವಾಗಿ, ರಾಜಕೀಯ ತಂತ್ರಗಾರ ಹಾಗೂ ಜನ್‌ ಸುರಾಜ್‌ ಪಕ್ಷದ ಸ್ಥಾಪಕ ಪ್ರಶಾಂತ್‌ ಕಿಶೋರ್‌ ಅವರು ನಟ ವಿಜಯ್‌ ಅವರ ತಮಿಳಿಗ ವೆಟ್ರಿ ಕಳಗಂ(ಟಿವಿಕೆ)ಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved