ಸಾರ್ವಜನಿಕ ಸ್ಥಳಗಳು, ಎಲ್ಲೆಂದರಲ್ಲೇ ಕಸ ಹಾಕುವವರನ್ನು ಪತ್ತೆ ಮಾಡಿ ಅವರ ಮನೆ ಮುಂದೆಯೇ ಕಸ ಸುರಿದು ದಂಡ ಪ್ರಯೋಗ ನಡೆಯುತ್ತಿರುವ ನಡುವೆ, ಎಲ್ಲೆಂದರಲ್ಲೇ ಕಸ ಸುರಿಯುವುದನ್ನು ವಿಡಿಯೋ ಮಾಡಿ ಸಲ್ಲಿಸಿದವರಿಗೆ ತಲಾ 250 ರು. ಬಹುಮಾನ ನೀಡಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ಚಿಂತನೆ
ನಿತೀಶ್ ಕುಮಾರ್ ಆರೋಗ್ಯದ ಬಗ್ಗೆ ವದಂತಿಗಳಿವೆ ಹಾಗೂ ಅವರು ಪುನಃ ಸಿಎಂ ಆಗುತ್ತಾರಯೇ ಇಲ್ಲವೇ ಎಂಬ ಊಹಾಪೋಹಗಳಿವೆ. ಇದರ ನಡುವೆ ಅನಿರೀಕ್ಷಿತವಾಗಿ 4 ನಿಮಿಷಗಳ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ ಹಾಗೂ ಆರ್ಜೆಡಿ ನೇತಾರ ಲಾಲು ಯಾದವ್ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಟ ದರ್ಶನ್ ತಂಡಕ್ಕೆ ವಿಶೇಷ ಆತಿಥ್ಯ ನೀಡಿದ ವಿವಾದದ ನಂತರ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತನ್ನ ಸಹಚರರ ಜತೆ ರೌಡಿಯೊಬ್ಬ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದಿದ್ದು, ವೈರಲ್ ಆಗಿವೆ.